22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅರಸಿನಮಕ್ಕಿ ಬಂಟರ ಸಂಘದ ಕಛೇರಿ ಆವರಣದ ಗೇಟ್ ಉದ್ಘಾಟನೆ

ಅರಸಿನಮಕ್ಕಿ: ವಲಯ ಬಂಟರ ಸಂಘದ ಕಛೇರಿ ಆವರಣಕ್ಕೆ ನೂತನವಾಗಿ ಅಳವಡಿಸಿದ ಗೇಟನ್ನು ಶೇಡಿ ರಮಾನಾಥ ರೈ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಲಕ್ಷ್ಮೀನಾರಾಯಣ, ಕಾರ್ಯದರ್ಶಿ ಸೀತಾರಾಮ ರೈ, ಸದಸ್ಯರಾದ ಉಮೇಶ್ ರೈ ಪೆರ್ಲ, ಸತೀಶ್ ಶೆಟ್ಟಿ ಗುತ್ತು, ನಿತ್ಯಾನಂದ ರೈ, ಶಿಬರಾಜೆ, ರಮಾನಾಥ ರೈ ಶಿಬರಾಜೆ, ಜಯರಾಮ ಶೆಟ್ಟಿ ಪಲಸ್ತಡ್ಕ, ಉಮೇಶ್ ಶೆಟ್ಟಿ ಸೌತಡ್ಕ, ಮಂಜುನಾಥ ಶೆಟ್ಟಿ ಮೈಪಾಳ, ಬಾಲಕೃಷ್ಣ ಮುದ್ದಿಗೆ, ನಾರಾಯಣ ಶೆಟ್ಟಿ ಬೂಡಮಕ್ಕಿ ಉಪಸ್ಥಿತರಿದ್ದರು.

Related posts

ನಡ: ಸ್ಟಾರ್ ಲೈನ್ ಶಾಲೆಯಲ್ಲಿ 77ನೇ ಗಣರಾಜ್ಯೋತ್ಸವ ಆಚರಣೆ

Suddi Udaya

ಮೊಗ್ರು: ಮುಗೇರಡ್ಕ ಕಿ.ಪ್ರಾ. ಶಾಲೆಯ ಬಿಸಿಯೂಟ ಕೊಠಡಿಗೆ ಬಂದಾರು ಗ್ರಾ.ಪಂ. ವತಿಯಿಂದ ಶೀಟ್ ಅಳವಡಿಕೆ

Suddi Udaya

ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆಯಿಂದ ಜ್ಞಾನದೀಪ ಶಿಕ್ಷಕರ ಮಂಜೂರಾತಿ ಪತ್ರ ವಿತರಣೆ

Suddi Udaya

ಡಿ. 23-24: ಗುರುವಾಯನಕೆರೆ ಎಕ್ಸೆಲ್ ಪಿ ಯು ಕಾಲೇಜಿನಲ್ಲಿ “ಎಕ್ಸೆಲ್ ಪರ್ಬ”

Suddi Udaya

ಯುವ ವೈಭವ: ರಾಜ್ಯಮಟ್ಟದ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಯುವವಾಹಿನಿ ಬೆಳ್ತಂಗಡಿ ಘಟಕಕ್ಕೆ ಸಮಗ್ರ ಪ್ರಶಸ್ತಿ

Suddi Udaya

ಒಂದು ವರ್ಷದಿಂದ ನಾಪತ್ತೆಯಾಗಿದ್ದ ಗೇರುಕಟ್ಟೆಯ ಸತೀಶ್ ರವರು ಮಂಗಳೂರಿನ ಲಾಡ್ಜಿನಲ್ಲಿ ಆತ್ಮಹತ್ಯೆ

Suddi Udaya
error: Content is protected !!