24.7 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಓಡಿಲ್ನಾಳ : ವ್ಯಕ್ತಿ ನೇಣುಬಿಗಿದು ಆತ್ಮಹತ್ಯೆ

ಬೆಳ್ತಂಗಡಿ: ಓಡಿಲ್ನಾಳ ಕಟ್ಟದಬೈಲು ನಿವಾಸಿ ಮಂಜುನಾಥ ನಾಯಕ್ (42ವ) ರವರು ಸಗೃಹದಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಜ. 1ರಂದು ನಡೆದಿದೆ.

ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಮರಣೋತ್ತರ ಪರೀಕ್ಷೆಗಾಗಿ ಶವವನ್ನು ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಮೃತರು ತಂದೆ ಗೋಪಾಲ್ ನಾಯಕ್, ತಾಯಿ, ಪತ್ನಿ ಮತ್ತು ಮಕ್ಕಳನ್ನು ಅಗಲಿದ್ದಾರೆ.

Related posts

103 ವರ್ಷದ ಪಾರ್ವತಮ್ಮ ರಿಂದ ಧಮ೯ಸ್ಥಳಕ್ಕೆ ಪಾದಯಾತ್ರೆ: ಅಜ್ಜಿಯ ದೈವಭಕ್ತಿ ಮತ್ತು ದೇಶಭಕ್ತಿಗೆ ‌ಸಾವ೯ಜನಿಕರ ಮೆಚ್ಚುಗೆ

Suddi Udaya

ಶತಾಯುಷಿ ಚೆಲುವಮ್ಮ ಇರ್ತಿಲಾಲ್ ನಿಧನ

Suddi Udaya

ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಅ.ಹಿ.ಪ್ರಾ. ಶಾಲೆಯಲ್ಲಿ ಪೋಷಕರ ಸಭೆ

Suddi Udaya

ಮುಂಡಾಜೆ ಕೃಷಿ ಪತ್ತಿನ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಚಂದ್ರಕಾಂತ ಪ್ರಭು ರವರಿಗೆ ಬೀಳ್ಕೊಡುಗೆ ಸಮಾರಂಭ ಹಾಗೂ ಅಧಿಕಾರ ಹಸ್ತಾಂತರ

Suddi Udaya

ಉಜಿರೆ ಎಸ್‌ಡಿಎಂ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಮಹಿಳಾ ದಿನಾಚರಣೆ

Suddi Udaya

ಚಾರ್ಮಾಡಿ: ಪರ್ಲಾಣಿ ಸ. ಹಿ.ಪ್ರಾ. ಶಾಲೆಯ ನೂತನ ವಿವೇಕ ಕೊಠಡಿ ಉದ್ಘಾಟನೆ

Suddi Udaya
error: Content is protected !!