25.7 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಬೆಳ್ತಂಗಡಿ

ಕರಂಬಾರು: ತಾಯಿಯ ಉತ್ತರಕ್ರಿಯೆ ಬೆನ್ನಲ್ಲೇ ಮಗ ನಿಧನ

ಬೆಳ್ತಂಗಡಿ : ತಾಯಿಯ ಉತ್ತರಕ್ರಿಯೆ ಬೆನ್ನಲ್ಲೇ ಮಗ ಅನಾರೋಗ್ಯದಿಂದ ಮೃತರಾದ ಘಟನೆ ಕರಂಬಾರು ಗ್ರಾಮದಲ್ಲಿ ನಡೆದಿದೆ.
ಬೆಳ್ತಂಗಡಿ ತಾಲೂಕಿನ ಕರಂಬಾರು ಗ್ರಾಮದ ಕಾಜಿಮುಗೇರು ದರ್ಬೆ ನಿವಾಸಿ ಚನ್ನು (70) ಎಂಬವರು ಇತ್ತೀಚೆಗೆ ನಿಧನರಾಗಿದ್ದು ಇವರ ಉತ್ತರಕ್ರಿಯೆಯು ಕಳೆದ ಮಂಗಳವಾರ ನಡೆದಿತ್ತು.

ತಾಯಿಯ ಉತ್ತರಕ್ರಿಯೆ ಮರುದಿನ ಅವರ ಮಗ ಮಹಾಬಲ ಎಂಬವರು ಅಸೌಖ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಮಹಾಬಲ (42) ಅವರು ಚಿಕಿತ್ಸೆಗೆ ಸ್ಪಂದಿಸದೆ ತಮ್ಮ ತಾಯಿ ಮರಣದ 18ನೇ ದಿನಕ್ಕೆ ನಿಧನರಾಗಿದ್ದು ಇವರ ಕುಟುಂಬಕ್ಕೆ ಒಂದರ ಬೆನ್ನಲ್ಲೇ ಇನ್ನೊಂದು ಆಘಾತ ಬಂದಂತಾಗಿದೆ.
ಮೃತರು ಪತ್ನಿ ಮತ್ತು ಇಬ್ಬರು ಹೆಣ್ಣು ಮಕ್ಕಳು, ಒಬ್ಬ ಸಹೋದರ ಇಬ್ಬರು ಸಹೋದರಿಯರು ಹಾಗೂ ಬಂಧು ಮಿತ್ರರನ್ನು ಅಗಲಿದ್ದಾರೆ.

Related posts

ಬೆಳ್ತಂಗಡಿಯಲ್ಲಿ ಪ್ರವೀಣ್ ಕ್ಯಾಪಿಟಲ್ ಪ್ರೈವೇಟ್ ಲಿಮಿಟೆಡ್ ನ 13ನೇ ಶಾಖೆ ಶುಭಾರಂಭ: ಆರ್ಥಿಕ ವರ್ಷದಲ್ಲಿ 350 ಕೋಟಿ ವಹಿವಾಟನ್ನು ತಲುಪುವ ಗುರಿ: ಅಮೋಘ ಜೆ.ರೈ

Suddi Udaya

ಆ.20-22: ಲಾಯಿಲ ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನದ 353ನೇ ಆರಾಧನಾ ಮಹೋತ್ಸವ

Suddi Udaya

ವೇಣೂರು ಸರಕಾರಿ ಪ್ರೌಢಶಾಲೆಯಲ್ಲಿ ಮಾದಕ ದ್ರವ್ಯ ವಿರೋಧಿ ಜಾಗೃತಿ ಕಾರ್ಯಕ್ರಮ

Suddi Udaya

ಉಜಿರೆ ಶ್ರೀ ಧ. ಮಂ. ಪ.ಪೂ. ಕಾಲೇಜಿನ ಎನ್ನೆಸ್ಸೆಸ್ ವತಿಯಿಂದ ಪೆರಿಂಜೆ ಗ್ರಾಮ ಸಮೀಕ್ಷೆ

Suddi Udaya

ಧರ್ಮಸ್ಥಳ ಉಚಿತ ಟೈಲರಿಂಗ್ ತರಬೇತಿ ಶಿಬಿರದ ಸಮಾರೋಪ ಸಮಾರಂಭ

Suddi Udaya

ಜೆಸಿಐ ವಲಯ-15ರ ಅಭಿವೃದ್ಧಿ ಮತ್ತು ಬೆಳವಣಿಗೆ ಹಾಗೂ ವ್ಯವಹಾರ ಸಮ್ಮೇಳನದಲ್ಲಿ ಸಂತೋಷ್ ಪಿ ಕೋಟ್ಯಾನ್ ಬಳಂಜ ರವರಿಗೆ ಪ್ರತಿಷ್ಠಿತ “ಸಾಧನಾಶ್ರೀ ಪುರಸ್ಕಾರ”

Suddi Udaya
error: Content is protected !!