September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಪಟ್ರಮೆ: ಪಟ್ಟೂರು ಪಿತ್ತಿಲ್ತಾರು ನಿವಾಸಿ ಮೋನಪ್ಪ ಎಂ. ಕೆ ನಿಧನ

ಪಟ್ರಮೆ: ಪಟ್ಟೂರು ಪಿತ್ತಿಲ್ತಾರು ನಿವಾಸಿ ಮೋನಪ್ಪ ಎಂ. ಕೆ (50 ವ) ರವರು ಡಿ.31 ರಂದು ಬೆಳಿಗ್ಗೆ ಅಸೌಖ್ಯದಿಂದ ನಿಧನರಾದರು.

ಇವರು ಮರದ ಕೆತ್ತನೆ ಕೆಲಸ ಮಾಡುತ್ತಿದ್ದು, ಪಟ್ರಮೆ, ಕೊಕ್ಕಡದಲ್ಲಿ ಚಿರಪರಿಚಿತರಾಗಿದ್ದರು.

ಮೃತರು ತಂದೆ ಕೃಷ್ಣ ಮಲೆಕುಡಿಯ, ತಾಯಿ ಕಮಲ, ಪತ್ನಿ ಪಟ್ರಮೆ ಗ್ರಾ. ಪಂ. ಸದಸ್ಯೆ ವೀಣಾ , ಇಬ್ಬರು ಪುತ್ರರಾದ ಉಜ್ವಲ್ ಪಿ.ಎಮ್, ಖುಷಿನ್ ಪಿ.ಎಮ್, ಸಹೋದರ ಬಾಬು ಎಂ. ಕೆ. ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

.

Related posts

ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ: ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆಯ ಇಬ್ಬರು ವಿದ್ಯಾರ್ಥಿನಿಯರಿಗೆ ಪ್ರಶಸ್ತಿ

Suddi Udaya

ಮಡಂತ್ಯಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ, ಅಧಿಕಾರದ ಗದ್ದುಗೆಗೇರಿದ ಬಿಜೆಪಿ: ನೂತನ ಅಧ್ಯಕ್ಷ ಜೋಯೇಲ್ ಮೆಂಡೋನ್ಸಾ,ಉಪಾಧ್ಯಕ್ಷ ಕಾಂತಪ್ಪ ಗೌಡ ಹಾಗೂ ನಿರ್ದೇಶಕರನ್ನು ಅಭಿನಂದಿಸಿದ ಬಿಜೆಪಿ ಕಾರ್ಯಕರ್ತರು

Suddi Udaya

ಉಜಿರೆ ಎಸ್ ಡಿ ಎಮ್ ಕಾಲೇಜಿನಲ್ಲಿ “ಇತಿಹಾಸ ನಿರ್ಮಿಸಿದ ಇತಿಹಾಸಕಾರ” ಡಾ. ಪಾದೂರು ಗುರುರಾಜ್ ಭಟ್ ರವರ ಶತಮಾನದ ಸಂಸ್ಮರಣೆ

Suddi Udaya

12 ವರ್ಷಗಳ ಮೋದಿ ನೇತೃತ್ವ – ಹೊಸ ಭಾರತದ ಆತ್ಮವಿಶ್ವಾಸದ ಪಯಣ: ಅನಿಲ್ ಕುಮಾರ್ ಯು

Suddi Udaya

ಇಂದಬೆಟ್ಟು ಗ್ರಾ.ಪಂ. ಸಿಬ್ಬಂದಿ ಗೋಪಾಲ. ಕೆ ನಿಧನ

Suddi Udaya

ಗೇರುಕಟ್ಟೆ: ಮನ್ಶರ್ ಕ್ಯಾಂಪಸ್ ನಲ್ಲಿ ನಡೆದ ಸೌಹಾರ್ದ ಇಫ್ತಾರ್ ಕೂಟದಲ್ಲಿ ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ಭಾಗಿ

Suddi Udaya
error: Content is protected !!