July 23, 2026
ಅಪಘಾತಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಹೊಸಂಗಡಿ: ಕಾರು ಡಿಕ್ಕಿ-ಬಾಲಕ ಸ್ಥಳದಲ್ಲೇ ಮೃತ್ಯು

ಹೊಸಂಗಡಿ: ಹೊಸಂಗಡಿ ಬಳಿ ಇಂದು(ಡಿ.31)ಮಧ್ಯಾಹ್ನ ರಸ್ತೆಬದಿ ನಡೆದುಕೊಂಡು ಹೋಗುತ್ತಿದ್ದ ಬಾಲಕನೊಬ್ಬನಿಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಬಾಲಕ ಮೃತಪಟ್ಟಿರುವ ಘಟನೆ ನಡೆದಿದೆ.

ಹೊಸಂಗಡಿಯ ನಝೀರ್ ಎಂಬವರ ಪುತ್ರ ಝಾಹಿರ್ (13) ಮೃತಪಟ್ಟ ಬಾಲಕ.
ಝಾಹಿರ್ ಸ್ಥಳೀಯ ಶಾಲೆಯ ಏಳನೇ ತರಗತಿಯ ವಿದ್ಯಾರ್ಥಿಯಾಗಿದ್ದು ಇಂದು ಮಧ್ಯಾಹ್ನ ಅಂಗಡಿಗೆಂದು ನಡೆದುಕೊಂಡು ಹೋಗುತ್ತಿದ್ದನೆನ್ನಲಾಗಿದೆ.

ಈ ಸಂದರ್ಭದಲ್ಲಿ ಎದುರಿನಿಂದ ಬಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಝಾಹಿರ್ ಮೃತಪಟ್ಟಿದ್ದಾನೆ.

ಮೂಡುಬಿದಿರೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Related posts

ಕೊಕ್ಕಡ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಮಾಜಿ ಅಧ್ಯಕ್ಷ ಬಾಲಕೃಷ್ಣ ಕೆದಿಲಾಯ ರವರಿಗೆ “ಚೈತನ್ಯ ಸ್ವರೂಪ ಧರ್ಮರತ್ನಾಕರ” ಪ್ರಶಸ್ತಿ

Suddi Udaya

ಕನ್ಯಾಡಿ ಶ್ರೀ ರಾಮ ಕ್ಷೇತ್ರದಲ್ಲಿ 64ನೇ ವರ್ಷದ ಶ್ರೀರಾಮ ನಾಮ ಸಪ್ತಾಹದ ಉದ್ಘಾಟನೆ:

Suddi Udaya

ಗುರುವಾಯನಕೆರೆ ವಿಜಯ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಗೆ ಮೈಸೂರು ಪ್ರಾಂತ್ಯದ ಜಂಟಿ ನಿಬಂಧಕ ಪ್ರಸಾದ್ ರೆಡ್ಡಿ ಭೇಟಿ

Suddi Udaya

ಎ.26: ದ.ಕ. ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ಚುನಾವಣೆ: 16 ನಿರ್ದೇಶಕ ಸ್ಥಾನಕ್ಕೆ 41 ಮಂದಿ ಅಭ್ಯರ್ಥಿಗಳ ನಡುವೆ ಸ್ಪರ್ಧೆ

Suddi Udaya

ಬೆಳ್ತಂಗಡಿ: ವಿಶೇಷ ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

Suddi Udaya

ಜ.18: ಮಡಂತ್ಯಾರು ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ವತಿಯಿಂದ ಸಾಮಾನ್ಯ ವೈದ್ಯಕೀಯ, ನೇತ್ರ ತಪಾಸಣಾ ಮತ್ತು ದಂತ ಚಿಕಿತ್ಸಾ ಶಿಬಿರ

Suddi Udaya
error: Content is protected !!