23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಸುಲ್ಕೇರಿ ಗ್ರಾ.ಪಂ ನಲ್ಲಿ ವಿಶೇಷ ಚೇತನರ ಸಮನ್ವಯ ಸಭೆ

ಸುಲ್ಕೇರಿ ಗ್ರಾ.ಪಂ ನಲ್ಲಿ ವಿಶ್ವ ವಿಶೇಷ ಚೇತನರ ದಿನಾಚರಣೆಯ ಪ್ರಯುಕ್ತ ವಿಶೇಷ ಚೇತನರ ಸಮನ್ವಯ ಸಭೆಯ ಅಧ್ಯಕ್ಷೆ ಶ್ರೀಮತಿ ಗಿರಿಜ ಇವರ ಅಧ್ಯಕ್ಷತೆಯಲ್ಲಿ ನಡೆಯಿತು.

ಗ್ರಾಮ ಪಂಚಾಯತ್ ಮರೋಡಿ ಇಲ್ಲಿನ ಗ್ರಾಮೀಣ ಪುನರ್ವಸತಿ ಕಾರ್ಯಕರ್ತೆ ದಿವ್ಯ ಎನ್ ವಿಶೇಷ ಚೇತನರಿಗೆ ಇರುವ ಹಕ್ಕುಗಳ ಬಗ್ಗೆ ಹಾಗೂ ಪಂಚಾಯತ್‌ ನಿಂದ ನೀಡುವ ಸೌಲಭ್ಯಗಳ ಬಗ್ಗೆ ಮಾಹಿತಿ ತಿಳಿಸಿದರು.

ಪಂಚಾಯತ್‌ ನ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರಾದ ಸುಪ್ರಿಯ ವರದಿ ವಾಚಿಸಿದರು. ಪಂಚಾಯತ್‌ ಅಭಿವೃದ್ದಿ ಅಧಿಕಾರಿ ಕೊರಗಪ್ಪ ನಾಯ್ಕ ಸ್ವಾಗತಿಸಿ, ಧನ್ಯವಾದವಿತ್ತರು.

Related posts

ಬಂದಾರು: ಶ್ರೀಧರ ಪೂಜಾರಿಯವರ ಮನೆಯ ಹಿಂಬದಿಯ ಗುಡ್ಡ ಕುಸಿತ

Suddi Udaya

ಭಾರತೀಯ ಸೇನೆಗೆ ಶಕ್ತಿ ತುಂಬಲು ಪ್ರಾರ್ಥನೆ

Suddi Udaya

ಮುಗೇರಡ್ಕ ಮೊಗ್ರು ಯುವ ವೇದಿಕೆ ವತಿಯಿಂದ ವಿದ್ಯಾನಿಧಿಗೆ ದೇಣಿಗೆ ಹಸ್ತಾಂತರ

Suddi Udaya

ಬೆಳಾಲು: ಕೊಲ್ಪಾಡಿ ಶಾಲೆಗೆ ದಾನಿಗಳಿಂದ ಕೊಡುಗೆಗಳ ಹಸ್ತಾಂತರ

Suddi Udaya

ಇಳಂತಿಲ ಗ್ರಾ. ಪಂ. ನ ಪ್ರಭಾರ ಅಧ್ಯಕ್ಷರಾಗಿ ಸವಿತಾ ಹೆಚ್. ಅಧಿಕಾರ ಸ್ವೀಕಾರ

Suddi Udaya

ಸ್ಟ್ಯಾಂಡ್‌ ಅಪ್‌ ಇಂಡಿಯಾ ಯೋಜನೆ ಫಲಾನುಭವಿಗಳಲ್ಲಿ ಕರ್ನಾಟಕ ಮುಂಚೂಣಿ : ಕೇಂದ್ರ ಸರ್ಕಾರದಿಂದ ಎಸ್‌ಸಿ-ಎಸ್‌ಟಿ, ಮಹಿಳೆಯರಿಗೆ 2,946 ಕೋಟಿ ಸಾಲ; ಸಂಸದ ಕ್ಯಾ. ಚೌಟ ಶ್ಲಾಘನೆ

Suddi Udaya
error: Content is protected !!