September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಅರಳಿ ಮಿತ್ರ ಯುವಕ ಮಂಡಲ ಹಾಗೂ ಮಹಿಳಾ ಮಂಡಲದ ಪದಾಧಿಕಾರಿಗಳ ಆಯ್ಕೆ

ಉಜಿರೆ ಅರಳಿ ಮಿತ್ರ ಯುವಕ ಮಂಡಲ ಹಾಗೂ ಮಹಿಳಾ ಮಂಡಲದ ಇದರ 30ನೇ ವರ್ಷದ ನೂತನ ಪದಾಧಿಕಾರಿಗಳ ಆಯ್ಕೆಯು ನಡೆಯಿತು.


ಯುವಕ ಮಂಡಲದ ಅಧ್ಯಕ್ಷರಾಗಿ ಅನಿಲ್ ಸುವರ್ಣ ನಾನಿಲ್ದಡಿ, ಉಪಾಧ್ಯಕ್ಷರಾಗಿ ಸಂತೋಷ್ ಲಾÊಲ, ಕಾರ್ಯದರ್ಶಿಯಾಗಿ ಸುಧೀರ್ ಪೆರ್ಲ, ಜೊತೆ ಕಾರ್ಯದರ್ಶಿಯಾಗಿ ಮನೀಶ್ ಅರಳಿ, ಕೋಶಾಧಿಕಾರಿಯಾಗಿ ರಿತೇಶ್ ಖಂಡಿಗ, ಕ್ರೀಡಾ ಕಾರ್ಯದರ್ಶಿಯಾಗಿ ಲೋಹಿತ್ ಪಾಂಗಲ, ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ರಾಜೇಶ್ ಖಂಡಿಗ, ಸಲಹೆಗಾರರಾಗಿ ಚರಣ್ ಕುಮಾರ್ ಅರ್ಬಿ & ರಾಘವ ಗುಡುಮೆ, ಗೌರವ ಸಲಹೆಗಾರರಾಗಿ ಶ್ರೀಧರ ಬೆಟ್ಟು, ಸುಂದರ ಬಂಗೇರ ಅರಳಿ, ಸಾಮಾಜಿಕ ಜಾಲತಾಣ ನಿಶಿತ್ ಬಂಗೇರ ನಾನಿಲ್ದಡಿ ಆಯ್ಕೆಯಾದರು.

ಮಹಿಳಾ ಮಂಡಲದ ಅಧ್ಯಕ್ಷರಾಗಿ ನವ್ಯಾ, ಕಾರ್ಯದರ್ಶಿಯಾಗಿ ಪವಿತ್ರ, ಕೋಶಾಧಿಕಾರಿಯಾಗಿ ಅಶ್ವಿನಿ .ಎಸ್ ಬಂಗೇರ,
ಉಪಾಧ್ಯಕ್ಷರಾಗಿ ವತ್ಸಲ, ಜೊತೆ ಕಾರ್ಯದರ್ಶಿಯಾಗಿ ಪ್ರಮೀಳಾ, ಕ್ರೀಡಾಕಾರ್ಯದರ್ಶಿಯಾಗಿ ಚಿರಂಜೀವಿ, ಸಾಂಸ್ಕೃತಿಕ ಸರಳಾಕ್ಷಿ, ಸಲಹೆಗಾರರಾಗಿ ಭಾಗೀರಥಿ , ಪ್ರತಿಮಾ , ಅಶ್ವಿನಿ . ಕೆ ಆಯ್ಕೆಯಾದರು.

Related posts

ಗಾಳಿ ಮಳೆಗೆ ಮನೆ ಹಾನಿಗೊಂಡ ಕುಟುಂಬಗಳಿಗೆ ಬೆಸ್ಟ್ ಫೌಂಡೇಶನ್ ವತಿಯಿಂದ ಆರ್ಥಿಕ ನೆರವು

Suddi Udaya

ಕಲ್ಮಂಜ ಶ್ರೀ ಸತ್ಯನಾರಾಯಣ ಯಕ್ಷಗಾನ ತರಬೇತಿ ಕೇಂದ್ರದ ವಿದ್ಯಾರ್ಥಿಗಳಿಗೆ ಸಮವಸ್ತ್ರ ವಿತರಣೆ

Suddi Udaya

ಎ. 17-20: ಬಂದಾರು ಬಟ್ಲಡ್ಕ ಜಮಾಅತ್ ನಲ್ಲಿ ಉರೂಸ್ ಕಾರ್ಯಕ್ರಮ

Suddi Udaya

ಪಟ್ರಮೆ ನಿವಾಸಿ ಕೊರಗಪ್ಪ ನಾಯ್ಕ ಡೆಂಗ್ಯೂ ಜ್ವರದಿಂದ ನಿಧನ

Suddi Udaya

ಗುರುವಾಯನಕೆರೆ ಎಕ್ಸೆಲ್ ಕಾಲೇಜಿನಲ್ಲಿ ಪ್ರಥಮ ಪಿಯುಸಿ ತರಗತಿಗಳ ಪ್ರಾರಂಭೋತ್ಸವ ಕಾರ್ಯಕ್ರಮ

Suddi Udaya

ಪುಂಜಾಲಕಟ್ಟೆ ಕೆ ಪಿ ಎಸ್ (ಪ್ರೌಢಶಾಲಾ ವಿಭಾಗ,) : ಶಾಲಾ ವಿದ್ಯಾರ್ಥಿ ಸರಕಾರಕ್ಕೆ ತಂತ್ರಜ್ಞಾನ ಬಳಸಿ ಮತದಾನ

Suddi Udaya
error: Content is protected !!