September 6, 2026
ತಾಲೂಕು ಸುದ್ದಿವರದಿ

ಬೆಳ್ತಂಗಡಿ ಕೋರ್ಟ್ ಗೆ ಆಗಮಿಸಲಿರುವ ಖ್ಯಾತ ವಕೀಲ ಸಿ.ವಿ.ನಾಗೇಶ್

ಬೆಳ್ತಂಗಡಿ : ಖ್ಯಾತ ಬೆಂಗಳೂರಿನ ವಕೀಲರಾದ ಸಿ.ವಿ.ನಾಗೇಶ್ ಬೆಳ್ತಂಗಡಿ ನ್ಯಾಯಾಲಯಕ್ಕೆ ಆಗಮಿಸಲಿದ್ದಾರೆ. 39/2025 ಧರ್ಮಸ್ಥಳ ಪ್ರಕರಣಕ್ಕೆ ಸ್ಪೋಟಕ ತಿರುವು ಪಡೆದುಕೊಳ್ಳುವ ಸಾಧ್ಯತೆ ಇದೆ.

ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾದ 39/2025 ಪ್ರಕರಣ ಎಸ್ಐಟಿ ತನಿಖೆ ನಡೆಸುತ್ತಿದ್ದು. ಈ ಪ್ರಕರಣದಲ್ಲಿ ಇನ್ನೂ ಮುಂದೆ ಧರ್ಮಸ್ಥಳ ಪರ ನ್ಯಾಯಾಲಯದಲ್ಲಿ ವಾದಿಸಲು ಬೆಂಗಳೂರಿನ ಖ್ಯಾತ ವಕೀಲರ ಸಿ.ವಿ.ನಾಗೇಶ್ ಡಿ.31 ರಂದು ಮಧ್ಯಾಹ್ನ 2:30 ಕ್ಕೆ ಬೆಳ್ತಂಗಡಿ ನ್ಯಾಯಾಲಯಕ್ಕೆ ಬಂದು ವಕಾಲತ್ತು ಪಡೆಯಲಿದ್ದು. ಇವರ ಜೊತೆ ಹಿರಿಯ ನ್ಯಾಯಾವಾದಿ ಮಹೇಶ್ ಕಜೆ ಕೂಡ ಭಾಗಿಯಾಗಲಿದ್ದಾರೆ.

Related posts

ಅಪಘಾತವಾದ ಅಂಬುಲೆನ್ಸ್‌ನಲ್ಲಿ‌ದ್ದ‌ ಗಾಯಾಳು ಮಹಿಳೆ ಸಾವು

Suddi Udaya

ಜ.28: ಇಂದಬೆಟ್ಟುವಿನಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಶಿಬಿರ

Suddi Udaya

ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದಿಂದ ಡಾ| ಡಿ ವೀರೇಂದ್ರ ಹೆಗ್ಗಡೆ ಅವರ ಪಟ್ಟಾಭಿಷೇಕದ ವರ್ಧಂತ್ಯುತ್ಸವ ಪ್ರಯುಕ್ತ ಗೌರವಾರ್ಪಣೆ

Suddi Udaya

ಕಡಿರುದ್ಯಾವರದಲ್ಲಿ ಅಡಿಕೆ ತೋಟಕ್ಕೆ ಕಾಡಾನೆ ದಾಳಿ : ಸೋಲಾರ್ ಬೇಲಿಗಳಿಗೆ ಹಾನಿ

Suddi Udaya

ಧರ್ಮಸ್ಥಳ ಕ್ಷೇತ್ರದಿಂದ ಅಯೋಧ್ಯೆಗೆ ಬೆಳ್ಳಿಯ ಪೂಜಾ ಪರಿಕರ ಸಮರ್ಪಣೆ

Suddi Udaya

ನಾಳೆ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ

Suddi Udaya
error: Content is protected !!