July 23, 2026
ಅಪಘಾತಗ್ರಾಮಾಂತರ ಸುದ್ದಿಪೊಲೀಸ್ವರದಿ

ನೆರಿಯ: ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ವ್ಯಕ್ತಿ ಚಿಕಿತ್ಸೆಗೆ ಸ್ಪಂದಿಸದೆ ಮೃತ್ಯು

ಬೆಳ್ತಂಗಡಿ: ಬೈಕ್ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿಯೊಬ್ಬರು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟ ಘಟನೆ ಡಿ.31 ರಂದು ನಡೆದಿದೆ. ನೆರಿಯ ಗ್ರಾಮದ ಗಂಡಿಬಾಗಿಲು ನಿವಾಸಿ ಜಾನ್ ಪಿ.ಜೆ.(52ವ)ಮೃತಪಟ್ಟವರು.

ಅವರು ಡಿ.25ರಂದು ಗಂಡಿಬಾಗಿಲು-ಅಂಬಟೆಮಲೆ ರಸ್ತೆಯಲ್ಲಿ ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ನಿಯಂತ್ರಣ ತಪ್ಪಿದ ಬೈಕ್ ರಸ್ತೆ ಬದಿಯ ತಡೆಗೋಡೆಗೆ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದರು. ಕೋಮಾ ಅವಸ್ಥೆಯಲ್ಲಿದ್ದ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ, ಬಳಿಕ ಉಜಿರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಅವರು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟರು.ಕೃಷಿಕರಾಗಿದ್ದ ಅವರಿಗೆ ಪತ್ನಿ, ಪುತ್ರ ಹಾಗೂ ಪುತ್ರಿ ಇದ್ದಾರೆ.

Related posts

ಎ.12: ಕೊಕ್ಕಡ ಮಾಸ್ತಿಕಲ್ಲುಮಜಲುನಲ್ಲಿ ಶ್ರೀ ಪಿಲಿಚಾಮುಂಡಿ ಮತ್ತು ಸಹ ಪರಿವಾರ ದೈವಗಳ ನೇಮೋತ್ಸವ

Suddi Udaya

ಮಾಲಾಡಿ: ಕೊಲ್ಪದಬೈಲು ನಿವಾಸಿ ಚಂದ್ರಾವತಿ ನಿಧನ

Suddi Udaya

ಪಡಂಗಡಿಯಲ್ಲಿ ಶ್ರೀ ಕಟಿಲೇಶ್ವರಿ ಟ್ರೇಡರ್ಸ್ ಶುಭಾರಂಭ

Suddi Udaya

ಬಳ್ಳಮಂಜ ನ್ಯೂ ಫ್ರೆಂಡ್ಸ್ ಸ್ಪೋರ್ಟ್ಸ್ ಕ್ಲಬ್ ಅಧ್ಯಕ್ಷರಾಗಿ ಷಣ್ಮುಖ, ಪ್ರ.ಕಾರ್ಯದರ್ಶಿಯಾಗಿ ಶ್ರೇಯಸ್ ಆಯ್ಕೆ

Suddi Udaya

ಸಿನಿಮಾರಂಗದ ಸೇವೆ : ಜಿ. ಕೃಷ್ಣ ಬೆಳ್ತಂಗಡಿ ಇವರಿಗೆ “ಡಾ. ಲೀಲಾವತಿ ಪ್ರಶಸ್ತಿ”

Suddi Udaya

ಉಜಿರೆ: ಶ್ರೀ ಧ.ಮಂ.ಆನುದಾನಿತ ಸೆಕೆಂಡರಿ ಶಾಲೆಯಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ಜಯಂತಿಯ ಆಚರಣೆ

Suddi Udaya
error: Content is protected !!