23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಉಜಿರೆ ಎಸ್.ಡಿ.ಯಂ ಕಾಲೇಜಿನಲ್ಲಿ ಶ್ರೀಕೃಷ್ಣ ಲೀಲೆ-ಕಂಸ ವಧೆ ಇಂಗ್ಲೀಷ್ ತಾಳಮದ್ದಳೆ

ಉಜಿರೆ: ಉಜಿರೆ ಎಸ್.ಡಿ.ಯಂ ಕಾಲೇಜಿನ ಯಕ್ಷಗಾನ ಕಲಾಕೇಂದ್ರದ ವಿದ್ಯಾರ್ಥಿಗಳಿಂದ ಶ್ರೀಕೃಷ್ಣ ಲೀಲೆ-ಕಂಸ ವಧೆ ಇಂಗ್ಲೀಷ್ ತಾಳಮದ್ದಳೆಯು ಡಿ.31ರಂದು ಎಸ್.ಡಿ.ಯಂ ಕಾಲೇಜಿನ ಸೆಮಿನಾರ್ ಹಾಲ್ ನಲ್ಲಿ ಜರುಗಿತು.

ಎಸ್.ಡಿ.ಎಂ ಕಾಲೇಜು ಪ್ರಾಂಶುಪಾಲರಾದ ಪ್ರೊ.ವಿಶ್ವನಾಥ್ ಪಿ ದೀಪಪ್ರಜ್ವಲನೆಗೊಳಿಸಿ ಕಾರ್ಯಕ್ರಮಕ್ಕೆ ಶುಭಹಾರೈಸಿದರು. ವೇದಿಕೆಯಲ್ಲಿ IQAC ಸಂಯೋಜಕ ಗಜಾನನ ಆರ್ ಭಟ್, ಸಾಂಸ್ಕೃತಿಕ ಸಮಿತಿ ಸಂಯೋಜಕ ಡಾ. ನಾಗಣ್ಣ, ಯಕ್ಷಗಾನ ಸಂಯೋಜಕರಾದ ಶ್ರೇಯಸ್ ಪಾಳಂದೆ, ಸಚಿನ್ ಹೆಬ್ಬಾರ್, ವಿದ್ಯಾರ್ಥಿ ಸಂಯೋಜಕರಾದ ಮನಸ್ವಿ, ಅಮೋಘ ಶಂಕರ ಉಪಸ್ಥಿತರಿದ್ದರು.
ಭಾಗವತರಾಗಿ ಸಿಂಚನ ಮೂಡುಕೋಡಿ, ಚೆಂಡೆಯಲ್ಲಿ ಶ್ರೇಯಸ್ ಪಾಳಂದೆ, ಮದ್ದಳೆಯಲ್ಲಿ ಸುಧನ್ವ, ಮುಮ್ಮೇಳದಲ್ಲಿ ಮನಸ್ವಿ (ಪೂತನಿ), ಅನನ್ಯ ಶೆಟ್ಟಿ (ಮಾಯಾ ಪೂತನಿ), ಮೌಲ್ಯ ಎಸ್. ಜೈನ್ (ಶ್ರೀಕೃಷ್ಣ), ಅಂಕಿತ ಬಲರಾಮ, ತೇಜಸ್ (ವಿಜಯ), ನಿರಂಜನ್ (ಶಕಟ), ವರುಣ್ (ಕಂಸ) ಪಾತ್ರ ನಿರ್ವಹಿಸುತ್ತಾರೆ.

ಡಾ. ಶ್ರುತಕೀರ್ತಿರಾಜ್ ಜೈನ್ ಅರ್ಥರಚನೆ, ಅರುಣ್ ಕುಮಾರ್ ಧರ್ಮಸ್ಥಳ ನಿರ್ದೇಶಿಸುತ್ತಾರೆ. ಪವಿತ್ರ ಜೈನ್ ನಿರೂಪಿಸಿದರು. ಸಿಂಚನ, ಸಾಕ್ಷ, ಯಶ್ಮಿತಾ, ಶ್ವೇತ ಪ್ರಾರ್ಥಿಸಿದರು. ಸಿಂಚನ ಸ್ವಾಗತಿಸಿದರು. ಅಮೋಘ ಶಂಕರ ವಂದಿಸಿದರು.

Related posts

ಭಾರಿ ಮಳೆಯಿಂದಾಗಿ ಕಾರ್ಯತ್ತಡ್ಕ ಕುಲಾಡಿ ಸೇತುವೆಯ ಬಳಿ ಧರೆಕುಸಿತ: ಅಡಿಕೆ ಗಿಡಗಳು ನೀರು ಪಾಲು

Suddi Udaya

ನಾರಾವಿ ಗ್ರಾ.ಪಂ. ನಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ

Suddi Udaya

ವೇಣೂರು ನವಚೇತನ ಆಂಗ್ಲ ಮಾಧ್ಯಮ ಶಾಲೆಗೆ ಸತತ ಐದನೇ ಬಾರಿ ಶೇ.100 ಫಲಿತಾಂಶ

Suddi Udaya

ವಾಣಿ ಕಾಲೇಜು: ವಿದ್ಯಾರ್ಥಿ ವೇತನ ವಿತರಣಾ ಕಾರ್ಯಕ್ರಮ

Suddi Udaya

ಬರೆಂಗಾಯ ಶ್ರೀ ವನದುರ್ಗಾ ಮಾತೃ ಮಂಡಳಿ ವತಿಯಿಂದ ವರಮಹಾಲಕ್ಷ್ಮಿ ಪೂಜೆ

Suddi Udaya

ಶಿಶಿಲ ಶ್ರೀ ಕ್ಷೇತ್ರ ಚಂದ್ರಪುರ ಭಗವಾನ್ ಶ್ರೀ ಚಂದ್ರನಾಥ ಸ್ವಾಮಿ ಸನ್ನಿಧಿಯಲ್ಲಿ ವಿಶೇಷ ಪೂಜೆ: ಹಿರಿಯ ಸಂಶೋಧಕ ಡಾ. ಎಸ್.ಡಿ. ಶೆಟ್ಟಿ ದಂಪತಿಗಳಿಗೆ ಗೌರವಾರ್ಪಣೆ

Suddi Udaya
error: Content is protected !!