25.7 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನಾಳೆ(ಜ.2) ಅರಸಿನಮಕ್ಕಿಯಲ್ಲಿ ಶೀರೂರು ಶ್ರೀಗಳಿಗೆ ನಾಗರಿಕ ಸನ್ಮಾನ

ಅರಸಿನಮ್ಕಕಿ: ಶೀರೂರು ಶ್ರೀಶ್ರೀ ವೇದ ವರ್ಧನ ಸ್ವಾಮೀಜಿಗಳು ಪರ್ಯಾಯ ಸಂಚಾರದಲ್ಲಿ ಬೆಳ್ತಂಗಡಿ ತಾಲೂಕಿನ ವಿವಿಧ ಭಾಗಗಳಲ್ಲಿ ಪುಣ್ಯಕ್ಷೇತ್ರ ಸಂದರ್ಶನ ಮಾಡಲಿದ್ದಾರೆ.


ನಾಳೆ ಜ.2 ರಂದು ಅರಸಿನಮಕ್ಕಿ ಶ್ರೀ ಬೂಡುಮುಗೆರು ದೇವಸ್ಥಾನ ಆಗಮಿಸಲಿದ್ದು, ಬೆಳಗ್ಗೆ 8.30. ಪೂರ್ಣ ಕುಂಭಸ್ವಾಗತ, ಪಟ್ಟದ ದೇವರ ಪೂಜೆ , ಅಶೀರ್ವಚನ ಕಾರ್ಯಕ್ರಮ ಜರಗಲಿದೆ.


ಇದೆ ಸಂದರ್ಭದಲ್ಲಿ ನಾಗರಿಕ ಸನ್ಮಾನ ಕಾರ್ಯಕ್ರಮ ಜರಗಲಿದೆ. ಶಿಶಿಲ, ಶಿಬಾಜೆ, ಹತ್ಯಡ್ಕ, ರೆಖ್ಯಾ ಗ್ರಾಮದ ಪರವಾಗಿ ಸ್ವಾಮೀಜಿಗಳಿಗೆ ಸನ್ಮಾನ ಹಾಗೂ ವಿವಿಧ ಸಂಘ ಸಂಸ್ಥೆಗಳಿಂದ ಅಭಿನಂದನೆ ನಾಗರಿಕ ಸನ್ಮಾನ ನಡೆಯಲಿದೆ.


ಗ್ರಾಮಸ್ಥರು ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಸಮಿತಿಯ ಪದಾಧಿಕಾರಿಗಳು ವಿನಂತಿಸಿದ್ದಾರೆ

Related posts

ಚಿಬಿದ್ರೆ: ಪಿತ್ತಿಲು ನಿವಾಸಿ ದಯಾನಂದ ಪಿ ನಿಧನ

Suddi Udaya

ಕನ್ಯಾಡಿ ಬಿಜೆಪಿ ಬೂತ್ ಸಮಿತಿ ಅಧ್ಯಕ್ಷ ಮನೀಶ್, ಕಾರ್ಯದರ್ಶಿ ಶ್ರೇಯಸ್ಸು

Suddi Udaya

ಸಂಪೂರ್ಣ ಹದಗೆಟ್ಟ ಉಪ್ಪಿನಂಗಡಿ- ಗುರುವಾಯನಕೆರೆ ರಸ್ತೆ: ಅನುದಾನ ಬಿಡುಗಡೆಗೊಳಿಸುವಂತೆ ಸಚಿವರಿಗೆ ಶಾಸಕ ಹರೀಶ್ ಪೂಂಜ ಮನವಿ

Suddi Udaya

ಜಿಲ್ಲಾ ಕಾರಾಗೃಹದಲ್ಲಿ ಯೋಗ ಬೋಧನೆ

Suddi Udaya

ಉಜಿರೆ: ಶ್ರೀ ಧ.ಮಂ. ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ

Suddi Udaya

ಮನೆಯ ಪರಿಸರದಲ್ಲಿ ಅಡ್ಡಾಡುತ್ತಿದ್ದ ಬೃಹದಾಕಾರದ ಹೆಬ್ಬಾವನ್ನು ಹಿಡಿದು ಕಾಡಿಗೆ ಬಿಟ್ಟ ನಾಗರಿಕರು

Suddi Udaya
error: Content is protected !!