September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಾಳ ವರ್ಷಾವಧಿ ಜಾತ್ರಾ ಮಹೋತ್ಸವಕ್ಕೆ ಚಪ್ಪರ ಮುಹೂರ್ತ

ಕಳಿಯ : ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಜಾತ್ರಾ ಮಹೋತ್ಸವದ ಪೂರ್ವಭಾವಿಯಾಗಿ ಚಪ್ಪರ ಮುಹೂರ್ತ ಕಾರ್ಯಕ್ರಮ ಜ.2 ರಂದು ಪ್ರಾತ:ಕಾಲದಲ್ಲಿ ಧನು ಪೂಜೆ ಬಳಿಕ ನೆರವೇರಿತು.

ದೇವಸ್ಥಾನದ ಪ್ರಧಾನ ಅರ್ಚಕರಾದ ವೇ.ಮೂ.ರಾಘವೇಂದ್ರ ಅಸ್ರಣ್ಣರ ವೈದಿಕ, ವಿಧಿ ವಿಧಾನಗಳೊಂದಿಗೆ ನೆರವೇರಿತು.
ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಹರೀಶ್ ಕುಮಾರ್, ಸದಸ್ಯರಾದ ಶರತ್ ಕುಮಾರ್, ಹರೀಶ್ ಗೌಡ ಕೆ, ನೀನಾ ಕುಮಾರ್, ಅರುಣ್ ಶೆಟ್ಟಿ, ರೀತಾ, ಮೋಹಿನಿ, ಅಭಿವೃದ್ಧಿ ಸಮಿತಿ ಅಧ್ಯಕ್ಷ ಯಾದವ ಗೌಡ, ಕಾರ್ಯದರ್ಶಿ ರಾಜೇಶ್ ಪೆಂರ್ಬುಡ, ಭಜನಾ ಮಂಡಳಿ ಅಧ್ಯಕ್ಷ ಗಣೇಶ ನಾಳ, ಶ್ರೀ ದುರ್ಗಾ ಮಾತೃ ಮಂಡಳಿ ಅಧ್ಯಕ್ಷರಾದ ಮಮತ ವಿ. ಅಳ್ವ, ಕಾರ್ಯದರ್ಶಿ ವಿನೋದ, ಚಪ್ಪರ ಸಮಿತಿ ಸದಸ್ಯರಾದ ಪೂವಪ್ಪ ಶೆಟ್ಟಿ, ಉಮಾನಾಥ ಶೆಟ್ಟಿ,ವಿಜಯ ಗೌಡ ಕೆ, ಸುಧಾಕರ ಮಜಲು, ಜಾತ್ರಾ ಮಹೋತ್ಸವದ ವಿವಿಧ ಸಮಿತಿ ಸದಸ್ಯರು, ವ್ಯವಸ್ಥಾಪನ ಸಮಿತಿಯ ಮಾಜಿ ಸದಸ್ಯರು, ಪದಾಧಿಕಾರಿಗಳು ದೇವಸ್ಥಾನದ ಸಿಬ್ಬಂದಿಗಳು, ವಿವಿಧ ಸಂಘ ಸಂಸ್ಥೆಯ ಸದಸ್ಯರು, ಊರ ಪರವೂರ ಭಕ್ತಾಭಿಮಾನಿಗಳು ದೇವತಾ ಕಾರ್ಯದಲ್ಲಿ ಕೈಜೋಡಿಸಿದರು.


ಭಕ್ತರ ಸಂಪೂರ್ಣ ಸಹಕಾರ: ಶ್ರೀ ಕ್ಷೇತ್ರದಲ್ಲಿ ನಡೆಯುವಂತಹ ಜಾತ್ರಾ ಮಹೋತ್ಸವದ ಎಲ್ಲಾ ಕಾರ್ಯಕ್ರಮಗಳಲ್ಲಿ ಭಕ್ತರು ಸಂಪೂರ್ಣ ಸಹಕಾರವನ್ನು ನೀಡುವಂತೆ ನಾಳ ಶ್ರೀ ದುರ್ಗಾ ಪರಮೇಶ್ವರಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ
ಬಿ.ಹರೀಶ್ ಕುಮಾರ್ ವಿನಂತಿಸಿದ್ದಾರೆ.

Related posts

ನಿಡ್ಲೆ ಸರ್ಕಾರಿ ಪ್ರೌಢಶಾಲೆಗೆ ಶೇ. 88.2 ಫಲಿತಾಂಶ

Suddi Udaya

ತುಳುವರ ಬದುಕು, ಸಂಸ್ಕೃತಿ, ಸಂಘರ್ಷದ ಕಥಾನಕವೇ ಈ “ದಸ್ಕತ್”ಡಿಸೆಂಬರ್ 13 ರಂದು ಬಿಡುಗಡೆ,

Suddi Udaya

ಹತ್ಯಡ್ಕ: ನಿವೃತ್ತ ಶಿಕ್ಷಕ ಮಹಾದೇವ ಹೆಬ್ಬಾರ್ ನಿಧನ

Suddi Udaya

ವೇಣೂರು: ನಿವೃತ್ತ ಶಿಕ್ಷಕರಿಗೆ ವಿವಿಧ ಸಂಘ ಸಂಸ್ಥೆಗಳಿಂದ ಗೌರವಾರ್ಪಣೆ

Suddi Udaya

ದೇವನಗುಲ್‌ ಚಾರ್ಮಾಡಿ ಅಡ್ಡ ರಸ್ತೆಗೆ ಗೇಟ್‌ – ಅಕ್ರಮ ಚಟುವಟಿಕೆಗಳಿಗೆ ಕಡಿವಾಣ

Suddi Udaya

ಡಾ. ಎಲ್ ಎಚ್ ಮಂಜುನಾಥರವರಿಗೆ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಸನ್ಮಾನ

Suddi Udaya
error: Content is protected !!