23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅರಸಿನಮಕ್ಕಿ ಬಂಟರ ಸಂಘದ ಕಛೇರಿ ಆವರಣದ ಗೇಟ್ ಉದ್ಘಾಟನೆ

ಅರಸಿನಮಕ್ಕಿ: ವಲಯ ಬಂಟರ ಸಂಘದ ಕಛೇರಿ ಆವರಣಕ್ಕೆ ನೂತನವಾಗಿ ಅಳವಡಿಸಿದ ಗೇಟನ್ನು ಶೇಡಿ ರಮಾನಾಥ ರೈ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಲಕ್ಷ್ಮೀನಾರಾಯಣ, ಕಾರ್ಯದರ್ಶಿ ಸೀತಾರಾಮ ರೈ, ಸದಸ್ಯರಾದ ಉಮೇಶ್ ರೈ ಪೆರ್ಲ, ಸತೀಶ್ ಶೆಟ್ಟಿ ಗುತ್ತು, ನಿತ್ಯಾನಂದ ರೈ, ಶಿಬರಾಜೆ, ರಮಾನಾಥ ರೈ ಶಿಬರಾಜೆ, ಜಯರಾಮ ಶೆಟ್ಟಿ ಪಲಸ್ತಡ್ಕ, ಉಮೇಶ್ ಶೆಟ್ಟಿ ಸೌತಡ್ಕ, ಮಂಜುನಾಥ ಶೆಟ್ಟಿ ಮೈಪಾಳ, ಬಾಲಕೃಷ್ಣ ಮುದ್ದಿಗೆ, ನಾರಾಯಣ ಶೆಟ್ಟಿ ಬೂಡಮಕ್ಕಿ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಲಯನ್ಸ್ ಕ್ಲಬ್‌ನಿಂದ ಡಾ.ಡಿ. ವೀರೇಂದ್ರ ಹೆಗ್ಗಡೆಯವರ ಭೇಟಿ

Suddi Udaya

ಉಜಿರೆ: ಶ್ರೀ ಧ.ಮಂ. ಕಾಲೇಜಿನಲ್ಲಿ ಅತಿಥಿ ಉಪನ್ಯಾಸ: ಸೃಷ್ಟಿಕರ್ತ ಆರ್ಥಿಕತೆ ಮತ್ತು ಕೃತಕ ಬುದ್ಧಿಮತ್ತೆ ಕುರಿತು ಚರ್ಚೆ

Suddi Udaya

ಮರೋಡಿ: ಏ.22ರಂದು ಸಾರ್ವಜನಿಕ ಶ್ರೀ ಶನೈಶ್ವರ ಪೂಜೆ

Suddi Udaya

ಬೆಳ್ತಂಗಡಿ ಹೋಲಿ ರೆಡಿಮರ್ ಚರ್ಚ್‌ನಲ್ಲಿ ತೆನೆ ಹಬ್ಬ: ಬೆಳ್ತಂಗಡಿ ನಗರದಲ್ಲಿ ಸಂಭ್ರಮದ ಮೆರವಣಿಗೆ

Suddi Udaya

ಪ್ರತಿಭಾ ಕಾರಂಜಿ ಸ್ಪರ್ಧೆ: ಬೆಳ್ತಂಗಡಿ ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆಗೆ ಹಲವು ಪ್ರಶಸ್ತಿ

Suddi Udaya

ಶ್ರೀ ಮಹಾಗಣಪತಿ ಇಂಗ್ಲಿಷ್ ಮೀಡಿಯಂ ಸ್ಕೂಲ್ ಸೌತಡ್ಕದ ನೂತನ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮ

Suddi Udaya
error: Content is protected !!