September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕಳೆದುಹೋದ ಪರ್ಸ ನ್ನು ಹಿಂತಿರುಗಿಸಿಕೊಟ್ಟು ಪ್ರಾಮಾಣಿಕತೆ ಮೆರೆದ ಶಿಶಿಲದ ಕೊರಗಪ್ಪ ಗೌಡ

ಶಿಶಿಲ: ಕಳೆದು ಹೋದಂತಹ ಸುಮಾರು ರೂ. 9500 ನಗದು ಇದ್ದ ಪರ್ಸ್ ನ್ನು ಶಿಶಿಲದ ಕೊರಗಪ್ಪ ಗೌಡ ರವರು ವಾರೀಸುದಾರರಿಗೆ ಹಿಂತಿರುಗಿಸಿ ಪ್ರಾಮಾಣಿಕತೆ ಮೆರೆದಿದ್ದಾರೆ.

ಬಸ್ ಸ್ಟ್ಯಾಂಡ್ ಬಳಿ ಕುಳಿತಿದ್ದ ಶಿಶಿಲದ ನಿವಾಸಿ ಕಮಲ ಅವರು ಪರ್ಸ್ ಮರೆತು ಹೋಗಿದ್ದರು. ಇದನ್ನು ಗಮನಿಸಿದ ವ್ಯಕ್ತಿಯೊಬ್ಬರು ಪಕ್ಕದಲ್ಲೇ ಇರುವ ಕೊರಗಪ್ಪ ಗೌಡರ ಅಂಗಡಿಗೆ ತಲುಪಿಸಿದ್ದು, 3ದಿನದಿಂದ ಪರ್ಸ್ ನಲ್ಲಿ ಇದ್ದ ನಂಬರ್ ಒಂದಕ್ಕೆ ಕರೆ ಮಾಡಿ ವಿಷಯ ತಿಳಿಸಲು ಯತ್ನಿಸಿದ್ದರು. ಕರೆ ಸ್ವೀಕರಿಸದ ಹಿನ್ನೆಲೆ ಆ ನಂಬರ್ ಗೆ ಶಿಶಿಲ ಪಂಚಾಯತ್ ಮಾಜಿ ಅಧ್ಯಕ್ಷ ಸಂದೀಪ್ ರವರು ನಿರಂತರ ಕರೆ ಮಾಡಿದಾಗ ಕರೆ ಸ್ವೀಕರಿಸಿ ಮಾತನಾಡಿದ್ದು ಬಳಿಕ ಪರ್ಸ್ ಕಳೆದುಕೊಂಡಿದ್ದ ಕಮಲ ಅಂಗಡಿಗೆ ಆಗಮಿಸಿ ರೂ.9500 ನಗದು ಇದ್ದ ಪರ್ಸ್ ಪಡೆದುಕೊಂಡಿದ್ದಾರೆ.

Related posts

ದ.ಕ ಜಿಲ್ಲೆಯ ಬಿಜೆಪಿ ವ್ಯಾಪಾರ ವಾಣಿಜ್ಯ ಪ್ರಕೋಷ್ಟದ ಸಹ ಸಂಚಾಲಕರಾಗಿ ಮಿಥುನ್ ಕುಲಾಲ್ ಅಳಕ್ಕೆ ಆಯ್ಕೆ

Suddi Udaya

ಜ 29 :ನಾವೂರು ಗೋಪಾಲಕೃಷ್ಣ ದೇವಸ್ಥಾನದಲ್ಲಿ ಬೃಹತ್ ಸಾಮೂಹಿಕ ವಿಷ್ಣುಸಹಸ್ರನಾಮ ಪಠಣ: ಅಳದಂಗಡಿ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಪೂರ್ವಭಾವಿ ಸಭೆ

Suddi Udaya

ಎ.ಆರ್.ಎಂ ಮೋಟಾರ್ಸ್ ನಲ್ಲಿ ಕಿಯಾ ಕಂಪನಿಯ ‘ನ್ಯೂ ಸೆಲ್ಟೋಸ್’ ಕಾರು ಬಿಡುಗಡೆ

Suddi Udaya

ನೆರಿಯದಲ್ಲಿ ಕಾಣಿಸಿಕೊಂಡ ಕಾಡಾನೆ : ಎಸ್ಟೇಟ್ ಒಳಗೆ ನುಗ್ಗಿ ಗೇಟ್ ಮುರಿದು ಹಾನಿ.

Suddi Udaya

ಪಿಲ್ಯದಲ್ಲಿ ನಡೆಯುತ್ತಿರುವ ಗಣಿಗಾರಿಕೆಯಿಂದ ಬರಾಯಕೆರೆಗೆ ಹಾನಿ : ಅಳದಂಗಡಿ ಗ್ರಾ.ಪಂ. ಎದುರು ಗ್ರಾಮಸ್ಥರ ಪ್ರತಿಭಟನೆ: ಸ್ಥಳ ತನಿಖೆ ನಡೆಸಿ, ಸೂಕ್ತ ಕಾನೂನು ಕ್ರಮಕ್ಕೆ ಒತ್ತಾಯಿಸಿ ಮನವಿ

Suddi Udaya

ಧರ್ಮಸ್ಥಳ ಶಾಂತಿವನದಲ್ಲಿ ರಾಷ್ಟ್ರೀಯ ವೈದ್ಯರ ದಿನಾಚರಣೆ

Suddi Udaya
error: Content is protected !!