July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳಾಲು ಶ್ರೀ ಧ. ಮಂ. ಅ.ಪ್ರೌ. ಶಾಲೆಯಲ್ಲಿ ಕುವೆಂಪುರವರ ಜನ್ಮದಿನೋತ್ಸವದ ಪ್ರಯುಕ್ತ ‘ವಿಶ್ವ ಮಾನವ ದಿನಾಚರಣೆ’

ಬೆಳಾಲು ಶ್ರೀ ಧ. ಮಂ. ಅನುದಾನಿತ ಪ್ರೌಢಶಾಲೆಯಲ್ಲಿ ಕುವೆಂಪುರವರ ಜನ್ಮದಿನೋತ್ಸವದ ಪ್ರಯುಕ್ತ ಡಿ. .29 ರಂದು ‘ವಿಶ್ವ ಮಾನವ ದಿನಾಚರಣೆ’ ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ಕುವೆಂಪುರವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಲಾಯಿತು. ವಿಶ್ವಮಾನವರಾಗುವತ್ತ ನಮ್ಮ ಪಯಣ ಸಾಗಬೇಕೆಂದು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಮುಖ್ಯೋಪಾಧ್ಯಾಯರಾದ ಜಯರಾಮ ಮಯ್ಯ ತಿಳಿಸಿದರು.

ವಿದ್ಯಾರ್ಥಿನಿ ಆಯಿಷತ್ ಸಂಶಿಯ ದಿನದ ಮಹತ್ವದ ಕುರಿತು ಮಾತನಾಡಿದರು. ವಿದ್ಯಾರ್ಥಿಗಳಿಂದ ಕುವೆಂಪುರವರ ಗೀತೆಗಳ ಗಾಯನ ಕಾರ್ಯಕ್ರಮ ಜರಗಿತು. ವೇದಿಕೆಯಲ್ಲಿ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು‌.

ಶಿಕ್ಷಕ ಸುಮನ್ ಯು‌. ಎಸ್ ಕಾರ್ಯಕ್ರಮವನ್ನು ಸಂಘಟಿಸಿದರು . ವಿದ್ಯಾರ್ಥಿನಿ ಸೃಜನ್ಯ ಕಾರ್ಯಕ್ರಮವನ್ನು ನಿರೂಪಿಸಿದರು.

Related posts

ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ, ವಾಣಿ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿ ಮತ್ತು ವಾಣಿ ಶಿಕ್ಷಣ ಸಂಸ್ಥೆಗಳ ವತಿಯಿಂದ ಶಾಸಕ ಹರೀಶ್ ಪೂಂಜರಿಗೆ ಅಭಿನಂದನೆ

Suddi Udaya

ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ವಿಂಶತಿ ಸಂಭ್ರಮ ಹಾಗೂ ಕಾಲೇಜಿನ ವಾರ್ಷಿಕೋತ್ಸವ

Suddi Udaya

ವಲಯ ಮಟ್ಟದ ಕ್ರೀಡಾಕೂಟ: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಿಗೆ ಪ್ರಶಸ್ತಿ

Suddi Udaya

ಸಿಎಎ ಕಾಯಿದೆ ಅನುಷ್ಠಾನ: ಬಿಜೆಪಿ ಮಂಡಲ ಮತ್ತು ಯುವ ಮೋರ್ಚಾ ವತಿಯಿಂದ ಬೆಳ್ತಂಗಡಿಯಲ್ಲಿ ಪಟಾಕಿ ಸಿಡಿಸಿ ಸಂಭ್ರಮಾಚರಣೆ

Suddi Udaya

ಉಜಿರೆಯ ರುಡ್‌ಸೆಟ್ ಸಂಸ್ಥೆಯಲ್ಲಿ ಕಂಪ್ಯೂಟರ್ ಹಾರ್ಡ್‌ವೇರ್ ಮತ್ತು ನೆಟ್ ವರ್ಕಿಂಗ್ ತರಬೇತಿಯ ಸಮಾರೋಪ

Suddi Udaya

ಮಾಜಿ ಶಾಸಕ ಕೀರ್ತಿಶೇಷ ಕೆ. ವಸಂತ ಬಂಗೇರರ 1ನೇ ಪುಣ್ಯಸ್ಮರಣೆ ಬ್ರಹ್ಮಶ್ರೀ ಗುರುನಾರಾಯಣ ಸ್ವಾಮಿಗಳ ವಿಗ್ರಹಕ್ಕೆ ಕುಟುoಬದವರಿಂದ ಬೆಳ್ಳಿ ಕಿರೀಟ ಅರ್ಪಣೆ

Suddi Udaya
error: Content is protected !!