28 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕರ್ನಾಟಕ ಮುಸ್ಲಿಂ ಜಮಾಅತ್ ರಾಜ್ಯ ಸಮಿತಿಗೆ ಅಬ್ಬೋನು ಮದ್ದಡ್ಕ ನೇಮಕ

ಬೆಳ್ತಂಗಡಿ: ಸುಲ್ತಾನುಲ್ ಉಲಮಾ ಇಂಡಿಯನ್ ಗ್ರ್ಯಾಂಡ್ ಮುಫ್ತಿ ಶೈಖುನಾ ಎ.ಪಿ ಉಸ್ತಾದ್ ನಿರ್ದೇಶನ ಪ್ರಕಾರ ಪುನರ್ ಸಂಘಟಿಸಲಾದ ಕರ್ನಾಟಕ ಮುಸ್ಲಿಮ್ ಜಮಾಅತ್ ರಾಜ್ಯ ಸಮಿತಿಗೆ, ಜಂಇಯ್ಯತುಲ್ ಉಲಮಾ ನಿರ್ದೇಶನ ಪ್ರಕಾರ ಕೆಲವು ಸದಸ್ಯರನ್ನು ಸೇರ್ಪಡೆಗೊಳಿಸಲಾಗಿದ್ದು

ಅದರಲ್ಲಿ ಬೆಳ್ತಂಗಡಿ ಕೆ.ಎಮ್.ಜೆ ಝೋನ್ ಉಪಾಧ್ಯಕ್ಷ ಅಬ್ಬೋನು ಮದ್ದಡ್ಕ ಇವರು ರಾಜ್ಯ ಸಮಿತಿಗೆ ನೇಮಕಗೊಂಡಿರುತ್ತಾರೆ.

Related posts

ಶೇಖರ ಬಂಗೇರರಿಗೆ ಶ್ರೀ ರಾಘವೇಂದ್ರ ಸನ್ನಿಧಿಯಲ್ಲಿ ನುಡಿ ನಮನ

Suddi Udaya

ನಾರಾವಿ ಎಸ್.ಸಿ.ಡಿ.ಸಿ.ಸಿ ಬ್ಯಾಂಕ್ ಮ್ಯಾನೇಜರ್ ಸುಧೀರ್ ಎಸ್.ಪಿ ಬೆಳ್ತಂಗಡಿ ಶಾಖೆಗೆ ವರ್ಗಾವಣೆ: ಗ್ರಾಹಕರು ಹಾಗೂ ಸಿಬ್ಬಂದಿಗಳಿಂದ ಬಿಳ್ಕೋಡುಗೆ ಸಮಾರಂಭ

Suddi Udaya

ನಾವೂರು ಜನಸ್ಪಂದನ ಸಭೆ: ಜೆಜೆಎಂ ಕಾಮಗಾರಿ ಸಮರ್ಪಕವಾಗಿಲ್ಲ , ಬೆಳೆ ವಿಮೆ ಜಮೆ ಕುರಿತು ಚರ್ಚೆ

Suddi Udaya

ಡಿ.28: ಕೊಯ್ಯೂರಿನಲ್ಲಿ 19ನೇ ಬೆಳ್ತಂಗಡಿ ತಾಲೂಕು ಸಾಹಿತ್ಯ ಸಮ್ಮೇಳನ

Suddi Udaya

ಕೊಲ್ಲಿ: ರತನ್ ಶೆಟ್ಟಿಯವರ ಮನೆಯೊಳಗಿದ್ದ ಸೌಂಡ್ ಬಾಕ್ಸ್ ನಲ್ಲಿ ಅವಿತಿದ್ದ ಕಾಳಿಂಗ ಸರ್ಪ

Suddi Udaya

ಮುಳಿಯ ಜ್ಯುವೆಲ್ಸ್ ನಿಂದ ನೀಟ್ ಸಾಧಕ ಎಕ್ಸೆಲ್ ವಿದ್ಯಾರ್ಥಿ ಪ್ರಜ್ವಲ್ ಹೆಚ್.ಎಂ ರಿಗೆ ಗೌರವಾರ್ಪಣೆ

Suddi Udaya
error: Content is protected !!