July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅರಸಿನಮಕ್ಕಿ ಬಂಟರ ಸಂಘದ ಕಛೇರಿ ಆವರಣದ ಗೇಟ್ ಉದ್ಘಾಟನೆ

ಅರಸಿನಮಕ್ಕಿ: ವಲಯ ಬಂಟರ ಸಂಘದ ಕಛೇರಿ ಆವರಣಕ್ಕೆ ನೂತನವಾಗಿ ಅಳವಡಿಸಿದ ಗೇಟನ್ನು ಶೇಡಿ ರಮಾನಾಥ ರೈ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಲಕ್ಷ್ಮೀನಾರಾಯಣ, ಕಾರ್ಯದರ್ಶಿ ಸೀತಾರಾಮ ರೈ, ಸದಸ್ಯರಾದ ಉಮೇಶ್ ರೈ ಪೆರ್ಲ, ಸತೀಶ್ ಶೆಟ್ಟಿ ಗುತ್ತು, ನಿತ್ಯಾನಂದ ರೈ, ಶಿಬರಾಜೆ, ರಮಾನಾಥ ರೈ ಶಿಬರಾಜೆ, ಜಯರಾಮ ಶೆಟ್ಟಿ ಪಲಸ್ತಡ್ಕ, ಉಮೇಶ್ ಶೆಟ್ಟಿ ಸೌತಡ್ಕ, ಮಂಜುನಾಥ ಶೆಟ್ಟಿ ಮೈಪಾಳ, ಬಾಲಕೃಷ್ಣ ಮುದ್ದಿಗೆ, ನಾರಾಯಣ ಶೆಟ್ಟಿ ಬೂಡಮಕ್ಕಿ ಉಪಸ್ಥಿತರಿದ್ದರು.

Related posts

ಎಸ್ ಎಸ್ ಎಲ್ ಸಿ ಗಣಿತ ಮರು ಪರೀಕ್ಷೆಯಲ್ಲಿ ಇಳಂತಿಲದ ಅನುಜ್ಞಾ ರಿಗೆ 5 ಅಂಕ ಹೆಚ್ಚು

Suddi Udaya

ಚೈನೈ: ಶಾಸ್ತ್ರೀಯ ಸಂಗೀತ ಆಕಾಶ್ ಕೃಷ್ಣ ದ್ವಿತೀಯ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಅಭಿವೃದ್ಧಿ ಕಾರ್ಯಗಳ ಕುರಿತು ಸಭೆ

Suddi Udaya

ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ ಹಾಗೂ ರಕ್ಷಾ ಬಂಧನ ಕಾರ್ಯಕ್ರಮ

Suddi Udaya

ಉಜಿರೆ ಎಸ್.ಡಿ.ಎಂ ಕಾಲೇಜು ವಿಟಿಯು ವಲಯ ಮತ್ತು ರಾಜ್ಯ ಮಟ್ಟದ ಕಬಡ್ಡಿ ಪಂದ್ಯಾಟಕ್ಕೆ ತೆರೆ

Suddi Udaya

ಬಳಂಜ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಂಪ್ಯೂಟರ್ ಕೊಠಡಿಗೆ ಶಿಲಾನ್ಯಾಸ

Suddi Udaya
error: Content is protected !!