September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಅರಳಿ ಮಿತ್ರ ಯುವಕ ಮಂಡಲ ಹಾಗೂ ಮಹಿಳಾ ಮಂಡಲದ ಪದಾಧಿಕಾರಿಗಳ ಆಯ್ಕೆ

ಉಜಿರೆ ಅರಳಿ ಮಿತ್ರ ಯುವಕ ಮಂಡಲ ಹಾಗೂ ಮಹಿಳಾ ಮಂಡಲದ ಇದರ 30ನೇ ವರ್ಷದ ನೂತನ ಪದಾಧಿಕಾರಿಗಳ ಆಯ್ಕೆಯು ನಡೆಯಿತು.


ಯುವಕ ಮಂಡಲದ ಅಧ್ಯಕ್ಷರಾಗಿ ಅನಿಲ್ ಸುವರ್ಣ ನಾನಿಲ್ದಡಿ, ಉಪಾಧ್ಯಕ್ಷರಾಗಿ ಸಂತೋಷ್ ಲಾÊಲ, ಕಾರ್ಯದರ್ಶಿಯಾಗಿ ಸುಧೀರ್ ಪೆರ್ಲ, ಜೊತೆ ಕಾರ್ಯದರ್ಶಿಯಾಗಿ ಮನೀಶ್ ಅರಳಿ, ಕೋಶಾಧಿಕಾರಿಯಾಗಿ ರಿತೇಶ್ ಖಂಡಿಗ, ಕ್ರೀಡಾ ಕಾರ್ಯದರ್ಶಿಯಾಗಿ ಲೋಹಿತ್ ಪಾಂಗಲ, ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ರಾಜೇಶ್ ಖಂಡಿಗ, ಸಲಹೆಗಾರರಾಗಿ ಚರಣ್ ಕುಮಾರ್ ಅರ್ಬಿ & ರಾಘವ ಗುಡುಮೆ, ಗೌರವ ಸಲಹೆಗಾರರಾಗಿ ಶ್ರೀಧರ ಬೆಟ್ಟು, ಸುಂದರ ಬಂಗೇರ ಅರಳಿ, ಸಾಮಾಜಿಕ ಜಾಲತಾಣ ನಿಶಿತ್ ಬಂಗೇರ ನಾನಿಲ್ದಡಿ ಆಯ್ಕೆಯಾದರು.

ಮಹಿಳಾ ಮಂಡಲದ ಅಧ್ಯಕ್ಷರಾಗಿ ನವ್ಯಾ, ಕಾರ್ಯದರ್ಶಿಯಾಗಿ ಪವಿತ್ರ, ಕೋಶಾಧಿಕಾರಿಯಾಗಿ ಅಶ್ವಿನಿ .ಎಸ್ ಬಂಗೇರ,
ಉಪಾಧ್ಯಕ್ಷರಾಗಿ ವತ್ಸಲ, ಜೊತೆ ಕಾರ್ಯದರ್ಶಿಯಾಗಿ ಪ್ರಮೀಳಾ, ಕ್ರೀಡಾಕಾರ್ಯದರ್ಶಿಯಾಗಿ ಚಿರಂಜೀವಿ, ಸಾಂಸ್ಕೃತಿಕ ಸರಳಾಕ್ಷಿ, ಸಲಹೆಗಾರರಾಗಿ ಭಾಗೀರಥಿ , ಪ್ರತಿಮಾ , ಅಶ್ವಿನಿ . ಕೆ ಆಯ್ಕೆಯಾದರು.

Related posts

ಮಹಿಳಾ ವಾಲಿಬಾಲ್ ಪಂದ್ಯಾಟ: ಉಜಿರೆ ಎಸ್‌ಡಿಎಂ ಕಾಲೇಜಿನ ವಿದ್ಯಾರ್ಥಿಗಳು ಪ್ರಥಮ ಸ್ಥಾನ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಪ್ರಥಮ ವರ್ಷದ ವಿದ್ಯಾರ್ಥಿಗಳ ಒರಿಂಟೇಷನ್ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಮುಳಿಯದಲ್ಲಿ ಡೈಮಂಡ್ ಫೆಸ್ಟ್ ಉದ್ಘಾಟನೆ; ನಂಬಿಕೆ, ಪರಂಪರೆಯ ಶ್ರೇಷ್ಠ ಸ್ವರ್ಣೋದ್ಯಮ ಸಂಸ್ಥೆ ಮುಳಿಯ: ಸಂಪತ್ ಬಿ. ಸುವರ್ಣ; 50,000ಕ್ಕಿಂತ ಹೆಚ್ಚಿನ ಮೌಲ್ಯದ ಖರೀದಿಗೆ ಗ್ಯಾರಂಟಿ ಗಿಫ್ಟ್

Suddi Udaya

ಎಸ್.ಡಿ.ಎಂ ಕಾಲೇಜಿನ ಕಲಾ ಕೇಂದ್ರದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ

Suddi Udaya

ಬೆಳ್ತಂಗಡಿ ಸಂಜಯ್ ಗ್ಲೋಬಲ್ ಫೌಂಡೇಶನ್ ವತಿಯಿಂದ ಮಳೆಲ್ ಓರ್ ನಾಲ್ ಕ್ರೀಡಾಕೂಟ

Suddi Udaya

ಕುಕ್ಕೇಡಿ : ಪಡ್ಯೋಡಿ ಬೈಲು ನಿವಾಸಿ ಗೋಪಿ ನಿಧನ

Suddi Udaya
error: Content is protected !!