28 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನಾಳೆ(ಜ.2) ಅರಸಿನಮಕ್ಕಿಯಲ್ಲಿ ಶೀರೂರು ಶ್ರೀಗಳಿಗೆ ನಾಗರಿಕ ಸನ್ಮಾನ

ಅರಸಿನಮ್ಕಕಿ: ಶೀರೂರು ಶ್ರೀಶ್ರೀ ವೇದ ವರ್ಧನ ಸ್ವಾಮೀಜಿಗಳು ಪರ್ಯಾಯ ಸಂಚಾರದಲ್ಲಿ ಬೆಳ್ತಂಗಡಿ ತಾಲೂಕಿನ ವಿವಿಧ ಭಾಗಗಳಲ್ಲಿ ಪುಣ್ಯಕ್ಷೇತ್ರ ಸಂದರ್ಶನ ಮಾಡಲಿದ್ದಾರೆ.


ನಾಳೆ ಜ.2 ರಂದು ಅರಸಿನಮಕ್ಕಿ ಶ್ರೀ ಬೂಡುಮುಗೆರು ದೇವಸ್ಥಾನ ಆಗಮಿಸಲಿದ್ದು, ಬೆಳಗ್ಗೆ 8.30. ಪೂರ್ಣ ಕುಂಭಸ್ವಾಗತ, ಪಟ್ಟದ ದೇವರ ಪೂಜೆ , ಅಶೀರ್ವಚನ ಕಾರ್ಯಕ್ರಮ ಜರಗಲಿದೆ.


ಇದೆ ಸಂದರ್ಭದಲ್ಲಿ ನಾಗರಿಕ ಸನ್ಮಾನ ಕಾರ್ಯಕ್ರಮ ಜರಗಲಿದೆ. ಶಿಶಿಲ, ಶಿಬಾಜೆ, ಹತ್ಯಡ್ಕ, ರೆಖ್ಯಾ ಗ್ರಾಮದ ಪರವಾಗಿ ಸ್ವಾಮೀಜಿಗಳಿಗೆ ಸನ್ಮಾನ ಹಾಗೂ ವಿವಿಧ ಸಂಘ ಸಂಸ್ಥೆಗಳಿಂದ ಅಭಿನಂದನೆ ನಾಗರಿಕ ಸನ್ಮಾನ ನಡೆಯಲಿದೆ.


ಗ್ರಾಮಸ್ಥರು ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಸಮಿತಿಯ ಪದಾಧಿಕಾರಿಗಳು ವಿನಂತಿಸಿದ್ದಾರೆ

Related posts

ಗುಂಡೂರಿ ಸ.ಕಿ.ಪ್ರಾ ಶಾಲೆಯ ನೂತನ ಎಸ್‌ಡಿಎಂಸಿ ಸಮಿತಿ ರಚನೆ

Suddi Udaya

ಅನಾರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಕೊಪ್ಪರಿಗೆ ತುಂಬಿಸುವ ಕಾರ್ಯಕ್ರಮ

Suddi Udaya

ಮದ್ರಸ ಪಬ್ಲಿಕ್ ಪರೀಕ್ಷೆ: ಕುಂಟಿನಿ ಮುಹಿಯುದ್ದೀನ್ ಅರಬಿಕ್ ಸೆಕೆಂಡರಿ ಮದ್ರಸಕ್ಕೆ ಶೇ.100 ಫಲಿತಾಂಶ

Suddi Udaya

ಉಜಿರೆ ಎಸ್. ಡಿ. ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಆಟಿಡೊಂಜಿ ದಿನ ಕಾರ್ಯಕ್ರಮ

Suddi Udaya

ಅ.24 ಸೌತಡ್ಕದಲ್ಲಿ ಶ್ರೀ ಮಹಾಗಣಪತಿ ಆಂಗ್ಲ ಮಾಧ್ಯಮ ಶಾಲೆಗೆ ಶಿಲಾನ್ಯಾಸ: ಡಾ. ಕೆ ಪ್ರಭಾಕರ್ ಭಟ್ ಕಲ್ಲಡ್ಕ

Suddi Udaya

ಉಜಿರೆ: ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಜನ್ಮದಿನ ಆಚರಣೆ

Suddi Udaya
error: Content is protected !!