ಬೆಳ್ತಂಗಡಿ: ಸುಲ್ತಾನುಲ್ ಉಲಮಾ ಇಂಡಿಯನ್ ಗ್ರ್ಯಾಂಡ್ ಮುಫ್ತಿ ಶೈಖುನಾ ಎ.ಪಿ ಉಸ್ತಾದ್ ನಿರ್ದೇಶನ ಪ್ರಕಾರ ಪುನರ್ ಸಂಘಟಿಸಲಾದ ಕರ್ನಾಟಕ ಮುಸ್ಲಿಮ್ ಜಮಾಅತ್ ರಾಜ್ಯ ಸಮಿತಿಗೆ, ಜಂಇಯ್ಯತುಲ್ ಉಲಮಾ ನಿರ್ದೇಶನ ಪ್ರಕಾರ ಕೆಲವು ಸದಸ್ಯರನ್ನು ಸೇರ್ಪಡೆಗೊಳಿಸಲಾಗಿದ್ದು
ಅದರಲ್ಲಿ ಬೆಳ್ತಂಗಡಿ ಕೆ.ಎಮ್.ಜೆ ಝೋನ್ ಉಪಾಧ್ಯಕ್ಷ ಅಬ್ಬೋನು ಮದ್ದಡ್ಕ ಇವರು ರಾಜ್ಯ ಸಮಿತಿಗೆ ನೇಮಕಗೊಂಡಿರುತ್ತಾರೆ.













