25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕಳೆದುಹೋದ ಪರ್ಸ ನ್ನು ಹಿಂತಿರುಗಿಸಿಕೊಟ್ಟು ಪ್ರಾಮಾಣಿಕತೆ ಮೆರೆದ ಶಿಶಿಲದ ಕೊರಗಪ್ಪ ಗೌಡ

ಶಿಶಿಲ: ಕಳೆದು ಹೋದಂತಹ ಸುಮಾರು ರೂ. 9500 ನಗದು ಇದ್ದ ಪರ್ಸ್ ನ್ನು ಶಿಶಿಲದ ಕೊರಗಪ್ಪ ಗೌಡ ರವರು ವಾರೀಸುದಾರರಿಗೆ ಹಿಂತಿರುಗಿಸಿ ಪ್ರಾಮಾಣಿಕತೆ ಮೆರೆದಿದ್ದಾರೆ.

ಬಸ್ ಸ್ಟ್ಯಾಂಡ್ ಬಳಿ ಕುಳಿತಿದ್ದ ಶಿಶಿಲದ ನಿವಾಸಿ ಕಮಲ ಅವರು ಪರ್ಸ್ ಮರೆತು ಹೋಗಿದ್ದರು. ಇದನ್ನು ಗಮನಿಸಿದ ವ್ಯಕ್ತಿಯೊಬ್ಬರು ಪಕ್ಕದಲ್ಲೇ ಇರುವ ಕೊರಗಪ್ಪ ಗೌಡರ ಅಂಗಡಿಗೆ ತಲುಪಿಸಿದ್ದು, 3ದಿನದಿಂದ ಪರ್ಸ್ ನಲ್ಲಿ ಇದ್ದ ನಂಬರ್ ಒಂದಕ್ಕೆ ಕರೆ ಮಾಡಿ ವಿಷಯ ತಿಳಿಸಲು ಯತ್ನಿಸಿದ್ದರು. ಕರೆ ಸ್ವೀಕರಿಸದ ಹಿನ್ನೆಲೆ ಆ ನಂಬರ್ ಗೆ ಶಿಶಿಲ ಪಂಚಾಯತ್ ಮಾಜಿ ಅಧ್ಯಕ್ಷ ಸಂದೀಪ್ ರವರು ನಿರಂತರ ಕರೆ ಮಾಡಿದಾಗ ಕರೆ ಸ್ವೀಕರಿಸಿ ಮಾತನಾಡಿದ್ದು ಬಳಿಕ ಪರ್ಸ್ ಕಳೆದುಕೊಂಡಿದ್ದ ಕಮಲ ಅಂಗಡಿಗೆ ಆಗಮಿಸಿ ರೂ.9500 ನಗದು ಇದ್ದ ಪರ್ಸ್ ಪಡೆದುಕೊಂಡಿದ್ದಾರೆ.

Related posts

ಜೇಸಿಐ ಕೊಕ್ಕಡ ಕಪಿಲಾ: ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಕಾರಿಂಜ ವನಶಾಸ್ತಾರ, ವೀರಭದ್ರ ಸ್ವಾಮಿ ದೇವಸ್ಥಾನದಲ್ಲಿ ಬ್ರಹ್ಮಕಲಶದ ಚಪ್ಪರ ಮೂಹೂರ್ತ, ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಮದುವೆ ಸಮಾರಂಭದಲ್ಲಿ ಮಾದರಿ ಕಾರ್ಯ ವರನ ತಂದೆ ಮುಳುಗು ತಜ್ಞ ರಿಗೆ ಬಂಧು ಮಿತ್ರರಿಂದ ಸನ್ಮಾನ: ತನ್ನ ಪ್ರಾಯ ಲೆಕ್ಕಿಸದೆ ಇನ್ನೊಬ್ಬರ ಪ್ರಾಣ ರಕ್ಷಿಸುವ ಬಂದಾರು ಮಹಮ್ಮದರ ಸೇವೆ ಅನುಕರಣೀಯ :ಕೆ. ಎಂ.ಮುಸ್ತಫ

Suddi Udaya

ಅಂಡಿಂಜೆ: ಕೈಪಿಜಾಲು ಮನೆಯ ಹರೀಶ್ ಕೆ. ಆಚಾರ್ಯ ನಿಧನ

Suddi Udaya

ವೇಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ವೀಲ್ ಚೇರ್ ವಿತರಣೆ

Suddi Udaya
error: Content is protected !!