25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಅರಳಿ ಮಿತ್ರ ಯುವಕ ಮಂಡಲ ಹಾಗೂ ಮಹಿಳಾ ಮಂಡಲದ ಪದಾಧಿಕಾರಿಗಳ ಆಯ್ಕೆ

ಉಜಿರೆ ಅರಳಿ ಮಿತ್ರ ಯುವಕ ಮಂಡಲ ಹಾಗೂ ಮಹಿಳಾ ಮಂಡಲದ ಇದರ 30ನೇ ವರ್ಷದ ನೂತನ ಪದಾಧಿಕಾರಿಗಳ ಆಯ್ಕೆಯು ನಡೆಯಿತು.


ಯುವಕ ಮಂಡಲದ ಅಧ್ಯಕ್ಷರಾಗಿ ಅನಿಲ್ ಸುವರ್ಣ ನಾನಿಲ್ದಡಿ, ಉಪಾಧ್ಯಕ್ಷರಾಗಿ ಸಂತೋಷ್ ಲಾÊಲ, ಕಾರ್ಯದರ್ಶಿಯಾಗಿ ಸುಧೀರ್ ಪೆರ್ಲ, ಜೊತೆ ಕಾರ್ಯದರ್ಶಿಯಾಗಿ ಮನೀಶ್ ಅರಳಿ, ಕೋಶಾಧಿಕಾರಿಯಾಗಿ ರಿತೇಶ್ ಖಂಡಿಗ, ಕ್ರೀಡಾ ಕಾರ್ಯದರ್ಶಿಯಾಗಿ ಲೋಹಿತ್ ಪಾಂಗಲ, ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ರಾಜೇಶ್ ಖಂಡಿಗ, ಸಲಹೆಗಾರರಾಗಿ ಚರಣ್ ಕುಮಾರ್ ಅರ್ಬಿ & ರಾಘವ ಗುಡುಮೆ, ಗೌರವ ಸಲಹೆಗಾರರಾಗಿ ಶ್ರೀಧರ ಬೆಟ್ಟು, ಸುಂದರ ಬಂಗೇರ ಅರಳಿ, ಸಾಮಾಜಿಕ ಜಾಲತಾಣ ನಿಶಿತ್ ಬಂಗೇರ ನಾನಿಲ್ದಡಿ ಆಯ್ಕೆಯಾದರು.

ಮಹಿಳಾ ಮಂಡಲದ ಅಧ್ಯಕ್ಷರಾಗಿ ನವ್ಯಾ, ಕಾರ್ಯದರ್ಶಿಯಾಗಿ ಪವಿತ್ರ, ಕೋಶಾಧಿಕಾರಿಯಾಗಿ ಅಶ್ವಿನಿ .ಎಸ್ ಬಂಗೇರ,
ಉಪಾಧ್ಯಕ್ಷರಾಗಿ ವತ್ಸಲ, ಜೊತೆ ಕಾರ್ಯದರ್ಶಿಯಾಗಿ ಪ್ರಮೀಳಾ, ಕ್ರೀಡಾಕಾರ್ಯದರ್ಶಿಯಾಗಿ ಚಿರಂಜೀವಿ, ಸಾಂಸ್ಕೃತಿಕ ಸರಳಾಕ್ಷಿ, ಸಲಹೆಗಾರರಾಗಿ ಭಾಗೀರಥಿ , ಪ್ರತಿಮಾ , ಅಶ್ವಿನಿ . ಕೆ ಆಯ್ಕೆಯಾದರು.

Related posts

ಸುಲ್ಕೇರಿಯಲ್ಲಿ ಟಾಟಾ ಗೂಡ್ಸ್ ವಾಹನಕ್ಕೆ ಈಚರ್ ಲಾರಿ ಡಿಕ್ಕಿ

Suddi Udaya

ಜು.10-ಆ.20: ಕುಮುಟಾ ಕೋನಳ್ಳಿ ವನದುರ್ಗಾ ದೇಗುಲದಲ್ಲಿ ಮಹಾಮಂಡಲೇಶ್ವರ ಕನ್ಯಾಡಿ ಶ್ರೀಗಳ ಚಾತುರ್ಮಾಸ್ಯ ವ್ರತ

Suddi Udaya

ಬೆಳ್ತಂಗಡಿ: ಎಸ್‌ಡಿಪಿಐ ಬೆಂಬಲಿತ ಚುನಾಯಿತ ಪಂಚಾಯತ್ ಸದಸ್ಯರ ವಾರ್ಡ್ ಗಳಿಗೆ ಜಿಲ್ಲಾಧ್ಯಕ್ಷ ಅನ್ವರ್ ಸಾದತ್ ನೇತೃತ್ವದ ನಿಯೋಗ ಭೇಟಿ

Suddi Udaya

ಮದ್ದಡ್ಕ ಪೇಟೆಯಲ್ಲಿ 2 ತಿಂಗಳಿಂದ ಉರಿಯುತ್ತಿಲ್ಲ ದಾರಿ ದೀಪ: ದುರಸ್ತಿಗೊಳಿಸುವಂತೆ ಸ್ಥಳೀಯರ ಒತ್ತಾಯ

Suddi Udaya

ಅರಸಿನಮಕ್ಕಿ : ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರದಲ್ಲಿ ಪ್ರತಿಷ್ಟಾ ಅಷ್ಟಬಂಧ ಬ್ರಹ್ಮಕಲಶೋತ್ಸವ: ಹೊರೆಕಾಣಿಕೆ ಸಮರ್ಪಣೆ

Suddi Udaya

ಮುಂಡಾಜೆಯ ತೇಜಲ್ ಕೆ. ಆರ್ ರವರು ರಾಷ್ಟ್ರಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆ

Suddi Udaya
error: Content is protected !!