23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶಿಕ್ಷಕರ ಅರ್ಹತಾ ಪರೀಕ್ಷೆ: ಎಸ್.ಡಿ.ಎಂ. ಡಿ.ಎಡ್. ಕಾಲೇಜಿನ ವಿದ್ಯಾರ್ಥಿಗಳು ಉತ್ತೀರ್ಣ

ಉಜಿರೆ: ಪ್ರಸ್ತುತ ಶೈಕ್ಷಣಿಕ ವರ್ಷದಲ್ಲಿ ಅಧ್ಯಯನ ಮಾಡುತ್ತಿರುವ ಉಜಿರೆ ಡಿ.ಎಡ್. ಸಂಸ್ಥೆಯ ಪ್ರಶಿಕ್ಷಣಾರ್ಥಿಗಳಾದ ರಂಜಿನಿ ಬಿ., ಸಾತ್ವಿಕ್ ಪಿ ಎಸ್ ಹಾಗೂ ತನುಶ್ರೀ ಕೆ 2025 ರ ಶಿಕ್ಷಕರ ಅರ್ಹತಾ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆ ಎಂದು ಕಾಲೇಜಿನ

ಪ್ರಾಂಶುಪಾಲ ಡಾ. ಸಂತೋಷ್ ಆಲ್ಬರ್ಟ್ ಸಲ್ಡಾನ್ಹ ಪ್ರಕಟಣೆಯಲ್ಲಿ ತಿಳಿಸಿದ್ದು ಉತ್ತೀರ್ಣರಾದ ವಿದ್ಯಾರ್ಥಿಗಳನ್ನು ಅಭಿನಂದಿಸಿ ಮೆಚ್ಚುಗೆ ವ್ಯಕ್ತಪಡಿಸಿದರು.

Related posts

ಜೆಸಿಐ ಬೆಳ್ತಂಗಡಿ ಮಂಜುಶ್ರೀಯ 2023ನೇ ವರ್ಷದ ಚಟುವಟಿಕೆಗಳು ಸಂಪನ್ನ

Suddi Udaya

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ: ಕೆ.ವಸಂತ ಬಂಗೇರ ರವರ ನುಡಿನಮನ ಕಾರ್ಯಕ್ರಮಕ್ಕೆ ಆಹ್ವಾನ

Suddi Udaya

ಕೇಂದ್ರ ಸಚಿವರಾಗಿ ಮೊದಲ ಬಾರಿಗೆ ಬೆಳ್ತಂಗಡಿಗೆ ಆಗಮಿಸಿದ ವಿ.ಸೋಮಣ್ಣರವರಿಗೆ ಬಿಜೆಪಿಯಿಂದ ಅದ್ದೂರಿ ಸ್ವಾಗತ:

Suddi Udaya

ಮುಂಡಾಜೆ: ಸೈಂಟ್ ಮೇರಿಸ್ ಚರ್ಚ್ ನಲ್ಲಿ ಗುಡ್ ಫ್ರೈಡೆ ಆಚರಣೆ

Suddi Udaya

ಶುಭೋದಯ ಸಂಜೀವಿನಿ ಗ್ರಾಮ ಪಂಚಾಯತ್‌ ಮಟ್ಟದ ಮಹಿಳಾ ಒಕ್ಕೂಟದ ಮಹಾಸಭೆ

Suddi Udaya

ನಿಡ್ಲೆ: ನಾಟಿ ವೈದ್ಯ ಬಾಬು ನಿಧನ

Suddi Udaya
error: Content is protected !!