25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಾವೂರು ಸ.ಹಿ.ಪ್ರಾ. ಶಾಲೆಯಲ್ಲಿ ಮಕ್ಕಳ ಗ್ರಾಮ ಸಭೆ

ನಾವೂರು: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನಾವೂರಿನಲ್ಲಿ ಮಕ್ಕಳ ಗ್ರಾಮ ಸಭೆಯನ್ನು ನಡೆಸಲಾಯಿತು.

ಸಭೆಯಲ್ಲಿ ಪಂಚಾಯತ್‌ ಅಭಿವೃದ್ದಿ ಅಧಿಕಾರಿ ಪೂರ್ಣಿಮಾ ಜೆ ಇವರು ಮಕ್ಕಳ ಹಕ್ಕುಗಳ ಬಗ್ಗೆ ಸವಿ ವಿವರವಾಗಿ ಮಾಹಿತಿಯನ್ನು ನೀಡಿದರು . ಶಾಲಾ ಮಕ್ಕಳು ವಿವಿಧ ರೀತಿಯ ಬೇಡಿಕೆಗಳನ್ನು ಮಂಡಿಸಿದರು.

ಗ್ರಾಮ ಪಂಚಾಯತ್‌ ನ ಅಧ್ಯಕ್ಷೆ ಶ್ರೀಮತಿ ಸುನಂದ, ಸದಸ್ಯರಾದ ಶ್ರೀಮತಿ ವೇದಾವತಿ, ಗಣೇಶ್‌ ಗೌಡ, ಶಾಂತಿ , ಶಾಲಾ ಮುಖ್ಯೋಪಾಧ್ಯಾಯರು, ಶಾಲಾ ಶಿಕ್ಷಕಿಯರು, ಆರೋಗ್ಯ ಇಲಾಖೆಯ ಸಿಬ್ಬಂದಿ, ಅಂಗನವಾಡಿ ಕಾರ್ಯಕರ್ತೆಯರು , ಆಶಾ ಕಾರ್ಯಕರ್ತೆಯರು, ಸರಕಾರಿ ಪ್ರೌಢ ಶಾಲೆ, ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಸುಳ್ಯೋಡಿಯ ಶಾಲಾ ಮಕ್ಕಳು, ಸಂಜೀವಿನಿ ಸದಸ್ಯರು, ಗ್ರಾಮ ಪಂಚಾಯತ್‌ ಸಿಬ್ಬಂದಿ ವರ್ಗ ಉಪಸ್ಧಿತರಿದ್ದರು.

ಗ್ರಾಮ ಪಂಚಾಯತ್ ನ ಅಭಿವೃದ್ಧಿ ಅಧಿಕಾರಿ ಶ್ರೀಮತಿ ಪೂರ್ಣಿಮಾ ಜೆ ಸ್ವಾಗತಿಸಿ ಧನ್ಯವಾದವಿತ್ತರು.

Related posts

ಪೆರಾಲ್ದರಕಟ್ಟೆ ಬದ್ರಿಯಾ ಜುಮಾ ಮಸೀದಿ ಅಂಗ ಸಂಸ್ಥೆಯಾದ ಸ್ವಲಾತ್ ಕಮಿಟಿ ಪೆರಾಲ್ದರಕಟ್ಟೆ ಇದರ ವಾರ್ಷಿಕ ಮಹಾಸಭೆ ಹಾಗೂ ನೂತನ ಕಮಿಟಿ ರಚನೆ

Suddi Udaya

ಉಜಿರೆ ಎಸ್ ಡಿ ಎಮ್ ಕಾಲೇಜು, ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಕಬಡ್ಡಿ ಚಾಂಪಿಯನ್

Suddi Udaya

ಬೆಳಾಲು ಶ್ರೀ ಧ.ಮಂ. ಪ್ರೌಢ ಶಾಲೆಯಲ್ಲಿ ತಾಲೂಕು ಮಟ್ಟದ ಕರಾಟೆ ಸ್ಪರ್ಧೆ

Suddi Udaya

ಬೆಳ್ತಂಗಡಿ ಮೊಬೈಲ್ ರಿಟೇಲರ್ ಅಸೋಸಿಯೇಷನ್ ಮಹಾಸಭೆ ಹಾಗೂ ನೂತನ ಸಮಿತಿ ರಚನೆ

Suddi Udaya

ಕಳೆಂಜ: ಪಿಲತ್ತಡಿ ನಿವಾಸಿ ಪುಪ್ಪರಾಜ್ ಭಾರತೀಯ ಭೂಸೇನೆಗೆ ಆಯ್ಕೆ

Suddi Udaya

ಪದ್ಮುಂಜ ಪ್ರಾ.ಕೃ.ಪ.ಸ. ಸಂಘದಲ್ಲಿ ಅಂತರಾಷ್ಟ್ರೀಯ ಸಹಕಾರ ವರ್ಷಾಚರಣೆ ಪ್ರಯುಕ್ತ “ಏಕ್ ಪೇಡ್ ಮಾ ಕೇ ನಾಮ್ ” ಕಾರ್ಯಕ್ರಮ

Suddi Udaya
error: Content is protected !!