September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಜ.7: ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಉಚಿತ ಮೂತ್ರರೋಗ ತಪಾಸಣಾ ಶಿಬಿರ

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಜ.7 ರಂದು ಬೆಳಿಗ್ಗೆ 10.00 ರಿಂದ ಮಧ್ಯಾಹ್ನ 1.00 ರವರೆಗೆ ಮೂತ್ರರೋಗ ತಪಾಸಣಾ ಶಿಬಿರ ನಡೆಯಲಿದೆ.

ಮೂತ್ರರೋಗ ತಜ್ಞರಾದ ಡಾ| ರೋಷನ್ ವಿ. ಶೆಟ್ಟಿ ರೋಗ ತಪಾಸಣೆ ನಡೆಸಲಿದ್ದಾರೆ. ಈ ಶಿಬಿರದಲ್ಲಿ ವೈದ್ಯರ ಸಮಾಲೋಚನೆ ಉಚಿತವಾಗಿದ್ದು, ಪ್ರಯೋಗಾಲಯ, ರೇಡಿಯಾಲಜಿ ಮತ್ತು ಇತರೆ ಚಿಕಿತ್ಸಾ ಕ್ರಮಗಳಿಗೆ 20% ರಿಯಾಯಿತಿ ಔಷಧ ಮತ್ತು ಒಳರೋಗಿ ವಿಭಾಗದ ಶುಲ್ಕದಲ್ಲಿ 10% ರಿಯಾಯಿತಿ ದೊರೆಯಲಿದೆ.

ಮೂತ್ರಪಿಂಡದ ಕಲ್ಲು ತಪಾಸಣೆ, ಪ್ರೋಸ್ಟೇಟ್ ಸಂಬಂಧಿತ ಸಮಸ್ಯೆಗಳು, ಮೂತ್ರಪಿಂಡದ ವೈಫಲ್ಯ ತಪಾಸಣೆ ಮತ್ತು ಇತರ ಎಲ್ಲಾ ತರಹದ ಮೂತ್ರನಾಳ ಸಂಬಂಧಿತ ಸಮಸ್ಯೆಗಳ ಸೇವೆಗಳು ಲಭ್ಯವಿದೆ. ಹೆಸರು ನೋಂದಾಯಿಸಲು 7760397878 ಸಂಪರ್ಕಿಸಬಹುದು ಎಂದು ಆಸ್ಪತ್ರೆಯ ನಿರ್ದೇಶಕ ಎಂ. ಜನಾರ್ದನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯ ಬಂಧನ

Suddi Udaya

ಚಿಬಿದ್ರೆ: ಪಿತ್ತಿಲು ನಿವಾಸಿ ದಯಾನಂದ ಪಿ ನಿಧನ

Suddi Udaya

ಧರ್ಮಸ್ಥಳ ಕಾಮಧೇನು ಸಂಘದ ವತಿಯಿಂದ ಆಟಿಡೊಂಜಿ ದಿನ ಆಚರಣೆ

Suddi Udaya

ಗುರುವಾಯನಕೆರೆ ಶ್ರೀ ಅಯ್ಯಪ್ಪ ಸ್ವಾಮಿ ಭಜನಾ ಮಂಡಳಿ ಅಧ್ಯಕ್ಷರಾಗಿ ಸತ್ಯಪಾಲನ್ ನಾಯರ್, ಕಾರ್ಯದರ್ಶಿಯಾಗಿ ಮಾನ್ಯ ಆಯ್ಕೆ

Suddi Udaya

ಕೇಂದ್ರದ ಜನ ಗಣತಿಯ ಜೊತೆ ಜಾತಿ ಗಣತಿ ಸ್ವಾಗತಾರ್ಹ : ರಕ್ಷಿತ್ ಶಿವರಾಂ

Suddi Udaya

ಉಜಿರೆ: ಪ್ರಾಧ್ಯಾಪಕ ಮಹಮ್ಮದ್ ಇಕ್ಬಾಲ್ ರವರಿಗೆ ಡಾಕ್ಟರೇಟ್

Suddi Udaya
error: Content is protected !!