28 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಹೊಸವರ್ಷಕ್ಕೆ ಧರ್ಮಸ್ಥಳ ದೇವಸ್ಥಾನದಲ್ಲಿ ಬೆಂಗಳೂರಿನ ಭಕ್ತರಿಂದ ಅಲಂಕಾರ ಸೇವೆ

ಧರ್ಮಸ್ಥಳ: ಹೊಸವರ್ಷಕ್ಕೆ ಬೆಂಗಳೂರಿನ ಭಕ್ತರಾದ ಗೋಪಾಲ ರಾವ್ ಮತ್ತು ಆನಂದ ರಾವ್ ಬಳಗದವರು ಧರ್ಮಸ್ಥಳದಲ್ಲಿ ದೇವಸ್ಥಾನದ ಒಳಾಂಗಣ, ಹೊರಾಂಗಣ, ಬೀಡು (ಹೆಗ್ಗಡೆಯವರ ನಿವಾಸ) ಹಾಗೂ ಕಟ್ಟಡಗಳನ್ನು ವಿವಿಧ ಜಾತಿಯ ಹೂಗಳನ್ನು ಮತ್ತು ಎಲೆಗಳನ್ನು ಬಳಸಿ ಆಕರ್ಷಕ ವಿನ್ಯಾಸದಿಂದ ಸಿಂಗರಿಸಿದ್ದಾರೆ.

ಹಳದಿ ಸೇವಂತಿಗೆ, ಬಿಳಿ ಸೇವಂತಿಗೆ, ಕೆಂಪು ಸೇವಂತಿಗೆ, ಗುಲಾಬಿ ಬಟನ್, ರೋಸ್‌ಪೆಟಲ್ಸ್, ಸುಗಂಧರಾಜ ಮೊದಲಾದ ಹೂವುಗಳು ಹಾಗೂ ಸೇಬು, ಮುಸುಂಬಿ ಮತ್ತು ಕಿತ್ತಳೆ ಮೊದಲಾದ ಹಣ್ಣುಗಳು, ವಿವಿಧ ಜಾತಿಯ ಎಲೆಗಳನ್ನು ಬಳಸಿ ಆಕರ್ಷಕ ವಿನ್ಯಾಸದಲ್ಲಿ ಅಲಂಕಾರ ಮಾಡಿದ್ದಾರೆ.

ಕಳೆದ ನಾಲ್ಕು ದಿನಗಳಿಂದ 150 ಮಂದಿ ಸ್ವಯಂಸೇವಕರಾಗಿ ಅಲಂಕಾರ ಸೇವೆಯನ್ನು ಮಾಡಿ ಧನ್ಯತೆಯನ್ನು ಹೊಂದಿದ್ದಾರೆ.

Related posts

ನಾರಾವಿ ಭಾರತ್ ಪ್ರೆಂಡ್ಸ್ ವತಿಯಿಂದ ಕಬಡ್ಡಿ ಪಂದ್ಯಾಟ: ಸುಲ್ಕೇರಿ ಜೆಕೆ ಅಟ್ಯಾಕರ್ಸ್ ತಂಡ ಪ್ರಥಮ ಸ್ಥಾನ

Suddi Udaya

ಜೂ5: ಸಿರಿಕನ್ನಡ ವಾಹಿನಿಯಲ್ಲಿ ‘ಸಖತ್ ಜೋಡಿ’ ರಿಯಾಲಿಟಿ ಶೋ ನಿರೂಪಕನಾಗಿ ಕಾಮಿಡಿ ಕಿಲಾಡಿ ಖ್ಯಾತಿಯ ಹಿತೇಶ್ ಕಾಪಿನಡ್ಕ

Suddi Udaya

ಗೇರುಕಟ್ಟೆ ಶ್ರೀಧರ ಮುಗೇರ ಸಂಶಯಾಸ್ಪದ ಸಾವಿನ ಪ್ರಕರಣದ ಸಮಗ್ರ ತನಿಖೆ ನಡೆಸಬೇಕು ಪ.ಜಾತಿ, ಪಂಗಡ ಕುಂದುಕೊರತೆ ಸಭೆಯಲ್ಲಿ ದಲಿತ ಮುಖಂಡರ ಒತ್ತಾಯ

Suddi Udaya

ವಾಣಿ ಕಾಲೇಜಿನಲ್ಲಿ ರೋವರ್ಸ್ ಮತ್ತು ರೇಂಜರ್ಸ್ ವತಿಯಿಂದ ಉಪನ್ಯಾಸ ಕಾರ್ಯಕ್ರಮ

Suddi Udaya

ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಡಿಸಿಸಿ ಬ್ಯಾಂಕ್ ನಿಂದ ಸತತ 6ನೇ ಬಾರಿಗೆ ಪ್ರಶಸ್ತಿ

Suddi Udaya

ಬೆಳ್ತಂಗಡಿ ಬಿಲ್ಲವ ಸಂಘದಿಂದ ಶಿವಗಿರಿ ಮಠಕ್ಕೆ ಧಾರ್ಮಿಕ ಪ್ರವಾಸ

Suddi Udaya
error: Content is protected !!