22.6 C
ಪುತ್ತೂರು, ಬೆಳ್ತಂಗಡಿ
July 23, 2026
ಅಭಿನಂದನೆಗ್ರಾಮಾಂತರ ಸುದ್ದಿಪೊಲೀಸ್

ಬೆಳ್ತಂಗಡಿ ಸಂಚಾರಿ ಠಾಣೆಯ ಸಬ್ ಇನ್ಸ್‌ಪೆಕ್ಟರ್ ಕಿಶೋರ್ ಪಿ ಅಧಿಕಾರ ಸ್ವೀಕಾರ

ಬೆಳ್ತಂಗಡಿ: ಬೆಳ್ತಂಗಡಿ ಸಂಚಾರಿ ಠಾಣೆಯ ಸಬ್ ಇನ್ಸ್‌ಪೆಕ್ಟರ್ ಕಿಶೋರ್ ಪಿ ಅವರು ಡಿ.28 ರಂದು ಸಂಜೆ ಅಧಿಕಾರ ಸ್ವೀಕರಿಸಿಕೊಂಡರು.

ಪಶ್ಚಿಮ ವಲಯ ಐಜಿಪಿ ಯವರು ಒಟ್ಟು ಆರು ಮಂದಿ ಸಬ್ ಇನ್ಸ್‌ಪೆಕ್ಟರ್ ಗಳನ್ನು ವರ್ಗಾವಣೆ ಮಾಡಿದ್ದು, ಇದರಲ್ಲಿ ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಗೆ ಸಬ್ ಇನ್ಸ್‌ಪೆಕ್ಟರ್ ಆಗಿ ಕಿಶೋರ್ ಪಿ ಅವರನ್ನು ವರ್ಗಾವಣೆ ಮಾಡಿ ಆದೇಶ ಮಾಡಲಾಗಿತ್ತು.

ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಕಳೆದ ಎರಡು ವರ್ಷಗಳಿಂದ ಕರ್ತವ್ಯದಲ್ಲಿದ್ದ ಸಬ್ ಇನ್ಸ್‌ಪೆಕ್ಟರ್ ಅರ್ಜುನ್ ಅವರನ್ನು ಮಂಗಳೂರು ಐಜಿಪಿ ಕಚೇರಿಗೆ ವರ್ಗಾವಣೆ ಮಾಡಿ ತೆರವಾದ ಸ್ಥಾನಕ್ಕೆ ದಕ್ಷಿನ ಕನ್ನಡ ಜಿಲ್ಲೆಯ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಸಬ್ ಇನ್ಸ್‌ಪೆಕ್ಟರ್ -2 ಕರ್ತವ್ಯದ್ದಲ್ಲಿದ್ದ ಕಿಶೋರ್ ಪಿ ಅವರನ್ನು ಡಿ.20 ರಂದು ಪಶ್ಚಿಮ ವಲಯ ಐಜಿಪಿ ಐಪಿಎಸ್ ಅಮೀತ್ ಸಿಂಗ್ ಅವರು ನೇಮಕ ಮಾಡಿ ಆದೇಶ ಮಾಡಿದ್ದರು.

Related posts

ಗುರುವಾಯನಕೆರೆ ಶ್ರೀ ಅಯ್ಯಪ್ಪ ಸ್ವಾಮಿ ಭಜನಾ ಮಂಡಳಿ ಅಧ್ಯಕ್ಷರಾಗಿ ಸತ್ಯಪಾಲನ್ ನಾಯರ್, ಕಾರ್ಯದರ್ಶಿಯಾಗಿ ಮಾನ್ಯ ಆಯ್ಕೆ

Suddi Udaya

ಕೆದ್ದುವಿನಲ್ಲಿ ಅನಾಥವಾಗಿದ್ದ ಬಾಡಜ್ಜನಿಗೆ ಆಶ್ರಯ ಕಲ್ಪಿಸಿದ ಹಿಂದು ಯುವಶಕ್ತಿ ಆಲಡ್ಕ ಕ್ಷೇತ್ರ ಸಮಾಜ ಸೇವಾ ಸಂಘಟನೆ

Suddi Udaya

ಲಾಯಿಲ : ಕಾಶಿಬೆಟ್ಟು ಬಳಿ ಟಿಪ್ಪರ್ ಹಾಗೂ ಕಾರು ನಡುವೆ ಅಪಘಾತ: ಕಾರು ಚಾಲಕನಿಗೆ ಗಾಯ

Suddi Udaya

2024-25ನೇ ಸಾಲಿನ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದ ಆಮಂತ್ರಣ ಪತ್ರ ಬಿಡುಗಡೆ

Suddi Udaya

ಬೆಳ್ತಂಗಡಿ ವರ್ತಕರ ಸಂಘದಿಂದ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಮುಂಡಾಜೆ ಪ.ಪೂ. ಕಾಲೇಜಿನಲ್ಲಿ ಕಾನೂನು ಮಾಹಿತಿ ಕಾರ್ಯಾಗಾರ

Suddi Udaya
error: Content is protected !!