May 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕರ್ನಾಟಕ ಮುಸ್ಲಿಂ ಜಮಾಅತ್ ರಾಜ್ಯ ಸಮಿತಿಗೆ ಅಬ್ಬೋನು ಮದ್ದಡ್ಕ ನೇಮಕ

ಬೆಳ್ತಂಗಡಿ: ಸುಲ್ತಾನುಲ್ ಉಲಮಾ ಇಂಡಿಯನ್ ಗ್ರ್ಯಾಂಡ್ ಮುಫ್ತಿ ಶೈಖುನಾ ಎ.ಪಿ ಉಸ್ತಾದ್ ನಿರ್ದೇಶನ ಪ್ರಕಾರ ಪುನರ್ ಸಂಘಟಿಸಲಾದ ಕರ್ನಾಟಕ ಮುಸ್ಲಿಮ್ ಜಮಾಅತ್ ರಾಜ್ಯ ಸಮಿತಿಗೆ, ಜಂಇಯ್ಯತುಲ್ ಉಲಮಾ ನಿರ್ದೇಶನ ಪ್ರಕಾರ ಕೆಲವು ಸದಸ್ಯರನ್ನು ಸೇರ್ಪಡೆಗೊಳಿಸಲಾಗಿದ್ದು

ಅದರಲ್ಲಿ ಬೆಳ್ತಂಗಡಿ ಕೆ.ಎಮ್.ಜೆ ಝೋನ್ ಉಪಾಧ್ಯಕ್ಷ ಅಬ್ಬೋನು ಮದ್ದಡ್ಕ ಇವರು ರಾಜ್ಯ ಸಮಿತಿಗೆ ನೇಮಕಗೊಂಡಿರುತ್ತಾರೆ.

Related posts

ಚೆನ್ನೆಮಣೆ ಗೊಬ್ಬು ಪಂಥೊ ಮತ್ತು ಸಂಧಿ ಪಾರ್ದನ ಸುಗಿಪ್ಪು ಪಂಥೊದ ಸಮಾರೋಪ ಸಮಾರಂಭ

Suddi Udaya

ಉಜಿರೆ ಗ್ರಾ.ಪಂ.ಗೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ನರ್ವಡೆ ವಿನಾಯಕ ಕರ್ಬಾರಿ ರವರು ಭೇಟಿ ಗ್ರಾಮ ಪಂಚಾಯತ್ ಕಾರ್ಯ ವೈಖರಿಗೆ ಮೆಚ್ಚುಗೆ

Suddi Udaya

ಧರ್ಮಸ್ಥಳ ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಗೆ ಅಯೋಧ್ಯೆಯ ಶ್ರೀ ರಾಮ ಮಂದಿರದ ಉದ್ಘಾಟನೆಯ ಆಹ್ವಾನ ಪತ್ರಿಕೆ

Suddi Udaya

ಬೆಳ್ತಂಗಡಿ ಟೀಚರ್ಸ್ ಕೋ ಆಪರೇಟಿವ್ ಬ್ಯಾಂಕಿನ ವ್ಯವಹಾರಕ್ಕೆ ಸಹಕಾರ ನೀಡಿದವರಿಗೆ ಗೌರವಾರ್ಪಣೆ

Suddi Udaya

ನಡ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಆಟಿಡೊಂಜಿ ಕೂಟ ಕಾರ್ಯಕ್ರಮ

Suddi Udaya

ಮೇ 10: ಮೇಲಂತಬೆಟ್ಟು ಸ.ಪ್ರ.ದ. ಕಾಲೇಜಿನಲ್ಲಿ ಹಳೆ ವಿದ್ಯಾರ್ಥಿಗಳ ‘ಸ್ನೇಹ ಸಮ್ಮಿಲನ’

Suddi Udaya
error: Content is protected !!