May 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಹೊಸವರ್ಷಕ್ಕೆ ಧರ್ಮಸ್ಥಳ ದೇವಸ್ಥಾನದಲ್ಲಿ ಬೆಂಗಳೂರಿನ ಭಕ್ತರಿಂದ ಅಲಂಕಾರ ಸೇವೆ

ಧರ್ಮಸ್ಥಳ: ಹೊಸವರ್ಷಕ್ಕೆ ಬೆಂಗಳೂರಿನ ಭಕ್ತರಾದ ಗೋಪಾಲ ರಾವ್ ಮತ್ತು ಆನಂದ ರಾವ್ ಬಳಗದವರು ಧರ್ಮಸ್ಥಳದಲ್ಲಿ ದೇವಸ್ಥಾನದ ಒಳಾಂಗಣ, ಹೊರಾಂಗಣ, ಬೀಡು (ಹೆಗ್ಗಡೆಯವರ ನಿವಾಸ) ಹಾಗೂ ಕಟ್ಟಡಗಳನ್ನು ವಿವಿಧ ಜಾತಿಯ ಹೂಗಳನ್ನು ಮತ್ತು ಎಲೆಗಳನ್ನು ಬಳಸಿ ಆಕರ್ಷಕ ವಿನ್ಯಾಸದಿಂದ ಸಿಂಗರಿಸಿದ್ದಾರೆ.

ಹಳದಿ ಸೇವಂತಿಗೆ, ಬಿಳಿ ಸೇವಂತಿಗೆ, ಕೆಂಪು ಸೇವಂತಿಗೆ, ಗುಲಾಬಿ ಬಟನ್, ರೋಸ್‌ಪೆಟಲ್ಸ್, ಸುಗಂಧರಾಜ ಮೊದಲಾದ ಹೂವುಗಳು ಹಾಗೂ ಸೇಬು, ಮುಸುಂಬಿ ಮತ್ತು ಕಿತ್ತಳೆ ಮೊದಲಾದ ಹಣ್ಣುಗಳು, ವಿವಿಧ ಜಾತಿಯ ಎಲೆಗಳನ್ನು ಬಳಸಿ ಆಕರ್ಷಕ ವಿನ್ಯಾಸದಲ್ಲಿ ಅಲಂಕಾರ ಮಾಡಿದ್ದಾರೆ.

ಕಳೆದ ನಾಲ್ಕು ದಿನಗಳಿಂದ 150 ಮಂದಿ ಸ್ವಯಂಸೇವಕರಾಗಿ ಅಲಂಕಾರ ಸೇವೆಯನ್ನು ಮಾಡಿ ಧನ್ಯತೆಯನ್ನು ಹೊಂದಿದ್ದಾರೆ.

Related posts

ಉಜಿರೆ ಎಸ್.ಡಿ.ಎಂ ಕಾಲೇಜಿನಲ್ಲಿ ಎರಡು ದಿನಗಳ ‘ಪ್ರತಿಭಾ ಪ್ರದರ್ಶನಕ್ಕೆ ಚಾಲನೆ

Suddi Udaya

ಎಕ್ಸೆಲ್ ಪಿಯು ಕಾಲೇಜು ವಿದ್ಯಾರ್ಥಿಗಳಿಂದ ಅಂತರರಾಷ್ಟ್ರೀಯ ಗಣಿತ ಒಲಿಂಪಿಯಾಡ್‌ನಲ್ಲಿ ಮಹತ್ವದ ಸಾಧನೆ

Suddi Udaya

ಧರ್ಮಸ್ಥಳ: ಎಸ್.ಕೆ. ಗೋಲ್ಡ್ ಸ್ಮಿತ್ ಇಂಡಸ್ಟ್ರಿಯಲ್ ಕೋ ಆಪರೇಟಿವ್ ಸೊಸೈಟಿಯಿಂದ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಭೇಟಿ

Suddi Udaya

ಮೇ 10: ಮೇಲಂತಬೆಟ್ಟು ಸ.ಪ್ರ.ದ. ಕಾಲೇಜಿನಲ್ಲಿ ಹಳೆ ವಿದ್ಯಾರ್ಥಿಗಳ ‘ಸ್ನೇಹ ಸಮ್ಮಿಲನ’

Suddi Udaya

ಮುಕ್ಕ ಶ್ರೀನಿವಾಸ್ ಯೂನಿವರ್ಸಿಟಿ ಇನ್‌ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್ ಆ್ಯಂಡ್ ಟೆಕ್ನಾಲಜಿಯಲ್ಲಿ ‘ಟೆಕ್ ಯುವ – 25’

Suddi Udaya

ಕಳೆಂಜ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya
error: Content is protected !!