ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನಾಳ: ಶ್ರೀ ದುರ್ಗಾ ಟ್ರೋಫಿ – 2026 ಕ್ರಿಕೆಟ್ ಪಂದ್ಯಾಟ ಉದ್ಘಾಟನೆ

ನಾಳ: ಇಲ್ಲಿಯ ಶ್ರೀ ದುರ್ಗಾಪರಮೇಶ್ವರಿ ಜಾತ್ರಾ ಮಹೋತ್ಸವದ ಪ್ರಯುಕ್ತ ಗ್ರಾಮಸ್ಥರಿಗೋಸ್ಕರ ಏರ್ಪಡಿಸಿದ ಶ್ರೀ ದುರ್ಗಾ ಟ್ರೋಫಿ – 2026 ಕ್ರಿಕೆಟ್ ಪಂದ್ಯಾಟವು ನಾಳ ದೇವಸ್ಥಾನದ ಗದ್ದೆಯಲ್ಲಿ ಡಿ.28ರಂದು ಜರುಗಿತು.

ಸತೀಶ್ ದೀಪ ಬೆಳಗಿಸುವುದರ ಮೂಲಕ ಪಂದ್ಯಾಟವನ್ನು ಉದ್ಘಾಟಿಸಿ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಸಂಘಟಕರಾದ ಕಿರಣ್ ರಾವ್, ನಿತಿನ್ , ಸುರೇಶ್ ಪೂಜಾರಿ, ಸುರೇಶ್ ಗೌಡ ಕಲಾಯಿದೊಟ್ಟು ಇನ್ನಿತರರು ಉಪಸ್ಥಿತರಿದ್ದರು.

ಹರೀಶ್ ರಾವ್ ಮಾಲಕತ್ವದ ಸಾಯಿ ರಾಮ್ ಫ್ರೆಂಡ್ಸ್ ನಾಳ, ಸುಧೀರ್ ರವರ ವಿಘ್ನೇಶ್ ಪವರ್, ಗಣೇಶ್ ನಾಳ ರವರ ನೀಲವೇಣಿ, ಪ್ರಣೀತ್ ರವರ ಶ್ರೀ ದುರ್ಗಾ ಫ್ರೆಂಡ್ಸ್, ಪ್ರಸಾದ್ ಮಾಲಕತ್ವದ ಶ್ರೀ ರಾಮ್ ಫ್ರೆಂಡ್ಸ್ ಗೇರುಕಟ್ಟೆ ತಂಡಗಳು ಭಾಗವಹಿಸಿದ್ದು, ಪ್ರಥಮ ಬಹುಮಾನವನ್ನು ಶ್ರೀ ರಾಮ್ ಫ್ರೆಂಡ್ಸ್ ಗೇರುಕಟ್ಟೆ, ದ್ವಿತೀಯ ಬಹುಮಾನವನ್ನು ಶ್ರೀ ದುರ್ಗಾ ಫ್ರೆಂಡ್ಸ್ ನಾಳ ಪಡೆದುಕೊಂಡಿರುತ್ತದೆ. ಬೆಸ್ಟ್ ಬ್ಯಾಟ್ಸ್ಮನ್ ಆಗಿ ಸನತ್, ಬೆಸ್ಟ್ ಬೌಲರ್ ಆಗಿ ಯೋಗೀಶ್ ಎಸ್ ಆರ್ ಹಾಗೂ ಪಂದ್ಯ ಶ್ರೇಷ್ಠ ಪ್ರಶಸ್ತಿಯನ್ನು ಸಂದೀಪ್ ನಾಳ ಮುಡಿಗೇರಿಸಿಕೊಂಡಿದ್ದಾರೆ.

Related posts

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ತಣ್ಣೀರುಪಂತ ವಲಯದ ಭಜನಾ ಮಂಡಳಿಯ ಸಭೆ

Suddi Udaya

ಪ್ರಸನ್ನ ಕಾಲೇಜ್ ಆಫ್ ಫಾರ್ಮಸಿ ವಿದ್ಯಾರ್ಥಿಗಳ ಉತ್ತಮ ಸಾಧನೆ

Suddi Udaya

ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಗುರುವಾಯನಕೆರೆ ಸೇವಾ ಸಹಕಾರಿ ಸಂಘಕ್ಕೆ ಪ್ರೋತ್ಸಾಹಕ ಪ್ರಶಸ್ತಿ

Suddi Udaya

ಎಸ್‌ಡಿಎಂ ಮಹಾವಿದ್ಯಾಲಯ ನಿವೃತ್ತ ಪ್ರಾಧ್ಯಾಪಕ ಡಾ. ಎಸ್.ಡಿ ಶೆಟ್ಟಿ ಉಜಿರೆ ನಿಧನ

Suddi Udaya

ಉಜಿರೆ ಅನುಗ್ರಹ ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘದ ಉದ್ಘಾಟನೆ

Suddi Udaya

ಮೊಗ್ರು: ನೆಕ್ಕರಾಜೆ ನಿವಾಸಿ ಲಕ್ಷ್ಮೀ ನಿಧನ

Suddi Udaya
error: Content is protected !!