23.5 C
ಪುತ್ತೂರು, ಬೆಳ್ತಂಗಡಿ
June 8, 2026
ಅಭಿನಂದನೆಗ್ರಾಮಾಂತರ ಸುದ್ದಿಪೊಲೀಸ್

ಬೆಳ್ತಂಗಡಿ ಸಂಚಾರಿ ಠಾಣೆಯ ಸಬ್ ಇನ್ಸ್‌ಪೆಕ್ಟರ್ ಕಿಶೋರ್ ಪಿ ಅಧಿಕಾರ ಸ್ವೀಕಾರ

ಬೆಳ್ತಂಗಡಿ: ಬೆಳ್ತಂಗಡಿ ಸಂಚಾರಿ ಠಾಣೆಯ ಸಬ್ ಇನ್ಸ್‌ಪೆಕ್ಟರ್ ಕಿಶೋರ್ ಪಿ ಅವರು ಡಿ.28 ರಂದು ಸಂಜೆ ಅಧಿಕಾರ ಸ್ವೀಕರಿಸಿಕೊಂಡರು.

ಪಶ್ಚಿಮ ವಲಯ ಐಜಿಪಿ ಯವರು ಒಟ್ಟು ಆರು ಮಂದಿ ಸಬ್ ಇನ್ಸ್‌ಪೆಕ್ಟರ್ ಗಳನ್ನು ವರ್ಗಾವಣೆ ಮಾಡಿದ್ದು, ಇದರಲ್ಲಿ ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಗೆ ಸಬ್ ಇನ್ಸ್‌ಪೆಕ್ಟರ್ ಆಗಿ ಕಿಶೋರ್ ಪಿ ಅವರನ್ನು ವರ್ಗಾವಣೆ ಮಾಡಿ ಆದೇಶ ಮಾಡಲಾಗಿತ್ತು.

ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಕಳೆದ ಎರಡು ವರ್ಷಗಳಿಂದ ಕರ್ತವ್ಯದಲ್ಲಿದ್ದ ಸಬ್ ಇನ್ಸ್‌ಪೆಕ್ಟರ್ ಅರ್ಜುನ್ ಅವರನ್ನು ಮಂಗಳೂರು ಐಜಿಪಿ ಕಚೇರಿಗೆ ವರ್ಗಾವಣೆ ಮಾಡಿ ತೆರವಾದ ಸ್ಥಾನಕ್ಕೆ ದಕ್ಷಿನ ಕನ್ನಡ ಜಿಲ್ಲೆಯ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಸಬ್ ಇನ್ಸ್‌ಪೆಕ್ಟರ್ -2 ಕರ್ತವ್ಯದ್ದಲ್ಲಿದ್ದ ಕಿಶೋರ್ ಪಿ ಅವರನ್ನು ಡಿ.20 ರಂದು ಪಶ್ಚಿಮ ವಲಯ ಐಜಿಪಿ ಐಪಿಎಸ್ ಅಮೀತ್ ಸಿಂಗ್ ಅವರು ನೇಮಕ ಮಾಡಿ ಆದೇಶ ಮಾಡಿದ್ದರು.

Related posts

ಶಾಸಕ ಹರೀಶ್ ಪೂಂಜರ ಹುಟ್ಟುಹಬ್ಬ: ಕನ್ನಾಜೆಯ ಸುರಕ್ಷಾ ಆಚಾರ್ಯ ರಿಂದ ನೂಲಿನಲ್ಲಿ ತಯಾರಿಸಿದ ಹರೀಶ್ ಪೂಂಜರ ಚಿತ್ರ ಉಡುಗೊರೆ

Suddi Udaya

ಗೇರುಕಟ್ಟೆ: ಕಾರು -ಬೈಕ್ ಅಪಘಾತ: ಬೈಕ್ ಸವಾರ ಪ್ರಾಣಾಪಾಯದಿಂದ ಪಾರು

Suddi Udaya

ಪಿಯುಸಿ ಫಲಿತಾಂಶ: ಲಾಯಿಲ ಪ್ರಸನ್ನ ಪ.ಪೂ. ಕಾಲೇಜಿನ ಅಲ್ಶಾನಾ ಗೆ 535 ಅಂಕ

Suddi Udaya

ಯುವವಾಹಿನಿ ವೇಣೂರು ಘಟಕದ ಸೇವಾ ಯೋಜನೆ ವತಿಯಿಂದ ಸಹಾಯಧನ ಹಸ್ತಾಂತರ

Suddi Udaya

ಎಸ್‌ಡಿಎಂ ಆಂ.ಮಾ. (ಸಿ.ಬಿ.ಎಸ್.ಇ) ಶಾಲೆ ವಿದ್ಯಾರ್ಥಿಗಳಿಗೆ ಉದಯೋನ್ಮುಖ ಪ್ರತಿಭೆ ಬಹುಮಾನ

Suddi Udaya

ಅಂಡಿಂಜೆ: 31ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ: ಆರ್ಯಭಟ ಪ್ರಶಸ್ತಿ ಪುರಸ್ಕೃತ ದೇವೇಂದ್ರ ಹೆಗ್ಡೆ ಕೊಕ್ರಾಡಿ ರವರಿಗೆ ಸನ್ಮಾನ

Suddi Udaya
error: Content is protected !!