July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಅರಳಿ ಮಿತ್ರ ಯುವಕ ಮಂಡಲ ಹಾಗೂ ಮಹಿಳಾ ಮಂಡಲದ ಪದಾಧಿಕಾರಿಗಳ ಆಯ್ಕೆ

ಉಜಿರೆ ಅರಳಿ ಮಿತ್ರ ಯುವಕ ಮಂಡಲ ಹಾಗೂ ಮಹಿಳಾ ಮಂಡಲದ ಇದರ 30ನೇ ವರ್ಷದ ನೂತನ ಪದಾಧಿಕಾರಿಗಳ ಆಯ್ಕೆಯು ನಡೆಯಿತು.


ಯುವಕ ಮಂಡಲದ ಅಧ್ಯಕ್ಷರಾಗಿ ಅನಿಲ್ ಸುವರ್ಣ ನಾನಿಲ್ದಡಿ, ಉಪಾಧ್ಯಕ್ಷರಾಗಿ ಸಂತೋಷ್ ಲಾÊಲ, ಕಾರ್ಯದರ್ಶಿಯಾಗಿ ಸುಧೀರ್ ಪೆರ್ಲ, ಜೊತೆ ಕಾರ್ಯದರ್ಶಿಯಾಗಿ ಮನೀಶ್ ಅರಳಿ, ಕೋಶಾಧಿಕಾರಿಯಾಗಿ ರಿತೇಶ್ ಖಂಡಿಗ, ಕ್ರೀಡಾ ಕಾರ್ಯದರ್ಶಿಯಾಗಿ ಲೋಹಿತ್ ಪಾಂಗಲ, ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ರಾಜೇಶ್ ಖಂಡಿಗ, ಸಲಹೆಗಾರರಾಗಿ ಚರಣ್ ಕುಮಾರ್ ಅರ್ಬಿ & ರಾಘವ ಗುಡುಮೆ, ಗೌರವ ಸಲಹೆಗಾರರಾಗಿ ಶ್ರೀಧರ ಬೆಟ್ಟು, ಸುಂದರ ಬಂಗೇರ ಅರಳಿ, ಸಾಮಾಜಿಕ ಜಾಲತಾಣ ನಿಶಿತ್ ಬಂಗೇರ ನಾನಿಲ್ದಡಿ ಆಯ್ಕೆಯಾದರು.

ಮಹಿಳಾ ಮಂಡಲದ ಅಧ್ಯಕ್ಷರಾಗಿ ನವ್ಯಾ, ಕಾರ್ಯದರ್ಶಿಯಾಗಿ ಪವಿತ್ರ, ಕೋಶಾಧಿಕಾರಿಯಾಗಿ ಅಶ್ವಿನಿ .ಎಸ್ ಬಂಗೇರ,
ಉಪಾಧ್ಯಕ್ಷರಾಗಿ ವತ್ಸಲ, ಜೊತೆ ಕಾರ್ಯದರ್ಶಿಯಾಗಿ ಪ್ರಮೀಳಾ, ಕ್ರೀಡಾಕಾರ್ಯದರ್ಶಿಯಾಗಿ ಚಿರಂಜೀವಿ, ಸಾಂಸ್ಕೃತಿಕ ಸರಳಾಕ್ಷಿ, ಸಲಹೆಗಾರರಾಗಿ ಭಾಗೀರಥಿ , ಪ್ರತಿಮಾ , ಅಶ್ವಿನಿ . ಕೆ ಆಯ್ಕೆಯಾದರು.

Related posts

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಗೆ ಕೆನರಾ ಬ್ಯಾಂಕ್ ಜನರಲ್ ಮ್ಯಾನೇಜರ್ ಭೇಟಿ

Suddi Udaya

ಪಟ್ರಮೆಯಲ್ಲಿ ಗುಡ್ಡ ಕುಸಿತ : ಹಲವು ಮನೆಗಳಿಗೆ ಹಾನಿ

Suddi Udaya

ತಾಲೂಕು ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ: ಶ್ರೀ ಧ.ಮಂ. ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಕೊಕ್ಕಡದಲ್ಲಿ ಎಂಡೋ ಪಿಡಿತರ ಶಾಶ್ವತ ಪುನರ್ವಸತಿ ಕೇಂದ್ರ ತೆರೆಯಬೇಕೆಂದು ದಿನೇಶ್ ಗುಂಡೂರಾವ್ ರವರಿಗೆ ಮನವಿ

Suddi Udaya

ಉಜಿರೆ ಗೌಡರ ಯಾನೆ ಒಕ್ಕಲಿಗರ ಸೇವಾ ಸಮಿತಿಯ ವಾರ್ಷಿಕ ಮಹಾಸಭೆ

Suddi Udaya

ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ: ಶಾಸಕ ಹರೀಶ್ ಪೂಂಜ ಭೇಟಿ

Suddi Udaya
error: Content is protected !!