22.6 C
ಪುತ್ತೂರು, ಬೆಳ್ತಂಗಡಿ
July 23, 2026
ತಾಲೂಕು ಸುದ್ದಿವರದಿ

ಬೆಳ್ತಂಗಡಿ ಕೋರ್ಟ್ ಗೆ ಆಗಮಿಸಲಿರುವ ಖ್ಯಾತ ವಕೀಲ ಸಿ.ವಿ.ನಾಗೇಶ್

ಬೆಳ್ತಂಗಡಿ : ಖ್ಯಾತ ಬೆಂಗಳೂರಿನ ವಕೀಲರಾದ ಸಿ.ವಿ.ನಾಗೇಶ್ ಬೆಳ್ತಂಗಡಿ ನ್ಯಾಯಾಲಯಕ್ಕೆ ಆಗಮಿಸಲಿದ್ದಾರೆ. 39/2025 ಧರ್ಮಸ್ಥಳ ಪ್ರಕರಣಕ್ಕೆ ಸ್ಪೋಟಕ ತಿರುವು ಪಡೆದುಕೊಳ್ಳುವ ಸಾಧ್ಯತೆ ಇದೆ.

ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾದ 39/2025 ಪ್ರಕರಣ ಎಸ್ಐಟಿ ತನಿಖೆ ನಡೆಸುತ್ತಿದ್ದು. ಈ ಪ್ರಕರಣದಲ್ಲಿ ಇನ್ನೂ ಮುಂದೆ ಧರ್ಮಸ್ಥಳ ಪರ ನ್ಯಾಯಾಲಯದಲ್ಲಿ ವಾದಿಸಲು ಬೆಂಗಳೂರಿನ ಖ್ಯಾತ ವಕೀಲರ ಸಿ.ವಿ.ನಾಗೇಶ್ ಡಿ.31 ರಂದು ಮಧ್ಯಾಹ್ನ 2:30 ಕ್ಕೆ ಬೆಳ್ತಂಗಡಿ ನ್ಯಾಯಾಲಯಕ್ಕೆ ಬಂದು ವಕಾಲತ್ತು ಪಡೆಯಲಿದ್ದು. ಇವರ ಜೊತೆ ಹಿರಿಯ ನ್ಯಾಯಾವಾದಿ ಮಹೇಶ್ ಕಜೆ ಕೂಡ ಭಾಗಿಯಾಗಲಿದ್ದಾರೆ.

Related posts

ಮಹೇಶ್‌ ಶೆಟ್ಟಿ ತಿಮರೋಡಿ ವಿರುದ್ಧ ಕೇಸ್‌ ದಾಖಲು

Suddi Udaya

ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲಾ ವಾರ್ಷಿಕೋತ್ಸವ

Suddi Udaya

ಪುದುವೆಟ್ಟು: ಮಿಯಾರು ನಿವಾಸಿ ಶೇಖರ್ ಗೌಡ ವಿಷ ಸೇವಿಸಿ ಆತ್ಮಹತ್ಯೆ

Suddi Udaya

ಬ್ರಹ್ಮ ಕ್ಷೇತ್ರ ದೇವರ ಸನ್ನಿದಾನ ಮುಗುಳಿ ಬಸದಿಯಲ್ಲಿ ಸ್ವಚ್ಛತಾ ಶ್ರಮದಾನ

Suddi Udaya

ಖ್ಯಾತ ಯುರಾಲಜಿಸ್ಟ್‌ ಡಾ. ಸದಾನಂದ ಪೂಜಾರಿಗೆ ಪ್ರೈಡ್ ಆಫ್ ನೇಷನ್ ಅವಾರ್ಡ್ ಪ್ರದಾನ

Suddi Udaya

ಶ್ರೀರಾಮ ದೇವರ ಪ್ರಾಣ ಪ್ರತಿಷ್ಠೆ ಮತ್ತು ಲೋಕಾರ್ಪಣೆ : ಲಾಯಿಲ ವಿಶ್ವಕರ್ಮ ಸಭಾಭವನದಲ್ಲಿ ಭಜನಾ ಕಾರ್ಯಕ್ರಮ

Suddi Udaya
error: Content is protected !!