25.5 C
ಪುತ್ತೂರು, ಬೆಳ್ತಂಗಡಿ
April 24, 2026
ತಾಲೂಕು ಸುದ್ದಿಬೆಳ್ತಂಗಡಿವರದಿ

ಕೊರಂಜ ಸ.ಉ.ಪ್ರಾ. ಶಾಲಾ ಕೊಠಡಿ ನಿರ್ಮಾಣಕ್ಕೆ ಶ್ರೀ ಕ್ಷೇ.ಧ.ಗ್ರಾ.ಯೋಜನೆಯಿಂದ ಸಹಾಯಧನ ವಿತರಣೆ

ಬೆಳ್ತಂಗಡಿ: ಸಮುದಾಯ ಮತ್ತು ಅಭಿವೃದ್ಧಿ ವಿಭಾಗ ವತಿಯಿಂದ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆ ಕೊರಂಜ ಶಾಲಾ ಕೊಠಡಿ ರಚನೆಗಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ 2025-26ನೇ ಸಾಲಿನ ಜ್ಞಾನದೀಪ ಕಾರ್ಯಕ್ರಮದಂತೆ ಶಾಲಾ ಕೊಠಡಿ ನಿರ್ಮಾಣಕ್ಕೆ ಡಾ| ಡಿ. ವೀರೇಂದ್ರ ಹೆಗ್ಗಡೆ ಅವರು ನೀಡಿದ ಎಪ್ಪತೈೇದು ಸಾವಿರದ ಚೆಕ್ ನ್ನು ಶಾಲಾ ಮುಖ್ಯ ಗುರುಗಳಾದ ಶಾಂತಾ ಹೆಚ್.ಅವರಿಗೆ ಬೆಳ್ತಂಗಡಿ ವಲಯದ ಮೇಲ್ವಿಚಾರಕ ರವಿ ವಿತರಣೆ ಮಾಡಿದರು.

ಶಾಲಾ ಮೇಲುಸ್ತುವಾರಿ ಸಮಿತಿ ಅಧ್ಯಕ್ಷ ಹರೀಶ್ ಕುಮಾರ್ ಬಿ, ಯೋಗೀಶ್ ಬಟ್ಟೆಮಾರು, ಕಳಿಯ ಒಕ್ಕೂಟದ ಅಧ್ಯಕ್ಷೆ ಸುಭಾಷಿಣಿ ಕೆ., ಉಪಾಧ್ಯಕ್ಷ ಪುಷ್ಪ, ಪ್ರತಿನಿಧಿ ಸೌಮ್ಯ ಶೆಟ್ಟಿ, ಶಾಲಾ ದೈಹಿಕ ಶಿಕ್ಷಣ ಶಿಕ್ಷಕ ರವಿರಾಜ್ ಗೌಡ ಮತ್ತಿತರರು ಉಪಸ್ಥಿತರಿದ್ದರು.

Related posts

ಕಳೆಂಜ ಗ್ರಾಮದ ಕಾಯ೯ತ್ತಡ್ಕದಲ್ಲಿ ತಾಯಿ ಪುಟ್ಟ ಮಗುವಿನೊಂದಿಗೆ ನಾಪತ್ತೆ

Suddi Udaya

ಸುಲ್ಕೇರಿಮೊಗ್ರು ಸ. ಹಿ. ಪ್ರಾ. ಶಾಲಾ ಶೌಚಾಲಯ ಕುಸಿತ

Suddi Udaya

ಅಯೋಧ್ಯೆ ನಗರದ ಶ್ರೀ ರಾಮ ಪ್ರತಿಷ್ಠಾ ಕಾರ್ಯಕ್ರಮದ ಅಂಗವಾಗಿ ಜ.22 ರಂದು ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಹನುಮಾನ್ ಚಾಲಿಸಾ ರಾಮತಾರಕ ಮಂತ್ರ ಹಾಗೂ ಭಜನಾ ಕಾರ್ಯಕ್ರಮ

Suddi Udaya

ನಾಲ್ಕೂರು: ಅಸೌಖ್ಯದಿಂದ ಯೈಕುರಿ ವಸಂತಿ ನಿಧನ

Suddi Udaya

ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಅಭಿಯಾನ ಮುಖ್ಯ ಕಾರ್ಯಾಚರಣಾ ಅಧಿಕಾರಿ ಉಜಿರೆ ರುಡ್ ಸೆಟ್ ಸಂಸ್ಥೆಗೆ ಭೇಟಿ

Suddi Udaya

ಕಲ್ಮಂಜ : ಶ್ರೀ ಕ್ಷೇ.ಧ.ಗ್ರಾ. ಯೋಜನೆ ವತಿಯಿಂದ ಪಜಿರಡ್ಕ ದೇವಸ್ಥಾನದಲ್ಲಿ ಶ್ರಮದಾನ

Suddi Udaya
error: Content is protected !!