26.5 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕರ್ನಾಟಕ ಮುಸ್ಲಿಂ ಜಮಾಅತ್ ರಾಜ್ಯ ಸಮಿತಿಗೆ ಅಬ್ಬೋನು ಮದ್ದಡ್ಕ ನೇಮಕ

ಬೆಳ್ತಂಗಡಿ: ಸುಲ್ತಾನುಲ್ ಉಲಮಾ ಇಂಡಿಯನ್ ಗ್ರ್ಯಾಂಡ್ ಮುಫ್ತಿ ಶೈಖುನಾ ಎ.ಪಿ ಉಸ್ತಾದ್ ನಿರ್ದೇಶನ ಪ್ರಕಾರ ಪುನರ್ ಸಂಘಟಿಸಲಾದ ಕರ್ನಾಟಕ ಮುಸ್ಲಿಮ್ ಜಮಾಅತ್ ರಾಜ್ಯ ಸಮಿತಿಗೆ, ಜಂಇಯ್ಯತುಲ್ ಉಲಮಾ ನಿರ್ದೇಶನ ಪ್ರಕಾರ ಕೆಲವು ಸದಸ್ಯರನ್ನು ಸೇರ್ಪಡೆಗೊಳಿಸಲಾಗಿದ್ದು

ಅದರಲ್ಲಿ ಬೆಳ್ತಂಗಡಿ ಕೆ.ಎಮ್.ಜೆ ಝೋನ್ ಉಪಾಧ್ಯಕ್ಷ ಅಬ್ಬೋನು ಮದ್ದಡ್ಕ ಇವರು ರಾಜ್ಯ ಸಮಿತಿಗೆ ನೇಮಕಗೊಂಡಿರುತ್ತಾರೆ.

Related posts

ಮೇ 21: ವಿದ್ಯುತ್ ನಿಲುಗಡೆ

Suddi Udaya

ಕೊಕ್ಕಡ: ನೂತನ ಶ್ರೀ ಲಕ್ಷ್ಮೀ ಅಲ್ಯೂಮಿನಿಯಂ ಫ್ಯಾಬ್ರಿಕೇಷನ್ ಉದ್ಘಾಟನೆ

Suddi Udaya

ಬಿಜೆಪಿ ತಣ್ಣೀರುಪoತ ಶಕ್ತಿಕೇಂದ್ರ ಪ್ರಮುಖ್ ಆಗಿ ಚೇತನ್ ಸುವರ್ಣ ಅಳಕ್ಕೆ ಆಯ್ಕೆ

Suddi Udaya

ಇಂದಬೆಟ್ಟು ಸಮೃದ್ಧಿ ಸಂಜೀವಿನಿ ಮಹಿಳಾ ಒಕ್ಕೂಟ ಹಾಗೂ ಜಿಲ್ಲಾ ಕೃಷಿ ತರಬೇತಿ ಕೇಂದ್ರದಿಂದ ಜೇನು ಕೃಷಿ ತರಬೇತಿ ಕಾರ್ಯಾಗಾರ

Suddi Udaya

ಮೇಲಂತಬೆಟ್ಟು ಗ್ರಾ.ಪಂ. ನಲ್ಲಿ ವಿಶೇಷ ಚೇತನರ ಸಮನ್ವಯ ಗ್ರಾಮ ಸಭೆ

Suddi Udaya

ಉಜಿರೆ: ಫಾರೆಸ್ಟರ್ ಲೋಕೇಶ್ ಹೃದಯಾಘಾತದಿಂದ ನಿಧನ

Suddi Udaya
error: Content is protected !!