July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಅರಳಿ ಮಿತ್ರ ಯುವಕ ಮಂಡಲ ಹಾಗೂ ಮಹಿಳಾ ಮಂಡಲದ ಪದಾಧಿಕಾರಿಗಳ ಆಯ್ಕೆ

ಉಜಿರೆ ಅರಳಿ ಮಿತ್ರ ಯುವಕ ಮಂಡಲ ಹಾಗೂ ಮಹಿಳಾ ಮಂಡಲದ ಇದರ 30ನೇ ವರ್ಷದ ನೂತನ ಪದಾಧಿಕಾರಿಗಳ ಆಯ್ಕೆಯು ನಡೆಯಿತು.


ಯುವಕ ಮಂಡಲದ ಅಧ್ಯಕ್ಷರಾಗಿ ಅನಿಲ್ ಸುವರ್ಣ ನಾನಿಲ್ದಡಿ, ಉಪಾಧ್ಯಕ್ಷರಾಗಿ ಸಂತೋಷ್ ಲಾÊಲ, ಕಾರ್ಯದರ್ಶಿಯಾಗಿ ಸುಧೀರ್ ಪೆರ್ಲ, ಜೊತೆ ಕಾರ್ಯದರ್ಶಿಯಾಗಿ ಮನೀಶ್ ಅರಳಿ, ಕೋಶಾಧಿಕಾರಿಯಾಗಿ ರಿತೇಶ್ ಖಂಡಿಗ, ಕ್ರೀಡಾ ಕಾರ್ಯದರ್ಶಿಯಾಗಿ ಲೋಹಿತ್ ಪಾಂಗಲ, ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ರಾಜೇಶ್ ಖಂಡಿಗ, ಸಲಹೆಗಾರರಾಗಿ ಚರಣ್ ಕುಮಾರ್ ಅರ್ಬಿ & ರಾಘವ ಗುಡುಮೆ, ಗೌರವ ಸಲಹೆಗಾರರಾಗಿ ಶ್ರೀಧರ ಬೆಟ್ಟು, ಸುಂದರ ಬಂಗೇರ ಅರಳಿ, ಸಾಮಾಜಿಕ ಜಾಲತಾಣ ನಿಶಿತ್ ಬಂಗೇರ ನಾನಿಲ್ದಡಿ ಆಯ್ಕೆಯಾದರು.

ಮಹಿಳಾ ಮಂಡಲದ ಅಧ್ಯಕ್ಷರಾಗಿ ನವ್ಯಾ, ಕಾರ್ಯದರ್ಶಿಯಾಗಿ ಪವಿತ್ರ, ಕೋಶಾಧಿಕಾರಿಯಾಗಿ ಅಶ್ವಿನಿ .ಎಸ್ ಬಂಗೇರ,
ಉಪಾಧ್ಯಕ್ಷರಾಗಿ ವತ್ಸಲ, ಜೊತೆ ಕಾರ್ಯದರ್ಶಿಯಾಗಿ ಪ್ರಮೀಳಾ, ಕ್ರೀಡಾಕಾರ್ಯದರ್ಶಿಯಾಗಿ ಚಿರಂಜೀವಿ, ಸಾಂಸ್ಕೃತಿಕ ಸರಳಾಕ್ಷಿ, ಸಲಹೆಗಾರರಾಗಿ ಭಾಗೀರಥಿ , ಪ್ರತಿಮಾ , ಅಶ್ವಿನಿ . ಕೆ ಆಯ್ಕೆಯಾದರು.

Related posts

ಬಾನಾಡಿಗಳ ಬಾಯಾರಿಕೆ ಇಂಗಿಸಲು ಎಸ್ ಡಿ ಎಮ್ ನಲ್ಲಿ ವಿಶೇಷ ಯೋಜನೆ

Suddi Udaya

ಸಾಂಸ್ಕೃತಿಕ ಸ್ಪರ್ಧೆ: ನಡ ಸರಕಾರಿ ಪ.ಪೂ. ಕಾಲೇಜಿಗೆ ರನ್ನರ್ಸ್ ಆಫ್ ಪ್ರಶಸ್ತಿ

Suddi Udaya

ಬಂಟರ ಯಾನೆ ನಾಡವರ ಮಾತೃ ಸಂಘ ಸಂಚಾಲಕರಾಗಿ ಜಯರಾಮ ಭಂಡಾರಿ ಹಾಗೂ ಸಹ ಸಂಚಾಲಕರಾಗಿ ಕಿರಣ್ ಕುಮಾರ್ ಶೆಟ್ಟಿ : ನಾಮ ನಿರ್ದೇಶನ ನಿರ್ದೇಶಕರಾಗಿ ಜಯಂತ ಶೆಟ್ಟಿ ಹಾಗೂ ಅಜಿತ್ ಜಿ. ಶೆಟ್ಟಿ, ಪುಷ್ಪರಾಜ್ ಶೆಟ್ಟಿ ಆಯ್ಕೆ

Suddi Udaya

ಪಡಂಗಡಿಯ ಮುಬಿನ್ ರವರಿಂದ ಕುಂಭಶ್ರೀ ವಿದ್ಯಾಸಂಸ್ಥೆಯ ಸಂಸ್ಥಾಪಕ ಗಿರೀಶ್ ಕೆ.ಹೆಚ್ ರಿಗೆ ಫ್ಯಾನ್‌ ಕೊಡುಗೆ

Suddi Udaya

ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣದ ನೈಜ ಆರೋಪಿಗಳ ಪತ್ತೆಗೆ ಒತ್ತಾಯ: ಸೆ.3: ಬೆಳ್ತಂಗಡಿಯಲ್ಲಿ ಪ್ರಜಾಪ್ರಭುತ್ವ ವೇದಿಕೆ ವತಿಯಿಂದ ಬೃಹತ್ ಪ್ರತಿಭಟನೆ

Suddi Udaya

ಸುಲ್ಕೇರಿ ಶ್ರೀರಾಮ ಶಿಶು ಮಂದಿರ, ಹಿರಿಯ ಪ್ರಾಥಮಿಕ ಶಾಲೆ, ಪ್ರೌಢ ಶಾಲೆಯಲ್ಲಿ ಸಾಂಸ್ಕೃತಿಕ ವೈಭವ

Suddi Udaya
error: Content is protected !!