July 23, 2026
ಅಭಿನಂದನೆಗ್ರಾಮಾಂತರ ಸುದ್ದಿಪೊಲೀಸ್

ಬೆಳ್ತಂಗಡಿ ಸಂಚಾರಿ ಠಾಣೆಯ ಸಬ್ ಇನ್ಸ್‌ಪೆಕ್ಟರ್ ಕಿಶೋರ್ ಪಿ ಅಧಿಕಾರ ಸ್ವೀಕಾರ

ಬೆಳ್ತಂಗಡಿ: ಬೆಳ್ತಂಗಡಿ ಸಂಚಾರಿ ಠಾಣೆಯ ಸಬ್ ಇನ್ಸ್‌ಪೆಕ್ಟರ್ ಕಿಶೋರ್ ಪಿ ಅವರು ಡಿ.28 ರಂದು ಸಂಜೆ ಅಧಿಕಾರ ಸ್ವೀಕರಿಸಿಕೊಂಡರು.

ಪಶ್ಚಿಮ ವಲಯ ಐಜಿಪಿ ಯವರು ಒಟ್ಟು ಆರು ಮಂದಿ ಸಬ್ ಇನ್ಸ್‌ಪೆಕ್ಟರ್ ಗಳನ್ನು ವರ್ಗಾವಣೆ ಮಾಡಿದ್ದು, ಇದರಲ್ಲಿ ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಗೆ ಸಬ್ ಇನ್ಸ್‌ಪೆಕ್ಟರ್ ಆಗಿ ಕಿಶೋರ್ ಪಿ ಅವರನ್ನು ವರ್ಗಾವಣೆ ಮಾಡಿ ಆದೇಶ ಮಾಡಲಾಗಿತ್ತು.

ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಕಳೆದ ಎರಡು ವರ್ಷಗಳಿಂದ ಕರ್ತವ್ಯದಲ್ಲಿದ್ದ ಸಬ್ ಇನ್ಸ್‌ಪೆಕ್ಟರ್ ಅರ್ಜುನ್ ಅವರನ್ನು ಮಂಗಳೂರು ಐಜಿಪಿ ಕಚೇರಿಗೆ ವರ್ಗಾವಣೆ ಮಾಡಿ ತೆರವಾದ ಸ್ಥಾನಕ್ಕೆ ದಕ್ಷಿನ ಕನ್ನಡ ಜಿಲ್ಲೆಯ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಸಬ್ ಇನ್ಸ್‌ಪೆಕ್ಟರ್ -2 ಕರ್ತವ್ಯದ್ದಲ್ಲಿದ್ದ ಕಿಶೋರ್ ಪಿ ಅವರನ್ನು ಡಿ.20 ರಂದು ಪಶ್ಚಿಮ ವಲಯ ಐಜಿಪಿ ಐಪಿಎಸ್ ಅಮೀತ್ ಸಿಂಗ್ ಅವರು ನೇಮಕ ಮಾಡಿ ಆದೇಶ ಮಾಡಿದ್ದರು.

Related posts

ಜ.16: ಬೆಳ್ತಂಗಡಿ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya

ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಬೆಂಕಿಯಿಲ್ಲದ ಅಡುಗೆ ಸ್ಪರ್ಧೆ

Suddi Udaya

ತಾಲೂಕು ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಸಂಜನಾ ಎಂ.ಡಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಬೆಳಾಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಹೆಚ್. ಪದ್ಮಗೌಡ, ಉಪಾಧ್ಯಕ್ಷರಾಗಿ ದಿನೇಶ್ ಕೋಟ್ಯಾನ್

Suddi Udaya

ಕೊಕ್ಕಡ: ಪೊಟ್ಲಡ್ಕ ಎಂಬಲ್ಲಿ ಅರಣ್ಯ ಇಲಾಖೆಯ ಜೀಪ್ ಪಲ್ಟಿ

Suddi Udaya

ಉಜಿರೆ ದೇವಸ್ಥಾನದ ವಿಜಯಗೋಪುರ ನಿರ್ಮಾಣ ಕಾರ್ಯಾಲಯ ಉದ್ಘಾಟನೆ

Suddi Udaya
error: Content is protected !!