May 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಬೆಳ್ತಂಗಡಿ

ಕರಂಬಾರು: ತಾಯಿಯ ಉತ್ತರಕ್ರಿಯೆ ಬೆನ್ನಲ್ಲೇ ಮಗ ನಿಧನ

ಬೆಳ್ತಂಗಡಿ : ತಾಯಿಯ ಉತ್ತರಕ್ರಿಯೆ ಬೆನ್ನಲ್ಲೇ ಮಗ ಅನಾರೋಗ್ಯದಿಂದ ಮೃತರಾದ ಘಟನೆ ಕರಂಬಾರು ಗ್ರಾಮದಲ್ಲಿ ನಡೆದಿದೆ.
ಬೆಳ್ತಂಗಡಿ ತಾಲೂಕಿನ ಕರಂಬಾರು ಗ್ರಾಮದ ಕಾಜಿಮುಗೇರು ದರ್ಬೆ ನಿವಾಸಿ ಚನ್ನು (70) ಎಂಬವರು ಇತ್ತೀಚೆಗೆ ನಿಧನರಾಗಿದ್ದು ಇವರ ಉತ್ತರಕ್ರಿಯೆಯು ಕಳೆದ ಮಂಗಳವಾರ ನಡೆದಿತ್ತು.

ತಾಯಿಯ ಉತ್ತರಕ್ರಿಯೆ ಮರುದಿನ ಅವರ ಮಗ ಮಹಾಬಲ ಎಂಬವರು ಅಸೌಖ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಮಹಾಬಲ (42) ಅವರು ಚಿಕಿತ್ಸೆಗೆ ಸ್ಪಂದಿಸದೆ ತಮ್ಮ ತಾಯಿ ಮರಣದ 18ನೇ ದಿನಕ್ಕೆ ನಿಧನರಾಗಿದ್ದು ಇವರ ಕುಟುಂಬಕ್ಕೆ ಒಂದರ ಬೆನ್ನಲ್ಲೇ ಇನ್ನೊಂದು ಆಘಾತ ಬಂದಂತಾಗಿದೆ.
ಮೃತರು ಪತ್ನಿ ಮತ್ತು ಇಬ್ಬರು ಹೆಣ್ಣು ಮಕ್ಕಳು, ಒಬ್ಬ ಸಹೋದರ ಇಬ್ಬರು ಸಹೋದರಿಯರು ಹಾಗೂ ಬಂಧು ಮಿತ್ರರನ್ನು ಅಗಲಿದ್ದಾರೆ.

Related posts

ಬೆಳ್ತಂಗಡಿ: ಸವಿತಾ ಸಮಾಜದ ವತಿಯಿಂದ ಪೂವಪ್ಪ ಭಂಡಾರಿ ಹಾಗೂ ಮೋಹನ್ ಭಂಡಾರಿ ರವರಿಗೆ ಸನ್ಮಾನ

Suddi Udaya

ಶಿಬಾಜೆ ಶ್ರೀ ರಾಜರಾಜೇಶ್ವರಿ ಭಜನಾ ಮಂದಿರ ಭಜನೋತ್ಸವ: ಶೌರ್ಯ ವಿಪತ್ತು ತಂಡದಿಂದ ಶ್ರಮದಾನ

Suddi Udaya

ಜೂ.21: ವೇಣೂರು ವಿದ್ಯುತ್ ನಿಲುಗಡೆ

Suddi Udaya

ಬೆಳ್ತಂಗಡಿ ತಾಲೂಕು ಮಟ್ಟದಲ್ಲಿ ಪೊಲೀಯೋ ಲಸಿಕಾ ಅಭಿಯಾನಕ್ಕೆ ಶಾಸಕ ಹರೀಶ್ ಪೂಂಜ ಚಾಲನೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದ ಬಗ್ಗೆ ಅವಹೇಳನಕಾರಿ ಪೋಸ್ಟ್‌ : ಮುಂಬಯಿಯ ಶ್ರೀನಾಥ್ ಶೆಟ್ಟಿ ವಿರುದ್ಧ ಪ್ರಕರಣ ದಾಖಲು

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಜ್ಞಾನ ಮಾದರಿ ಸ್ಪರ್ಧೆ

Suddi Udaya
error: Content is protected !!