September 6, 2026
ತಾಲೂಕು ಸುದ್ದಿಬೆಳ್ತಂಗಡಿವರದಿ

ಕೊರಂಜ ಸ.ಉ.ಪ್ರಾ. ಶಾಲಾ ಕೊಠಡಿ ನಿರ್ಮಾಣಕ್ಕೆ ಶ್ರೀ ಕ್ಷೇ.ಧ.ಗ್ರಾ.ಯೋಜನೆಯಿಂದ ಸಹಾಯಧನ ವಿತರಣೆ

ಬೆಳ್ತಂಗಡಿ: ಸಮುದಾಯ ಮತ್ತು ಅಭಿವೃದ್ಧಿ ವಿಭಾಗ ವತಿಯಿಂದ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆ ಕೊರಂಜ ಶಾಲಾ ಕೊಠಡಿ ರಚನೆಗಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ 2025-26ನೇ ಸಾಲಿನ ಜ್ಞಾನದೀಪ ಕಾರ್ಯಕ್ರಮದಂತೆ ಶಾಲಾ ಕೊಠಡಿ ನಿರ್ಮಾಣಕ್ಕೆ ಡಾ| ಡಿ. ವೀರೇಂದ್ರ ಹೆಗ್ಗಡೆ ಅವರು ನೀಡಿದ ಎಪ್ಪತೈೇದು ಸಾವಿರದ ಚೆಕ್ ನ್ನು ಶಾಲಾ ಮುಖ್ಯ ಗುರುಗಳಾದ ಶಾಂತಾ ಹೆಚ್.ಅವರಿಗೆ ಬೆಳ್ತಂಗಡಿ ವಲಯದ ಮೇಲ್ವಿಚಾರಕ ರವಿ ವಿತರಣೆ ಮಾಡಿದರು.

ಶಾಲಾ ಮೇಲುಸ್ತುವಾರಿ ಸಮಿತಿ ಅಧ್ಯಕ್ಷ ಹರೀಶ್ ಕುಮಾರ್ ಬಿ, ಯೋಗೀಶ್ ಬಟ್ಟೆಮಾರು, ಕಳಿಯ ಒಕ್ಕೂಟದ ಅಧ್ಯಕ್ಷೆ ಸುಭಾಷಿಣಿ ಕೆ., ಉಪಾಧ್ಯಕ್ಷ ಪುಷ್ಪ, ಪ್ರತಿನಿಧಿ ಸೌಮ್ಯ ಶೆಟ್ಟಿ, ಶಾಲಾ ದೈಹಿಕ ಶಿಕ್ಷಣ ಶಿಕ್ಷಕ ರವಿರಾಜ್ ಗೌಡ ಮತ್ತಿತರರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ: ಗ್ರಾಮ ಆಡಳಿತ ಅಧಿಕಾರಿಗಳ ಅನಿರ್ದಿಷ್ಟಾವಧಿ ರಾಜ್ಯವ್ಯಾಪಿ 2ನೇ ಹಂತದ ಮುಷ್ಕರ

Suddi Udaya

ಫೆ.8: ಉಜಿರೆ-ಬೆಳ್ತಂಗಡಿ ಟಿಬಿ ಕ್ರಾಸ್‌ನಲ್ಲಿ ಮಹಾಗಣಪತಿ ಗ್ರಾನೈಟ್ಸ್ & ಟೈಲ್ಸ್ ಶುಭಾರಂಭ

Suddi Udaya

ಬೆಳ್ತಂಗಡಿ ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್ ವತಿಯಿಂದ 549ನೇ ಸೇವಾ ಯೋಜನೆ ಹಸ್ತಾಂತರ

Suddi Udaya

ಲೋಕೋಪಯೋಗಿ ಇಲಾಖೆಯಿಂದ ಅಳವಡಿಸಿದ ಬ್ಯಾನರ್‌ನಲ್ಲಿ ಎಡವಟ್ಟು

Suddi Udaya

ಬಂಗಾಡಿ ಬಿಎಸ್ಎನ್ಎಲ್ ನೆಟ್ವರ್ಕ್ಸ್ ಸಮಸ್ಯೆಯಿಂದ ಗ್ರಾಹಕರು ಕಂಗಾಲು: ಸಂಬಂಧ ಪಟ್ಟವರು ನೆಟ್ವರ್ಕ್ಸ್ ಸಮಸ್ಯೆಯನ್ನು ಬಗೆಹರಿಸುವಂತೆ ಗ್ರಾಮಸ್ಥರ ಒತ್ತಾಯ

Suddi Udaya

ಇಂದು (ಜ.30) ಸಂಜೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರರವರು ಶ್ರೀ ಕ್ಷೇತ್ರ ಧರ್ಮಸ್ಥಳ ಭೇಟಿ: ಪುಂಜಾಲಕಟ್ಟೆಯಿಂದ ಧರ್ಮಸ್ಥಳದವರೆಗೆ ಬೈಕ್ ರ್‍ಯಾಲಿ ಮೂಲಕ ಸ್ವಾಗತ

Suddi Udaya
error: Content is protected !!