38.6 C
ಪುತ್ತೂರು, ಬೆಳ್ತಂಗಡಿ
March 6, 2026
ತಾಲೂಕು ಸುದ್ದಿವರದಿ

ಬೆಳ್ತಂಗಡಿ ಕೋರ್ಟ್ ಗೆ ಆಗಮಿಸಲಿರುವ ಖ್ಯಾತ ವಕೀಲ ಸಿ.ವಿ.ನಾಗೇಶ್

ಬೆಳ್ತಂಗಡಿ : ಖ್ಯಾತ ಬೆಂಗಳೂರಿನ ವಕೀಲರಾದ ಸಿ.ವಿ.ನಾಗೇಶ್ ಬೆಳ್ತಂಗಡಿ ನ್ಯಾಯಾಲಯಕ್ಕೆ ಆಗಮಿಸಲಿದ್ದಾರೆ. 39/2025 ಧರ್ಮಸ್ಥಳ ಪ್ರಕರಣಕ್ಕೆ ಸ್ಪೋಟಕ ತಿರುವು ಪಡೆದುಕೊಳ್ಳುವ ಸಾಧ್ಯತೆ ಇದೆ.

ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾದ 39/2025 ಪ್ರಕರಣ ಎಸ್ಐಟಿ ತನಿಖೆ ನಡೆಸುತ್ತಿದ್ದು. ಈ ಪ್ರಕರಣದಲ್ಲಿ ಇನ್ನೂ ಮುಂದೆ ಧರ್ಮಸ್ಥಳ ಪರ ನ್ಯಾಯಾಲಯದಲ್ಲಿ ವಾದಿಸಲು ಬೆಂಗಳೂರಿನ ಖ್ಯಾತ ವಕೀಲರ ಸಿ.ವಿ.ನಾಗೇಶ್ ಡಿ.31 ರಂದು ಮಧ್ಯಾಹ್ನ 2:30 ಕ್ಕೆ ಬೆಳ್ತಂಗಡಿ ನ್ಯಾಯಾಲಯಕ್ಕೆ ಬಂದು ವಕಾಲತ್ತು ಪಡೆಯಲಿದ್ದು. ಇವರ ಜೊತೆ ಹಿರಿಯ ನ್ಯಾಯಾವಾದಿ ಮಹೇಶ್ ಕಜೆ ಕೂಡ ಭಾಗಿಯಾಗಲಿದ್ದಾರೆ.

Related posts

ಮಚ್ಚಿನ: ಶ್ರೀ ವಿದ್ಯಾಸಾಗರ ಆಂ.ಮಾ. ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಅಕ್ಷಯ ಕೆರಿಯರ್ ಅಕಾಡೆಮಿಯ “ಡಿಪ್ಲೊಮ ಇನ್ ಏವಿಯೇಷನ್” ಶಾರ್ಟ್ ಟಾರ್ಮ್ ಕೋರ್ಸ್ ನ ಹೊಸ ಬ್ಯಾಚ್ ಪ್ರಾರಂಭ

Suddi Udaya

ಬೆಳ್ತಂಗಡಿ: ದೀಪಾವಳಿ ಹಬ್ಬದ ಪ್ರಯುಕ್ತ ಅಪ್ಸರಾ ಫ್ಯಾಶನ್ ಸೆಂಟರ್ ಹಾಗೂ ಮಿಷ್‌ಮಷ್ ಫ್ಯಾನ್ಸಿ & ಗಿಫ್ಟ್ ಸೆಂಟರಿನಲ್ಲಿ ಡಿಸ್ಕೌಂಟ್ ಸೇಲ್: ಪ್ರತಿ ಖರೀದಿಯ ಮೇಲೆ ಶೇ.20 ಡಿಸ್ಕೌಂಟ್

Suddi Udaya

ಬಳಂಜ ಗ್ರಾಮ ಪಂಚಾಯತ್ ವಿಶೇಷ ಚೇತನರ ಸಮನ್ವಯ ಗ್ರಾಮ ಸಭೆ

Suddi Udaya

ಎಕ್ಸೆಲ್ ನ ಪ್ರಾಧ್ಯಾಪಕ ಆಸ್ಟಿನ್ ಮರ್ವಿನ್ ಡಿಸೋಜ ಅವರಿಗೆ ಡಾಕ್ಟರೇಟ್ ಪದವಿ

Suddi Udaya

ಶಿರ್ಲಾಲು ಸ.ಉ.ಪ್ರಾ. ಶಾಲೆಯ ಮಕ್ಕಳಿಗೆ ವಕೀಲರು ಮುರುಳಿ ಬಿ. ರವರಿಂದ ಉಚಿತ ನೋಟ್ ಪುಸ್ತಕ ವಿತರಣೆ

Suddi Udaya
error: Content is protected !!