23.7 C
ಪುತ್ತೂರು, ಬೆಳ್ತಂಗಡಿ
April 24, 2026
ತಾಲೂಕು ಸುದ್ದಿಬೆಳ್ತಂಗಡಿವರದಿ

ಕೊರಂಜ ಸ.ಉ.ಪ್ರಾ. ಶಾಲಾ ಕೊಠಡಿ ನಿರ್ಮಾಣಕ್ಕೆ ಶ್ರೀ ಕ್ಷೇ.ಧ.ಗ್ರಾ.ಯೋಜನೆಯಿಂದ ಸಹಾಯಧನ ವಿತರಣೆ

ಬೆಳ್ತಂಗಡಿ: ಸಮುದಾಯ ಮತ್ತು ಅಭಿವೃದ್ಧಿ ವಿಭಾಗ ವತಿಯಿಂದ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆ ಕೊರಂಜ ಶಾಲಾ ಕೊಠಡಿ ರಚನೆಗಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ 2025-26ನೇ ಸಾಲಿನ ಜ್ಞಾನದೀಪ ಕಾರ್ಯಕ್ರಮದಂತೆ ಶಾಲಾ ಕೊಠಡಿ ನಿರ್ಮಾಣಕ್ಕೆ ಡಾ| ಡಿ. ವೀರೇಂದ್ರ ಹೆಗ್ಗಡೆ ಅವರು ನೀಡಿದ ಎಪ್ಪತೈೇದು ಸಾವಿರದ ಚೆಕ್ ನ್ನು ಶಾಲಾ ಮುಖ್ಯ ಗುರುಗಳಾದ ಶಾಂತಾ ಹೆಚ್.ಅವರಿಗೆ ಬೆಳ್ತಂಗಡಿ ವಲಯದ ಮೇಲ್ವಿಚಾರಕ ರವಿ ವಿತರಣೆ ಮಾಡಿದರು.

ಶಾಲಾ ಮೇಲುಸ್ತುವಾರಿ ಸಮಿತಿ ಅಧ್ಯಕ್ಷ ಹರೀಶ್ ಕುಮಾರ್ ಬಿ, ಯೋಗೀಶ್ ಬಟ್ಟೆಮಾರು, ಕಳಿಯ ಒಕ್ಕೂಟದ ಅಧ್ಯಕ್ಷೆ ಸುಭಾಷಿಣಿ ಕೆ., ಉಪಾಧ್ಯಕ್ಷ ಪುಷ್ಪ, ಪ್ರತಿನಿಧಿ ಸೌಮ್ಯ ಶೆಟ್ಟಿ, ಶಾಲಾ ದೈಹಿಕ ಶಿಕ್ಷಣ ಶಿಕ್ಷಕ ರವಿರಾಜ್ ಗೌಡ ಮತ್ತಿತರರು ಉಪಸ್ಥಿತರಿದ್ದರು.

Related posts

ಎಸ್.ಡಿ.ಎಮ್ ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಪದಾಧಿಕಾರಿಗಳ ಆಯ್ಕೆ

Suddi Udaya

ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನದ ವಾರ್ಷಿಕ ಜಾತ್ರೆ ಹಾಗೂ ಪರಿವಾರ ದೈವಗಳ ನರ್ತನ ಸೇವೆ: ಹಸಿರು ವಾಣಿ ಮತ್ತು ಪುಷ್ಪಗನ್ನಡಿ ಸಮರ್ಪಣೆ

Suddi Udaya

ಪಶುಪರಿವೀಕ್ಷಕ ಹಲ್ಲೆ ಆರೋಪ; ಪಟ್ರಮೆಯ ನಿವಾಸಿ ಕುಸಿದು ಬಿದ್ದು ಮೃತ್ಯು

Suddi Udaya

ಉಜಿರೆಯ ರುಡ್ ಸೆಟ್ ಸಂಸ್ಥೆಯಲ್ಲಿ ಉಚಿತ ತರಬೇತಿ

Suddi Udaya

ಆಟಿಡೊಂಜಿ ಕೆಸರ್ದ ಗೊಬ್ಬು ವತಿಯಿಂದ ಎಕ್ಸೆಲ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಸುಮಂತ್ ಕುಮಾರ್ ಜೈನ್‌ರಿಗೆ ಗೌರವಾರ್ಪಣೆ

Suddi Udaya

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ 75ನೇ ಗಣರಾಜ್ಯೋತ್ಸವ ಆಚರಣೆ

Suddi Udaya
error: Content is protected !!