32.9 C
ಪುತ್ತೂರು, ಬೆಳ್ತಂಗಡಿ
March 6, 2026
ಅಭಿನಂದನೆಗ್ರಾಮಾಂತರ ಸುದ್ದಿವರದಿ

ಬೆಳ್ತಂಗಡಿ ವಕೀಲರ ಸಂಘದಿಂದ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಭೇಟಿ

ಧರ್ಮಸ್ಥಳ: 2025-27ನೇ ಸಾಲಿನ ಬೆಳ್ತಂಗಡಿ ವಕೀಲರ ಸಂಘದ ನೂತನ ಪದಾಧಿಕಾರಿಗಳು ಹಾಗೂ ಸದಸ್ಯರಿಂದ ಧರ್ಮಸ್ಥಳ ಧರ್ಮಾಧಿಕಾರಿ, ರಾಜ್ಯಸಭಾ ಸದಸ್ಯ ಡಾ. ಡಿ ವೀರೇಂದ್ರ ಹೆಗ್ಗಡೆ ಅವರನ್ನು ಜ.2ರಂದು ಭೇಟಿ ಮಾಡಲಾಯಿತು.

ಬೆಳ್ತಂಗಡಿ ವಕೀಲರ ಸಂಘದ ಅಧ್ಯಕ್ಷ ಅಲೋಶಿಯಸ್ ಎಸ್ ಲೋಬೊ, ಉಪಾಧ್ಯಕ್ಷ ಶ್ರೀನಿವಾಸ ಗೌಡ ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಎಂ.,ಕೋಶಾಧಿಕಾರಿ ಮಲ್ತಾಜ್ ಬೇಗಂ, ಮಾಜಿ ಅಧ್ಯಕ್ಷ ವಸಂತ ಮರಕಡ, ಮಾಜಿ ಕಾರ್ಯದರ್ಶಿ ನವೀನ್ ಬಿ.ಕೆ., ಸದಸ್ಯರಾದ ಆತ್ಮ, ಚಿದಾನಂದ ಪೂಜಾರಿ, ಬದರಿನಾಥ ಸಂಪಿಗೆತ್ತಾಯ, ರತ್ನವರ್ಮ ಬುಣ್ಣು ಹಾಗೂ ಯುವ ವೇದಿಕೆ ಅಧ್ಯಕ್ಷ ಉದಯ್ ಬಿ.ಕೆ. ಉಪಸ್ಥಿತರಿದ್ದರು.

Related posts

ಇಚ್ಚೂರು ಶ್ರೀ ಬಾಲಸುಬ್ರಹ್ಮಣ್ಯೇಶ್ವರ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರೆಯ ಸಂದರ್ಭ ಸುರೇಶ ಪುತ್ತೂರಾಯರಿಗೆ ಸನ್ಮಾನ

Suddi Udaya

ಧರ್ಮಸ್ಥಳ: ಅಪರಿಚಿತ ವ್ಯಕ್ತಿಯ ಶವ ಪತ್ತೆ

Suddi Udaya

ಶಿಶಿಲ: ಕಂಚಿನಡ್ಕ ನಿವಾಸಿ ಸುಂದರಿ ನಿಧನ

Suddi Udaya

ಗೇರುಕಟ್ಟೆ ಫ್ರೌಡ ಶಾಲಾ ಹಿಂಬದಿ ಟವರ್ ಬುಡದಲ್ಲಿ ಬೆಂಕಿ ಜ್ವಾಲೆ: ದೊಡ್ಡ ಅನಾಹುತ ತಪ್ಪಿಸಿದ ಸ್ಥಳೀಯ ಯುವಕರ ತಂಡ

Suddi Udaya

ಉಜಿರೆ ರಬ್ಬರ್ ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸಹಕಾರಿ ಸಂಘದ ಕೊಕ್ಕಡ ಶಾಖೆಯು ಸ್ಥಳಾಂತರಗೊಂಡು ಉದ್ಘಾಟನೆ

Suddi Udaya

ಉಜಿರೆ: ಭಜರಂಗದಳ ಕಾರ್ಯಕರ್ತರಿಂದ ಮಿಂಚಿನ ಕಾರ್ಯಾಚರಣೆ: ಅಕ್ರಮವಾಗಿ ಸಾಗಿಸುತ್ತಿದ್ದ ನಾಲ್ಕು ಗೋವುಗಳ ರಕ್ಷಣೆ

Suddi Udaya
error: Content is protected !!