25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಅರಳಿ ಮಿತ್ರ ಯುವಕ ಮಂಡಲ ಹಾಗೂ ಮಹಿಳಾ ಮಂಡಲದ ಪದಾಧಿಕಾರಿಗಳ ಆಯ್ಕೆ

ಉಜಿರೆ ಅರಳಿ ಮಿತ್ರ ಯುವಕ ಮಂಡಲ ಹಾಗೂ ಮಹಿಳಾ ಮಂಡಲದ ಇದರ 30ನೇ ವರ್ಷದ ನೂತನ ಪದಾಧಿಕಾರಿಗಳ ಆಯ್ಕೆಯು ನಡೆಯಿತು.


ಯುವಕ ಮಂಡಲದ ಅಧ್ಯಕ್ಷರಾಗಿ ಅನಿಲ್ ಸುವರ್ಣ ನಾನಿಲ್ದಡಿ, ಉಪಾಧ್ಯಕ್ಷರಾಗಿ ಸಂತೋಷ್ ಲಾÊಲ, ಕಾರ್ಯದರ್ಶಿಯಾಗಿ ಸುಧೀರ್ ಪೆರ್ಲ, ಜೊತೆ ಕಾರ್ಯದರ್ಶಿಯಾಗಿ ಮನೀಶ್ ಅರಳಿ, ಕೋಶಾಧಿಕಾರಿಯಾಗಿ ರಿತೇಶ್ ಖಂಡಿಗ, ಕ್ರೀಡಾ ಕಾರ್ಯದರ್ಶಿಯಾಗಿ ಲೋಹಿತ್ ಪಾಂಗಲ, ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ರಾಜೇಶ್ ಖಂಡಿಗ, ಸಲಹೆಗಾರರಾಗಿ ಚರಣ್ ಕುಮಾರ್ ಅರ್ಬಿ & ರಾಘವ ಗುಡುಮೆ, ಗೌರವ ಸಲಹೆಗಾರರಾಗಿ ಶ್ರೀಧರ ಬೆಟ್ಟು, ಸುಂದರ ಬಂಗೇರ ಅರಳಿ, ಸಾಮಾಜಿಕ ಜಾಲತಾಣ ನಿಶಿತ್ ಬಂಗೇರ ನಾನಿಲ್ದಡಿ ಆಯ್ಕೆಯಾದರು.

ಮಹಿಳಾ ಮಂಡಲದ ಅಧ್ಯಕ್ಷರಾಗಿ ನವ್ಯಾ, ಕಾರ್ಯದರ್ಶಿಯಾಗಿ ಪವಿತ್ರ, ಕೋಶಾಧಿಕಾರಿಯಾಗಿ ಅಶ್ವಿನಿ .ಎಸ್ ಬಂಗೇರ,
ಉಪಾಧ್ಯಕ್ಷರಾಗಿ ವತ್ಸಲ, ಜೊತೆ ಕಾರ್ಯದರ್ಶಿಯಾಗಿ ಪ್ರಮೀಳಾ, ಕ್ರೀಡಾಕಾರ್ಯದರ್ಶಿಯಾಗಿ ಚಿರಂಜೀವಿ, ಸಾಂಸ್ಕೃತಿಕ ಸರಳಾಕ್ಷಿ, ಸಲಹೆಗಾರರಾಗಿ ಭಾಗೀರಥಿ , ಪ್ರತಿಮಾ , ಅಶ್ವಿನಿ . ಕೆ ಆಯ್ಕೆಯಾದರು.

Related posts

ಪಡ್ಪು ಹಾಲು ಉತ್ಪಾದಕರ ಸಹಕಾರಿ ಸಂಘದ ವಾರ್ಷಿಕ ಸಾಮಾನ್ಯ ಸಭೆ

Suddi Udaya

ಹಲವಾರು ಶವಗಳನ್ನು ಹೂತಿದ್ದೆ ಎಂಬ ದೂರು ಪ್ರಕರಣ: ಎಸ್.ಐ.ಟಿ. ತನಿಖಾ ತಂಡದಿಂದ ಸತ್ಯಾಂಶ ಅತಿ ಶೀಘ್ರವಾಗಿ ಬಹಿರಂಗ ಪಡಿಸಲಿ: ಕೆ. ಪಾರ್ಶ್ವನಾಥ್ ಜೈನ್

Suddi Udaya

ಬೆಳ್ತಂಗಡಿ : ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಕುಂದುಕೊರತೆ ಸಭೆ

Suddi Udaya

ಫೆ.18: ಹೋಲಿ ಕ್ರಾಸ್ ಚರ್ಚ್ ಮಂಜೊಟ್ಟಿಯಲ್ಲಿ ಪವಿತ್ರ ಶಿಲುಬೆಯ ಅವಶೇಷದ ಭವ್ಯ ಮೆರವಣಿಗೆ ಮತ್ತು ಪ್ರತಿಷ್ಠಾಪನ ಸಂಭ್ರಮ

Suddi Udaya

ಸಹಾಯ ಹಸ್ತ –ಸೇವಾಧಾಮದಿಂದ ಪುನಶ್ಚೇತನಗೊಂಡ ದಿವ್ಯಾಂಗರಿಂದ ತಯಾರಿಸಲಾದ ಉತ್ಪನ್ನಗಳ ಮಾರಾಟ ಯೋಜನೆ

Suddi Udaya

ಬೆಳ್ತಂಗಡಿ ಬಿಜೆಪಿ ಯುವಮೋರ್ಚಾ ಮಂಡಲದ ಸಭೆ: ನೂತನ ಪದಾಧಿಕಾರಿಗಳ ನೇಮಕ

Suddi Udaya
error: Content is protected !!