July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶಿಕ್ಷಕರ ಅರ್ಹತಾ ಪರೀಕ್ಷೆ: ಎಸ್.ಡಿ.ಎಂ. ಡಿ.ಎಡ್. ಕಾಲೇಜಿನ ವಿದ್ಯಾರ್ಥಿಗಳು ಉತ್ತೀರ್ಣ

ಉಜಿರೆ: ಪ್ರಸ್ತುತ ಶೈಕ್ಷಣಿಕ ವರ್ಷದಲ್ಲಿ ಅಧ್ಯಯನ ಮಾಡುತ್ತಿರುವ ಉಜಿರೆ ಡಿ.ಎಡ್. ಸಂಸ್ಥೆಯ ಪ್ರಶಿಕ್ಷಣಾರ್ಥಿಗಳಾದ ರಂಜಿನಿ ಬಿ., ಸಾತ್ವಿಕ್ ಪಿ ಎಸ್ ಹಾಗೂ ತನುಶ್ರೀ ಕೆ 2025 ರ ಶಿಕ್ಷಕರ ಅರ್ಹತಾ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆ ಎಂದು ಕಾಲೇಜಿನ

ಪ್ರಾಂಶುಪಾಲ ಡಾ. ಸಂತೋಷ್ ಆಲ್ಬರ್ಟ್ ಸಲ್ಡಾನ್ಹ ಪ್ರಕಟಣೆಯಲ್ಲಿ ತಿಳಿಸಿದ್ದು ಉತ್ತೀರ್ಣರಾದ ವಿದ್ಯಾರ್ಥಿಗಳನ್ನು ಅಭಿನಂದಿಸಿ ಮೆಚ್ಚುಗೆ ವ್ಯಕ್ತಪಡಿಸಿದರು.

Related posts

ಉಜಿರೆ ಗ್ರಾ.ಪಂ. ನಲ್ಲಿ ಸ್ವಚ್ಛತಾ ಹೀ ಸೇವಾ ಅಂದೋಲನಾ ಕಾರ್ಯಕ್ರಮದಡಿ ಆರೋಗ್ಯ ತಪಾಸಣೆ, ಕೃಷಿ ಮಾಹಿತಿ ಕಾರ್ಯಾಗಾರ

Suddi Udaya

ಮಡಂತ್ಯಾರು ಸೆಕ್ರೇಡ್ ಹಾರ್ಟ್ ಶಿಕ್ಷಣ ಸಂಸ್ಥೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಆ. 9 ರಂದು ಉದ್ಘಾಟನೆಗೆ ಸಜ್ಜುಗೊಂಡಿದೆ ಮಚ್ಚಿನದ ರುದ್ರಭೂಮಿ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಇಬ್ಬರು ನಿವೃತ್ತ ಡಿಜಿಪಿಗಳ ಭೇಟಿ

Suddi Udaya

ಧರ್ಮಸ್ಥಳ: ಮಂಜೂಷಾ ವಸ್ತುಸಂಗ್ರಹಾಲಯಕ್ಕೆ ಅಗ್ನಿಶಾಮಕ ವಾಹನ ಕೊಡುಗೆ

Suddi Udaya

ಕೊಕ್ಕಡ : ಮಾಯಿಲಕೋಟೆ ದೈವಗಳ ಸನ್ನಿಧಿಗೆ ಸುಳ್ಯದ ಶಾಸಕಿ ಭಾಗೀರಥಿ ಮುರುಳ್ಯ ಭೇಟಿ

Suddi Udaya
error: Content is protected !!