25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ವಿ. ಹರೀಶ್ ನೆರಿಯ ರವರಿಗೆ ಕನ್ನಡ ಭವನದ “ಕನ್ನಡ ಪಯಸ್ವಿನಿ ಪ್ರಶಸ್ತಿ”ಗೆ ಆಯ್ಕೆ

ಬೆಳ್ತಂಗಡಿ: ಹಲವಾರು ವರ್ಷಗಳಿಂದ ಕುಣಿತ ಭಜನಾ ಗುರುವಾಗಿ ಸೇವೆ ಸಲ್ಲಿಸುತ್ತಿರುವ ವಿ ಹರೀಶ ನೆರಿಯ ಇವರಿಗೆ ಕನ್ನಡ ಭವನದ ಪ್ರತಿಷ್ಠಿತ ಅಂತರ್ ರಾಜ್ಯ ಪ್ರಶಸ್ತಿಯಾದ “ಕನ್ನಡ ಪಯಸ್ವಿನಿ ಪ್ರಶಸ್ತಿ 2026̧ , ಜನವರಿ 18ಕ್ಕೆ ಕನ್ನಡ ಭವನ ರಜತ

ಸಂಭ್ರಮ -ನಾಡು ನುಡಿ ಹಬ್ಬ ಕಾರ್ಯಕ್ರಮದಲ್ಲಿ, ಕನ್ನಡ ಭವನ, ನುಳ್ಳಿಪ್ಪಾಡಿ, ಕಾಸರಗೋಡಿ ನಲ್ಲಿ ನೀಡಿ ಗೌರವಿಸಲಿದ್ದೇವೆ ಎಂದು ಕನ್ನಡ ಭವನ ಸ್ಥಾಪಕ ಅಧ್ಯಕ್ಷ ಡಾ. ವಾಮನ್ ರಾವ್ ಬೇಕಲ್ ಹಾಗೂ ಕಾರ್ಯದರ್ಶಿ ವಸಂತ್ ಕೆರೆಮನೆ ತಿಳಿಸಿದ್ದಾರೆ .

Related posts

ಎಲ್ ಸಿ ಆರ್ ವಿದ್ಯಾಸಂಸ್ಥೆಯಲ್ಲಿ ಶಿಕ್ಷಕ-ರಕ್ಷಕ ಸಭೆ

Suddi Udaya

ದ್ವಿತೀಯ ಪಿಯುಸಿ ಪರೀಕ್ಷೆ- 2 ರ ಫಲಿತಾಂಶ : ವಾಣಿ ಪ.ಪೂ. ಕಾಲೇಜಿನ ವಿಜ್ಞಾನ ವಿದ್ಯಾರ್ಥಿನಿ ವಿಭಾ ಕೆ.ಆರ್ ರಾಜ್ಯಕ್ಕೆ 6ನೇ ಸ್ಥಾನ

Suddi Udaya

ಶ್ರೀ ಕ್ಷೇ.ಧ.ಗ್ರಾ.ಯೋ. ಬಿ.ಸಿ ಟ್ರಸ್ಟ್ ಸಿಡ್ಬಿ ಪ್ರಯಾಸ ಸ್ವ ಉದ್ಯೋಗ ಕ್ಕೆ 1ಕೋಟಿ ಪ್ರಗತಿ ನಿಧಿ ಮಜೂರಾತಿ ವಿತರಣೆ

Suddi Udaya

ಕಣಿಯೂರು: ಯುವಕೇಸರಿ ತಂಡದ ವತಿಯಿಂದ ಧನಸಹಾಯ

Suddi Udaya

ಗ್ಲೋಬಲ್ ಕ್ಯಾಥೋಲಿಕ್ ಕಾಂಗ್ರೆಸ್ ನ ಕಾರ್ಯದರ್ಶಿಯಾಗಿ ಆಯ್ಕೆಯಾದ ಜೈಸನ್ ಪಟ್ಟೇರಿಲ್ ರವರಿಗೆ ಉಜಿರೆ ಕೆ.ಎಸ್.ಎಂ.ಸಿ.ಎ ಘಟಕದಿಂದ ಅಭಿನಂದನೆ

Suddi Udaya

ಬಾಂಗ್ಲಾದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯವನ್ನು ಖಂಡಿಸಿ ಡಿ.4 ರಂದು ಮಂಗಳೂರಿನಲ್ಲಿ ಬೃಹತ್ ಪ್ರತಿಭಟನೆ : ಹಿಂದೂ ಹಿತ ರಕ್ಷಣಾ ಸಮಿತಿಯ ಕರೆಗೆ ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ತಾಲೂಕು ಘಟಕ ಸಂಪೂರ್ಣ ಬೆಂಬಲ

Suddi Udaya
error: Content is protected !!