22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕಳೆದುಹೋದ ಪರ್ಸ ನ್ನು ಹಿಂತಿರುಗಿಸಿಕೊಟ್ಟು ಪ್ರಾಮಾಣಿಕತೆ ಮೆರೆದ ಶಿಶಿಲದ ಕೊರಗಪ್ಪ ಗೌಡ

ಶಿಶಿಲ: ಕಳೆದು ಹೋದಂತಹ ಸುಮಾರು ರೂ. 9500 ನಗದು ಇದ್ದ ಪರ್ಸ್ ನ್ನು ಶಿಶಿಲದ ಕೊರಗಪ್ಪ ಗೌಡ ರವರು ವಾರೀಸುದಾರರಿಗೆ ಹಿಂತಿರುಗಿಸಿ ಪ್ರಾಮಾಣಿಕತೆ ಮೆರೆದಿದ್ದಾರೆ.

ಬಸ್ ಸ್ಟ್ಯಾಂಡ್ ಬಳಿ ಕುಳಿತಿದ್ದ ಶಿಶಿಲದ ನಿವಾಸಿ ಕಮಲ ಅವರು ಪರ್ಸ್ ಮರೆತು ಹೋಗಿದ್ದರು. ಇದನ್ನು ಗಮನಿಸಿದ ವ್ಯಕ್ತಿಯೊಬ್ಬರು ಪಕ್ಕದಲ್ಲೇ ಇರುವ ಕೊರಗಪ್ಪ ಗೌಡರ ಅಂಗಡಿಗೆ ತಲುಪಿಸಿದ್ದು, 3ದಿನದಿಂದ ಪರ್ಸ್ ನಲ್ಲಿ ಇದ್ದ ನಂಬರ್ ಒಂದಕ್ಕೆ ಕರೆ ಮಾಡಿ ವಿಷಯ ತಿಳಿಸಲು ಯತ್ನಿಸಿದ್ದರು. ಕರೆ ಸ್ವೀಕರಿಸದ ಹಿನ್ನೆಲೆ ಆ ನಂಬರ್ ಗೆ ಶಿಶಿಲ ಪಂಚಾಯತ್ ಮಾಜಿ ಅಧ್ಯಕ್ಷ ಸಂದೀಪ್ ರವರು ನಿರಂತರ ಕರೆ ಮಾಡಿದಾಗ ಕರೆ ಸ್ವೀಕರಿಸಿ ಮಾತನಾಡಿದ್ದು ಬಳಿಕ ಪರ್ಸ್ ಕಳೆದುಕೊಂಡಿದ್ದ ಕಮಲ ಅಂಗಡಿಗೆ ಆಗಮಿಸಿ ರೂ.9500 ನಗದು ಇದ್ದ ಪರ್ಸ್ ಪಡೆದುಕೊಂಡಿದ್ದಾರೆ.

Related posts

ಜು.17: ಧರ್ಮಸ್ಥಳದಲ್ಲಿ ಪುರಾಣ ಕಾವ್ಯ ವಾಚನ-ಪ್ರವಚನ

Suddi Udaya

ಬೆಳ್ತಂಗಡಿ ಇತಿಹಾಸದಲ್ಲೇ ಸಾರ್ವಕಾಲಿಕ ದಾಖಲೆ ಬರೆದ ಕೊಕ್ಕಡದ ಬೃಹತ್ ರಕ್ತದಾನ ಶಿಬಿರ : 331 ಯೂನಿಟ್ಸ್ ರಕ್ತ ಸಂಗ್ರಹಣೆ

Suddi Udaya

ಮಳೆಗೆ ಕೊಚ್ಚಿ ಹೋದ ಕಿರು ಸೇತುವೆಗೆ ತಾತ್ಕಾಲಿಕ ರಸ್ತೆ ನಿರ್ಮಾಣ

Suddi Udaya

ಉಜಿರೆ ಗಾಂಧಿನಗರ ಅಂಗನವಾಡಿ ಶಾಲೆಗೆ ಎಸ್.ಕೆ ಸದ್ವಿಕ್ ಹುಟ್ಟುಹಬ್ಬದ ಪ್ರಯುಕ್ತ ಅಂಬೇಡ್ಕರ್ ಭಾವಚಿತ್ರ ಕೊಡುಗೆ

Suddi Udaya

ವಿವಾಹಿತ ಮಹಿಳೆ ಮೇಲೆ ಅತ್ಯಾಚಾರ:ಆರೋಪಿಗೆ ನ್ಯಾಯಾಂಗ ಬಂಧನ

Suddi Udaya

ಶಿಶಿಲ: ಸಂಜೀವಿನಿ ಮಹಿಳಾ ಒಕ್ಕೂಟದ ಸದಸ್ಯೆಯರಿಂದ ನೇಜಿ ನಾಟಿ ಕಾರ್ಯಕ್ರಮ

Suddi Udaya
error: Content is protected !!