25.3 C
ಪುತ್ತೂರು, ಬೆಳ್ತಂಗಡಿ
June 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳಾಲು ಶ್ರೀ ಧ.ಮಂ.ಅ. ಪ್ರೌಢ ಶಾಲೆಯಲ್ಲಿ “ಪರೀಕ್ಷಾ ಸಿದ್ಧತೆ ಕಾರ್ಯಾಗಾರ”

ಬೆಳಾಲು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆಯಲ್ಲಿ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳ “ಪೋಷಕ- ವಿದ್ಯಾರ್ಥಿ ಸಂವಾದ” ಕಾರ್ಯಕ್ರಮವು ಡಿ. 30ರಂದು ನಡೆಯಿತು.

ವಿದ್ಯಾರ್ಥಿಗಳಿಗೆ ಎಸ್ ಎಸ್ ಎಲ್ ಸಿ ಏನು? ಯಾಕೆ? ಹೇಗೆ? ಎಂಬ ವಿಷಯದಲ್ಲಿ ಪರೀಕ್ಷಾ ಸಿದ್ಧತೆಯ ಕುರಿತು ಒಂದು ದಿನದ ತರಬೇತಿ ಕಾರ್ಯಗಾರವನ್ನು ನಡೆಸಲಾಯಿತು.
ವಿದ್ಯಾರ್ಥಿಗಳ ಪೋಷಕರಿಗೆ ಎಸ್ ಎಸ್ ಎಲ್ ಸಿ ಪರೀಕ್ಷಾ ಸಮಯದಲ್ಲಿ ಪೋಷಕರ ಪಾತ್ರ ಎಂಬ ವಿಷಯದಲ್ಲಿ ತರಬೇತಿಯನ್ನು ನೀಡಲಾಯಿತು.

ಈ ತರಬೇತಿಯನ್ನು ಉಜಿರೆ ಶ್ರೀ ಧ. ಮಂ. ಪದವಿ ಕಾಲೇಜಿನ ನಿವೃತ್ತ ಉಪ ಪ್ರಾಂಶುಪಾಲ ಕೃಷ್ಣಮೂರ್ತಿ ಟಿ ನಡೆಸಿಕೊಟ್ಟರು. ಎಸ್ ಎಸ್ ಎಲ್ ಸಿ ಪರೀಕ್ಷೆಯನ್ನು ಭಯವಿಲ್ಲದೆ, ಆತ್ಮವಿಶ್ವಾಸದಿಂದ, ಸತತ ಪ್ರಯತ್ನ, ದೃಢ ಚಿತ್ತದಿಂದ ಎದುರಿಸಿ ಯಶಸ್ವಿಯಾಗಿ ಇಂದು ತಿಳಿಸಿದರು.
ಶಾಲಾ ಮುಖ್ಯ ಶಿಕ್ಷಕ ಜಯರಾಮ ಮಯ್ಯ ಪ್ರಸ್ತಾವಿಸಿ, ಶಿಕ್ಷಕರಾದ ಕೋಕಿಲ ಕೆ ಮತ್ತು ಕಿರಣ್ ಸಂಯೋಜಿಸಿ, ಸಹಕರಿಸಿದ್ದರು.

Related posts

ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸಂಶೋಧನಾ ವಿಧಿ ವಿಧಾನಗಳ ಬಗ್ಗೆ ಕಾರ್ಯಾಗಾರ

Suddi Udaya

ಮದ್ದಡ್ಕ: ಕಾರಿನೊಳಗೆ ಸಿಲುಕಿಕೊಂಡ ಮಗು: ಪ್ರಾಣಾಪಾಯದಿಂದ ಪಾರು

Suddi Udaya

ಪದ್ಮುಂಜ ಹಾ.ಉ. ಸ. ಸಂಘದ ಅಧ್ಯಕ್ಷರಾಗಿ ಪುರುಷೋತ್ತಮ ಗೌಡ, ಉಪಾಧ್ಯಕ್ಷರಾಗಿ ಉಮೇಶ್ ಗೌಡ ಆಯ್ಕೆ

Suddi Udaya

ವೇಣೂರು: ನಿಟ್ಟಡೆ ಕುಂಭಶ್ರೀ ಶಿಕ್ಷಣ ಸಂಸ್ಥೆಗೆ ‘ಶಿಕ್ಷಣ ಭೀಷ್ಮ ಪ್ರಶಸ್ತಿ’ಯ ಗರಿ

Suddi Udaya

ಧರ್ಮಸ್ಥಳ ಪ್ರಾ.ಕೃ.ಪ.ಸ.ಸಂಘದ ಸಹಾಯಕ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಎಂ.ಶ್ರೀನಿವಾಸ ನಾಯ್ಕರಿಗೆ ಬೀಳ್ಕೊಡುಗೆ

Suddi Udaya

ಆರಂಬೋಡಿ: ಕುದುಂಬುಡ -ಕೊಮ್ಮಡ ರಸ್ತೆ ಬದಿಯ ತಡೆಗೋಡೆ ನಿರ್ಮಾಣಕ್ಕೆ ರೂ.1.00 ಕೋಟಿ ಅನುದಾನ: ಶಾಸಕ ಹರೀಶ್ ಪೂಂಜರಿಗೆ ಗ್ರಾಮಸ್ಥರಿಂದ ಅಭಿನಂದನೆ

Suddi Udaya
error: Content is protected !!