25.7 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನಾಳೆ(ಜ.2) ಅರಸಿನಮಕ್ಕಿಯಲ್ಲಿ ಶೀರೂರು ಶ್ರೀಗಳಿಗೆ ನಾಗರಿಕ ಸನ್ಮಾನ

ಅರಸಿನಮ್ಕಕಿ: ಶೀರೂರು ಶ್ರೀಶ್ರೀ ವೇದ ವರ್ಧನ ಸ್ವಾಮೀಜಿಗಳು ಪರ್ಯಾಯ ಸಂಚಾರದಲ್ಲಿ ಬೆಳ್ತಂಗಡಿ ತಾಲೂಕಿನ ವಿವಿಧ ಭಾಗಗಳಲ್ಲಿ ಪುಣ್ಯಕ್ಷೇತ್ರ ಸಂದರ್ಶನ ಮಾಡಲಿದ್ದಾರೆ.


ನಾಳೆ ಜ.2 ರಂದು ಅರಸಿನಮಕ್ಕಿ ಶ್ರೀ ಬೂಡುಮುಗೆರು ದೇವಸ್ಥಾನ ಆಗಮಿಸಲಿದ್ದು, ಬೆಳಗ್ಗೆ 8.30. ಪೂರ್ಣ ಕುಂಭಸ್ವಾಗತ, ಪಟ್ಟದ ದೇವರ ಪೂಜೆ , ಅಶೀರ್ವಚನ ಕಾರ್ಯಕ್ರಮ ಜರಗಲಿದೆ.


ಇದೆ ಸಂದರ್ಭದಲ್ಲಿ ನಾಗರಿಕ ಸನ್ಮಾನ ಕಾರ್ಯಕ್ರಮ ಜರಗಲಿದೆ. ಶಿಶಿಲ, ಶಿಬಾಜೆ, ಹತ್ಯಡ್ಕ, ರೆಖ್ಯಾ ಗ್ರಾಮದ ಪರವಾಗಿ ಸ್ವಾಮೀಜಿಗಳಿಗೆ ಸನ್ಮಾನ ಹಾಗೂ ವಿವಿಧ ಸಂಘ ಸಂಸ್ಥೆಗಳಿಂದ ಅಭಿನಂದನೆ ನಾಗರಿಕ ಸನ್ಮಾನ ನಡೆಯಲಿದೆ.


ಗ್ರಾಮಸ್ಥರು ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಸಮಿತಿಯ ಪದಾಧಿಕಾರಿಗಳು ವಿನಂತಿಸಿದ್ದಾರೆ

Related posts

ಎಂಡೋಸಲ್ಫಾನ್ ವಿರುದ್ಧ ಹೋರಾಟಗಾರರಾದ ಕೊಕ್ಕಡದ ಶ್ರೀಧರ ಗೌಡ ಕೆಂಗುಡೇಲುರವರಿಗೆ “ವಿಕ ಹಿರೋಸ್” ಪ್ರಶಸ್ತಿ

Suddi Udaya

ಉದ್ಯಮಿ ಉದಯ್ ಕುಮಾರ್ ಶೆಟ್ಟಿ ಮುನಿಯಾಲು ಗುರುವಾಯನಕೆರೆ ಅರೆಮಲೆಬೆಟ್ಟಕ್ಕೆ ಭೇಟಿ

Suddi Udaya

ನಾರಾವಿ ಸಂತ ಅಂತೋನಿ ಪದವಿ ಪೂರ್ವ ಕಾಲೇಜಿಗೆ ಶೇ.94.11 ಫಲಿತಾಂಶ

Suddi Udaya

ತನ್ನ ವಿರುದ್ಧ ಯಾರೂ ಮಾತನಾಡುವವರು ಇಲ್ಲ ಎಂಬ ದುರಾಂಕಾರ ಮಹೇಶ್ ಶೆಟ್ಟಿಯವರಲ್ಲಿದೆ ಅವರದು ಶೇ 20 ಮಾತ್ರ ಹಿಂದುತ್ವ ಶೇ 80 ರೌಡಿಸಂ ಆಗಿದೆ: ಶಶಿರಾಜ್ ಶೆಟ್ಟಿ ಗುರುವಾಯನಕೆರೆ

Suddi Udaya

ಸುಲ್ಕೇರಿಮೊಗ್ರು: ವಿಶಿಷ್ಟ ಸಾಧಕ ರಘು ಮಾಳಿಗೆ ನಿಧನ

Suddi Udaya

ಬೆಳ್ತಂಗಡಿ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷರಾಗಿ ಕೃಷ್ಣಾನಂದ ರಾವ್ ಅವಿರೋಧ ಆಯ್ಕೆ

Suddi Udaya
error: Content is protected !!