September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅರಸಿನಮಕ್ಕಿ ಬಂಟರ ಸಂಘದ ಕಛೇರಿ ಆವರಣದ ಗೇಟ್ ಉದ್ಘಾಟನೆ

ಅರಸಿನಮಕ್ಕಿ: ವಲಯ ಬಂಟರ ಸಂಘದ ಕಛೇರಿ ಆವರಣಕ್ಕೆ ನೂತನವಾಗಿ ಅಳವಡಿಸಿದ ಗೇಟನ್ನು ಶೇಡಿ ರಮಾನಾಥ ರೈ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಲಕ್ಷ್ಮೀನಾರಾಯಣ, ಕಾರ್ಯದರ್ಶಿ ಸೀತಾರಾಮ ರೈ, ಸದಸ್ಯರಾದ ಉಮೇಶ್ ರೈ ಪೆರ್ಲ, ಸತೀಶ್ ಶೆಟ್ಟಿ ಗುತ್ತು, ನಿತ್ಯಾನಂದ ರೈ, ಶಿಬರಾಜೆ, ರಮಾನಾಥ ರೈ ಶಿಬರಾಜೆ, ಜಯರಾಮ ಶೆಟ್ಟಿ ಪಲಸ್ತಡ್ಕ, ಉಮೇಶ್ ಶೆಟ್ಟಿ ಸೌತಡ್ಕ, ಮಂಜುನಾಥ ಶೆಟ್ಟಿ ಮೈಪಾಳ, ಬಾಲಕೃಷ್ಣ ಮುದ್ದಿಗೆ, ನಾರಾಯಣ ಶೆಟ್ಟಿ ಬೂಡಮಕ್ಕಿ ಉಪಸ್ಥಿತರಿದ್ದರು.

Related posts

ಉಜಿರೆ:ಎಸ್ ಡಿ ಎಮ್ ನಲ್ಲಿ ನೆನಪಿನಂಗಳ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್‌ ಸುವರ್ಣ ವರ್ಷಾಚರಣೆ; 50 ವಿಶಿಷ್ಟ ಕಾರ್ಯಕ್ರಮಗಳು, ಲಯನ್ಸ್ ಭವನ ನವೀಕರಣಕ್ಕೆ ನಿರ್ಧಾರ

Suddi Udaya

ಗರ್ಡಾಡಿ: ಯಶ್ವಿತಾ ಭಂಡಾರಿ ಅವರ ಚಿಕಿತ್ಸಾ ನೆರವಿಗೆ ಮನವಿ

Suddi Udaya

ಬಳಂಜ, ನಿಟ್ಟಡ್ಕ ಶಾಲೆಯಲ್ಲಿ ಬಿರುಸಿನ ಮತದಾನ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಕಂಚಿ ಕಾಮಕೋಟಿ ಪೀಠದ ರಿಕ್ಷಾ ಕೊಡುಗೆ

Suddi Udaya

ಉಜಿರೆ: ಯಕ್ಷಭಾರತಿಯಿಂದ ಸಂಸ್ಕಾರ ಶಿಕ್ಷಣ ಶಿಬಿರ

Suddi Udaya
error: Content is protected !!