July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನಾಳ: ಶ್ರೀ ದುರ್ಗಾ ಟ್ರೋಫಿ – 2026 ಕ್ರಿಕೆಟ್ ಪಂದ್ಯಾಟ ಉದ್ಘಾಟನೆ

ನಾಳ: ಇಲ್ಲಿಯ ಶ್ರೀ ದುರ್ಗಾಪರಮೇಶ್ವರಿ ಜಾತ್ರಾ ಮಹೋತ್ಸವದ ಪ್ರಯುಕ್ತ ಗ್ರಾಮಸ್ಥರಿಗೋಸ್ಕರ ಏರ್ಪಡಿಸಿದ ಶ್ರೀ ದುರ್ಗಾ ಟ್ರೋಫಿ – 2026 ಕ್ರಿಕೆಟ್ ಪಂದ್ಯಾಟವು ನಾಳ ದೇವಸ್ಥಾನದ ಗದ್ದೆಯಲ್ಲಿ ಡಿ.28ರಂದು ಜರುಗಿತು.

ಸತೀಶ್ ದೀಪ ಬೆಳಗಿಸುವುದರ ಮೂಲಕ ಪಂದ್ಯಾಟವನ್ನು ಉದ್ಘಾಟಿಸಿ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಸಂಘಟಕರಾದ ಕಿರಣ್ ರಾವ್, ನಿತಿನ್ , ಸುರೇಶ್ ಪೂಜಾರಿ, ಸುರೇಶ್ ಗೌಡ ಕಲಾಯಿದೊಟ್ಟು ಇನ್ನಿತರರು ಉಪಸ್ಥಿತರಿದ್ದರು.

ಹರೀಶ್ ರಾವ್ ಮಾಲಕತ್ವದ ಸಾಯಿ ರಾಮ್ ಫ್ರೆಂಡ್ಸ್ ನಾಳ, ಸುಧೀರ್ ರವರ ವಿಘ್ನೇಶ್ ಪವರ್, ಗಣೇಶ್ ನಾಳ ರವರ ನೀಲವೇಣಿ, ಪ್ರಣೀತ್ ರವರ ಶ್ರೀ ದುರ್ಗಾ ಫ್ರೆಂಡ್ಸ್, ಪ್ರಸಾದ್ ಮಾಲಕತ್ವದ ಶ್ರೀ ರಾಮ್ ಫ್ರೆಂಡ್ಸ್ ಗೇರುಕಟ್ಟೆ ತಂಡಗಳು ಭಾಗವಹಿಸಿದ್ದು, ಪ್ರಥಮ ಬಹುಮಾನವನ್ನು ಶ್ರೀ ರಾಮ್ ಫ್ರೆಂಡ್ಸ್ ಗೇರುಕಟ್ಟೆ, ದ್ವಿತೀಯ ಬಹುಮಾನವನ್ನು ಶ್ರೀ ದುರ್ಗಾ ಫ್ರೆಂಡ್ಸ್ ನಾಳ ಪಡೆದುಕೊಂಡಿರುತ್ತದೆ. ಬೆಸ್ಟ್ ಬ್ಯಾಟ್ಸ್ಮನ್ ಆಗಿ ಸನತ್, ಬೆಸ್ಟ್ ಬೌಲರ್ ಆಗಿ ಯೋಗೀಶ್ ಎಸ್ ಆರ್ ಹಾಗೂ ಪಂದ್ಯ ಶ್ರೇಷ್ಠ ಪ್ರಶಸ್ತಿಯನ್ನು ಸಂದೀಪ್ ನಾಳ ಮುಡಿಗೇರಿಸಿಕೊಂಡಿದ್ದಾರೆ.

Related posts

ವೇಣೂರು ಶ್ರೀ ವಿಶ್ವಕರ್ಮ ಸೇವಾ ಸಂಘ ಹಾಗೂ ಕಾಳಿಕಾಂಬ ಮಹಿಳಾ ಮಂಡಳಿಯ ಮಹಾಸಭೆ , ಶ್ರೀ ವಿಶ್ವಕರ್ಮ ಪೂಜೆ

Suddi Udaya

ನೆರಿಯ ಗ್ರಾ.ಪಂ. ಅಧ್ಯಕ್ಷರಾಗಿ ವಸಂತಿ ಹಾಗೂ ಉಪಾಧ್ಯಕ್ಷರಾಗಿ ಸಜಿತಾ ಆಯ್ಕೆ

Suddi Udaya

ಧರ್ಮಸ್ಥಳ ಪ್ರಾ.ಕೃ.ಪ.ಸ. ಸಂಘದ ಸದಸ್ಯರು, ಆಡಳಿತ ಮಂಡಳಿ, ಸಿಬ್ಬಂದಿ ವರ್ಗದವರ ಮಾನವೀಯ ಸ್ಪಂದನೆ: ಪುದುವೆಟ್ಟುವಿನಲ್ಲಿ ಬಡ ಕುಟುಂಬಕ್ಕೆ ನೂತನ ಮನೆಯ ನಿರ್ಮಾಣಕ್ಕೆ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ಅಳದಂಗಡಿಯಲ್ಲಿ ಸಜೀಪಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘದ 17 ಶಾಖೆ ಉದ್ಘಾಟನೆ ಸಜೀಪಮುನ್ನೂರು ಸಹಕಾರಿ ಸಂಘದಲ್ಲಿ ವಿವಿಧ ಸಾಲ ಸೌಲಭ್ಯ,ಠೇವಣಿ ಮೇಲಿನ ಆಕರ್ಷಕ ಬಡ್ಡಿ ದರಗಳು

Suddi Udaya

ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ವತಿಯಿಂದ ಸಾಮೂಹಿಕ ವಿವಾಹ ನಿಶ್ಚಿತಾರ್ಥ

Suddi Udaya

ಲಾಯಿಲ: ಶ್ರೀ ಗಾಯತ್ರಿ ವಿಶ್ವಕರ್ಮ ಮಹಿಳಾ ಸಂಘದ ವತಿಯಿಂದ ಶ್ರೀ ಕಾಳಿಕಾಂಬ ಪೂಜೆ ಹಾಗೂ ಶ್ರೀ ವರಮಹಾಲಕ್ಷ್ಮೀ ಪೂಜೆ, ನೂರಾರು ವೃತಧಾರಿಗಳು ಪೂಜೆಯಲ್ಲಿ ಭಾಗಿ

Suddi Udaya
error: Content is protected !!